Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ICC ರ್‍ಯಾಂಕಿಂಗ್ ನಲ್ಲಿ ನಂ.1...

ICC ರ್‍ಯಾಂಕಿಂಗ್ ನಲ್ಲಿ ನಂ.1 ಪಟ್ಟಕ್ಕೇರಿದ ಸಿರಾಜ್: ಟ್ರೋಲ್‌ ಮಾಡಿದವರು ಕ್ಷಮೆಯಾಚಿಸಬೇಕೆಂದ ಅಭಿಮಾನಿಗಳು

25 Jan 2023 8:10 PM IST
share
ICC ರ್‍ಯಾಂಕಿಂಗ್ ನಲ್ಲಿ ನಂ.1 ಪಟ್ಟಕ್ಕೇರಿದ ಸಿರಾಜ್: ಟ್ರೋಲ್‌ ಮಾಡಿದವರು ಕ್ಷಮೆಯಾಚಿಸಬೇಕೆಂದ ಅಭಿಮಾನಿಗಳು

ಹೊಸದಿಲ್ಲಿ: ಟೀಂ ಇಂಡಿಯಾ ವೇಗಿ ಮುಹಮ್ಮದ್‌ ಸಿರಾಜ್‌ (Mohammed Siraj) ಅವರು ಏಕದಿನ ಅಂತಾರಾಷ್ಟ್ರೀಯ (ODI) ಬೌಲರ್‌ಗಳ ICC ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರುತ್ತಿದ್ದಂತೆ ಅಭಿಮಾನಿಗಳು ಇದನ್ನು ಸಂಭ್ರಮಿಸಿದ್ದು, ಈ ಹಿಂದೆ ಸಿರಾಜ್‌ರನ್ನು ವ್ಯಂಗ್ಯವಾಡಿದ್ದಕ್ಕಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಸಿರಾಜ್‌ ಫಾರ್ಮ್‌ನಲ್ಲಿಲ್ಲದ ಸಮಯದಲ್ಲಿ ಹಲವು ಟೀಕೆಗಳನ್ನು ಎದುರಿಸಿರುವುದನ್ನು ಉಲ್ಲೇಖಿಸಿರುವ ಅಭಿಮಾನಿಗಳು, ಟ್ರೋಲ್‌ ಮಾಡಿದವರು ಈಗ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಎಬಿನ್‌ ಜೋಸ್‌ ಎಂಬವರು ಟ್ವೀಟ್‌ ಮಾಡಿ, “ಎಲ್ಲರೂ ಅವರನ್ನು ಅನುಮಾನಿಸಿದರು, ಟ್ರೋಲ್‌ ಮಾಡಿದರು. ಆದರೆ, ಅವರನ್ನು ನಿಸ್ಸಂದೇಹವಾಗಿ ಬೆಂಬಲಿಸಿದ ವಿರಾಟ್‌ ಕೊಹ್ಲಿ ಹಾಗೂ ಆರ್‌ಸಿಬಿ ತಂಡದ ಮ್ಯಾನೇಜ್‌ಮೆಂಟ್‌ಗೆ ಧನ್ಯವಾದಗಳು, ಅವರು ಈ ಕ್ಷಣದ ಅತ್ಯುತ್ತಮ ಬೌಲರ್‌” ಎಂದು ಬರೆದಿದ್ದಾರೆ. 

 “ಮಹಮ್ಮದ್ ಸಿರಾಜ್ ಈಗ ವಿಶ್ವದ ಏಕದಿನ ಬೌಲರ್‌ಗಳಲ್ಲಿ ನಂಬರ್ 1 ಸ್ಥಾನದಲ್ಲಿದ್ದಾರೆ. ಅವರ ಬಗ್ಗೆ ತುಂಬಾ ಸಂತೋಷವಾಗಿದೆ. 2-3 ವರ್ಷಗಳ ಹಿಂದೆ ಅವರು ಹೇಗೆ ಟ್ರೋಲ್ ಆಗಿದ್ದರು ಎಂಬುದನ್ನು ನೆನಪಿಸಿಕೊಳ್ಳಿ. ಆದರೆ ವಿರಾಟ್ ಕೊಹ್ಲಿ ಅವರಿಗೆ RCB ಮತ್ತು ICT (ಭಾರತೀಯ ಕ್ರಿಕೆಟ್‌ ತಂಡ) ಎರಡರಲ್ಲೂ ಅವಕಾಶಗಳನ್ನು ನೀಡುತ್ತಲೇ ಇದ್ದರು. ಬುಮ್ರಾ ಅನುಪಸ್ಥಿತಿಯಲ್ಲಿ ಅವರು (ಸಿರಾಜ್) ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ.” ಎಂದು ವಿನೇಶ್‌ ಪ್ರಭು ಎಂಬವರು ಟ್ವೀಟ್‌ ಮಾಡಿದ್ದಾರೆ. 

“ವರ್ಲ್ಡ್‌ ಕಪ್‌ ನಲ್ಲಿ ಶಮಿ ಬದಲು ಸಿರಾಜ್ ಆಡಬೇಕಿತ್ತು ಎಂದಾಗ ನನ್ನ ಮೇಲೆಯೇ ಏರಿ ಬಂದ ಆ ಮೂರ್ಖರು ಎಲ್ಲಿದ್ದಾರೆ. ಪದಗಳಿಗಿಂತ ಕ್ರಿಯೆಗಳು ಜೋರಾಗಿ ಮಾತನಾಡುತ್ತವೆ. ಮಿಯಾನ್ ದೊಡ್ಡ ಕಾರ್ಯವನ್ನು ತೋರಿಸಿದ್ದಾರೆ” ಎಂದು ಯಥಾರ್ತ್‌ ಎಂಬವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್ ಪಂದ್ಯದಲ್ಲಿ ಮೊತ್ತಮೊದಲ ವೈಟ್ ಕಾರ್ಡ್ ಬಳಕೆ: ಈ ಕುರಿತ ಕೆಲವು ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ...

Siraj's story is just as beautiful as it gets, red ball breakthrough season in a place like Australia to then achieving white ball success in a role the team desperately needed and excelling in it so well to become World number 1, what a rise.

— Prashanth S (@ps_it_is) January 25, 2023

Where are those idiots who were on me when I said Siraj should have played instead of Shami in WC .

Actions speak louder than words
Miyan has just showed a big action

Miyan Magic

— (@ymp_1832) January 25, 2023

Mohammad Siraj is now the number 1 ranked ODI bowler in the world

So happy for him... Remember how he used to get trolled 2-3 years back... But Virat Kohli kept giving him chances both in RCB and ICT and in the absence of Bumrah, he's taken over the responsibility well

— Vinesh Prabhu (@vlp1994) January 25, 2023

Your apology needs to be as loud as your disrespect was!
#MohammedSiraj#ICCRankings#ICCAwards #ICCAwards2022 pic.twitter.com/3svr7Jm4IP

— (@the_ansar_) January 25, 2023
share
Next Story
X