Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆನಡಾದ ಪ್ರಥಮ ಇಸ್ಲಾಮೋಫೋಬಿಯಾ ವಿರೋಧಿ...

ಕೆನಡಾದ ಪ್ರಥಮ ಇಸ್ಲಾಮೋಫೋಬಿಯಾ ವಿರೋಧಿ ಸಲಹೆಗಾರ್ತಿಯಾಗಿ ಅಮೀರಾ ನೇಮಕ

27 Jan 2023 2:11 PM IST
share
ಕೆನಡಾದ ಪ್ರಥಮ ಇಸ್ಲಾಮೋಫೋಬಿಯಾ ವಿರೋಧಿ ಸಲಹೆಗಾರ್ತಿಯಾಗಿ ಅಮೀರಾ ನೇಮಕ

ಮೋಂಟ್ರಿಯಲ್:‌ ಇಸ್ಲಾಮೋಫೋಬಿಯಾದ ವಿರುದ್ಧ ಹೋರಾಡುವ ಹಾಗೂ ಅದನ್ನು ನಿಭಾಯಿಸುವ ಉದ್ದೇಶದಿಂದ ಕೆನಡಾ (Canada) ಸರ್ಕಾರ ಗುರುವಾರ ತನ್ನ ಮೊತ್ತಮೊದಲ ಇಸ್ಲಾಮೋಫೋಬಿಯಾ ವಿರೋಧಿ ಸಲಹೆಗಾರರೊಬ್ಬರನ್ನು ನೇಮಕಗೊಳಿಸಿದೆ. ದೇಶದಲ್ಲಿ ಇತ್ತೀಚೆಗೆ ಮುಸ್ಲಿಂ ಸಮುದಾಯದ ಮಂದಿಯ ಮೇಲೆ ನಡೆದ ಹಲವು ದಾಳಿಗಳ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ವರದಿ ಮಾಡಿದೆ.

ಈ ಪ್ರಮುಖ ಹುದ್ದೆಗೆ ಸರ್ಕಾರವು ಪತ್ರಕರ್ತೆ ಮತ್ತು ಹೋರಾಟಗಾರ್ತಿ ಅಮೀರಾ ಎಲ್ಘವಾಬಿ (Amira Elghawaby) ಅವರನ್ನು ನೇಮಕಗೊಳಿಸಿದೆ ಹಾಗೂ ಇಸ್ಲಾಮೋಫೋಬಿಯಾ ವಿರುದ್ಧ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ಬೆಂಬಲಿಸಲು, ಸಹಾಯ ಮಾಡಲು ಹಾಗೂ ಧಾರ್ಮಿಕ ಅಸಹಿಷ್ಣುತೆ ಹಾಗೂ ಜನಾಂಗೀಯ ತಾರತಮ್ಯದ ವಿರುದ್ಧದ ಸರಕಾರದ ಹೋರಾಟಕ್ಕೆ ಬೆಂಬಲವಾಗಿರಲು ಈ ನೇಮಕಾತಿ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯದಿಂದ ಬಿಡುಗಡೆಗೊಳಿಸಲಾದ ಹೇಳಿಕೆ ತಿಳಿಸಿದೆ.

ಸಕ್ರಿಯ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿರುವ ಎಲ್ಘವಾಬಿ ಕೆನಡಿಯನ್‌ ರೇಸ್‌ ರಿಲೇಶನ್ಸ್‌ ಫೌಂಡೇಶನ್‌ ಇದರ ಸಂವಹನ ಮುಖ್ಯಸ್ಥೆಯಾಗಿದ್ದಾರೆ ಹಾಗೂ ಟೊರೊಂಟೋ ಸ್ಟಾರ್‌ ದಿನಪತ್ರಿಕೆಯ ಅಂಕಣಗಾರ್ತಿಯೂ ಆಗಿದ್ದಾರೆ. ಈ ಹಿಂದೆ ಆಕೆ ಒಂದು ದಶಕಕ್ಕೂ ಹೆಚ್ಚು ಕಾಲ ಸರಕಾರಿ ಸುದ್ದಿ ಸಂಸ್ಥೆ ಸಿಬಿಸಿ ಯಲ್ಲಿ ಕೆಲಸ ಮಾಡಿದ್ದಾರೆ.

ಆಕೆಯ ನೇಮಕಾತಿಯು ಇಸ್ಲಾಮೋಫೋಬಿಯಾ ಹಾಗೂ ಎಲ್ಲಾ ವಿಧದ ದ್ವೇಷದ ವಿರುದ್ಧದ ನಮ್ಮ ಹೋರಾಟದಲ್ಲಿ ಸರಿಯಾದ ಹೆಜ್ಜೆ ಎಂದು ನೇಮಕಾತಿಯನ್ನು ಪ್ರಧಾನಿ ಜಸ್ಟಿನ್‌ ಟ್ರುಡಿಯೋ ಶ್ಲಾಘಿಸಿದ್ಧಾರೆ.

ಇತ್ತೀಚಿನ ದಾಳಿಗಳಲ್ಲಿ ಮೃತರಾದವರ ಹೆಸರುಗಳನ್ನು ಸರಣಿ ಟ್ವೀಟ್‌ಗಳಲ್ಲಿ ಉಲ್ಲೇಖಿಸಿದ ಎಲ್ಘವಾಬಿ,  ಇವುಗಳನ್ನು ಮರೆಯಬಾರದು ಎಂದಿದ್ದಾರೆ.

ಜೂನ್‌ 2021 ರಲ್ಲಿ ಸರಕಾರ ಆಯೋಜಿಸಿದ್ದ ಇಸ್ಲಾಮೋಫೋಬಿಯಾ ಕುರಿತಾದ ರಾಷ್ಟ್ರೀಯ ಸಭೆಯೊಂದರಲ್ಲಿ ಮಾಡಿದ ಶಿಫಾರಸಿನಂತೆ ಈ ಹೊಸ ಹುದ್ದೆ ಸೃಷ್ಟಿಸಲಾಗಿದೆ.

ಇದನ್ನೂ ಓದಿ: ಗದಗ | ವಿವಾಹ ಪೂರ್ವ ಆಚರಣೆಗಾಗಿ ದೇವಸ್ಥಾನಕ್ಕೆ ತೆರಳಿದ್ದ ದಲಿತ ಕುಟುಂಬಕ್ಕೆ ಪ್ರವೇಶ ನಿರಾಕರಣೆ: ಆರೋಪ

share
Next Story
X