Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ವನ್ಯಧಾಮದಲ್ಲಿ ಮೊದಲ ಅಲ್ಬಿನೊ...

ಕಾವೇರಿ ವನ್ಯಧಾಮದಲ್ಲಿ ಮೊದಲ ಅಲ್ಬಿನೊ ಕಾಡುನಾಯಿ ಪತ್ತೆ

27 Jan 2023 9:07 AM IST
share
ಕಾವೇರಿ ವನ್ಯಧಾಮದಲ್ಲಿ ಮೊದಲ ಅಲ್ಬಿನೊ ಕಾಡುನಾಯಿ ಪತ್ತೆ

ಬೆಂಗಳೂರು: ಕಾವೇರಿ ವನ್ಯಧಾಮದ ಪರಿಸರದಲ್ಲಿ ಮೊಟ್ಟಮೊದಲ ಬಾರಿಗೆ ಆಲ್ಬಿನೊ ಧೋಲ್ ಅಥವಾ ಏಷ್ಯಾಟಿಕ್ ವೈಲ್ಡ್‌ಡಾಗ್ (ಬಿಳಿರೋಗಪೀಡಿತ ಕಾಡುನಾಯಿ) ಇರುವಿಕೆಯನ್ನು ವನ್ಯಜೀವಿ ಸಂಶೋಧಕರು ದಾಖಲಿಸಿದ್ದಾರೆ.

ಕಾವೇರಿ ವನ್ಯಧಾಮದ ಸಂಗಮ ಪ್ರದೇಶದಲ್ಲಿ ಅಲ್ಬಿನೊ ಧೋಲ್‌ನ ಚಿತ್ರವನ್ನು ಸರೆಹಿಡಿಯಲಾಗಿದೆ. ನೇಚರ್ ಕನ್ಸರ್ವೇಷನ್ ಫೌಂಡೇಷನ್ ಮತ್ತು ಹೊಳೆಮಟ್ಟಿ ನೇಚರ್ ಫೌಂಡೇಷನ್‌ನ ಸಂಜಯ್ ಗುಬ್ಬಿ ನೇತೃತ್ವದ ವನ್ಯ ಸಂಶೋಧಕರ ತಂಡ ಈ ಚಿತ್ರ ಸೆರೆ ಹಿಡಿದಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಅರಣ್ಯ ಇಲಾಖೆಯ ಸಿಬ್ಬಂದಿ ಕೂಡಾ ಈ ಪ್ರಾಣಿ ತಮ್ಮ ಕಣ್ಣಿಗೆ ಬಿದ್ದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದೇಹ ಮತ್ತು ಕೂದಲು ಬಿಳಿಯಾಗುವ ಹಾಗೂ ಕಣ್ಣು ತಾಮ್ರವರ್ಣದ್ದಾಗಿರುವ ಒಂದು ರೋಗವನ್ನು ಅಲ್ಬಿನಿಸಂ ಎಂದು ಕರೆಯಲಾಗುತ್ತದೆ. ಸಸ್ತನಿಗಳು, ಪಕ್ಷಿಗಳು ಹಾಗೂ ಸರೀಸೃಪಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಭಾರತ ಮತ್ತು ಈ ಪ್ರದೇಶದ 11 ದೇಶಗಳ ಕಾಡುನಾಯಿಗಳಲ್ಲಿ ಇದು ಕಾಣಿಸಿಕೊಂಡಿರುವುದು ಇದೇ ಮೊದಲು ಎಂದು ಸಂಜಯ್ ಗುಬ್ಬಿ ಹೇಳಿದ್ದಾರೆ. ಭಾರತದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಶೆಡ್ಯೂಲ್ 2ರ ಅಡಿಯಲ್ಲಿ ಕಾಡುನಾಯಿಗಳನ್ನು ಸಂರಕ್ಷಿಸಲಾಗಿದೆ.

ಅಲ್ಬಿನೊ ಧೋಲ್ ಭಾರತದ ಕಾಡುಪ್ರದೇಶದಲ್ಲಿ ಇದುವರೆಗೆ ಪತ್ತೆಯಾದ ದಾಖಲೆಗಳಿಲ್ಲ. ಆದರೆ ರೋಗಲಕ್ಷಣ ಹೊಂದಿದ್ದ ಒಂದು ಕಾಡುನಾಯಿ ಕೊಯಮತ್ತೂರಿನ ಗಡ್ಡೇಸಾಲ್ ಪ್ರದೇಶದಲ್ಲಿ 1936ರಲ್ಲಿ ಕಂಡುಬಂದಿತ್ತು ಎಂದು ಬೇಟೆಗಾರ, ನಿಸರ್ಗಪ್ರೇಮಿ, ಕಾಫಿ ಪ್ಲಾಂಟರ್ ಸ್ಕಾಟ್ಲೆಂಡ್‌ನ ಆರ್.ಸಿ.ಮೋರಿಸ್ ಹೇಳಿದ್ದರು. ಗುಬ್ಬಿ ಹಾಗೂ ಅವರ ತಂಡ ಕಳೆದ 15 ವರ್ಷಗಳಿಂದ ಬಂಡೀಪುರ, ನಾಗರಹೊಳೆ ಹಾಗೂ ಇತರ ಪ್ರದೇಶಗಳಲ್ಲಿ ಪ್ರಾಣಿವೈವಿಧ್ಯದ ಸಂಶೋಧನೆಯಲ್ಲಿ ತೊಡಗಿದೆ.

share
Next Story
X