Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ 44 ದಿನಗಳ ವೇತನ ಪಡೆಯಲು ನೆರವಾಗಿ:...

ನನ್ನ 44 ದಿನಗಳ ವೇತನ ಪಡೆಯಲು ನೆರವಾಗಿ: ಗಣರಾಜ್ಯೋತ್ಸವ ಪರೇಡ್ ವಿಶೇಷ ಆಹ್ವಾನಿತ ಕಾರ್ಮಿಕನಿಂದ ಪ್ರಧಾನಿಗೆ ಮೊರೆ

27 Jan 2023 10:10 PM IST
share
ನನ್ನ 44 ದಿನಗಳ ವೇತನ ಪಡೆಯಲು ನೆರವಾಗಿ: ಗಣರಾಜ್ಯೋತ್ಸವ ಪರೇಡ್ ವಿಶೇಷ ಆಹ್ವಾನಿತ ಕಾರ್ಮಿಕನಿಂದ ಪ್ರಧಾನಿಗೆ ಮೊರೆ

ಹೊಸದಿಲ್ಲಿ,ಜ.27: ಇಲ್ಲಿಯ ಕರ್ತವ್ಯಪಥದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಪರೇಡ್(Republic Day parade) ವೀಕ್ಷಿಸಲು ವಿಶೇಷ ಆಹ್ವಾನಿತರಲ್ಲೊಬ್ಬರಾಗಿದ್ದ,ವೃತ್ತಿಯಲ್ಲಿ ಉದ್ಯಾನವನದ ಮಾಲಿಯಾಗಿರುವ ಸುಖನಂದನ್ ಬಾಕಿಯಿರುವ ತನ್ನ 44 ದಿನಗಳ ವೇತನವನ್ನು ಪಡೆಯಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮನವಿ ಮಾಡಿಕೊಂಡಿದ್ದಾರೆ.

ಸೆಂಟ್ರಲ್ ವಿಸ್ತಾ ಯೋಜನೆ(Central Vista Project)ಯ ಕಾಮಗಾರಿಗಳಲ್ಲಿ,ಇಂಡಿಯಾ ಗೇಟ್‌ ನ ಸುತ್ತುಮುತ್ತ ಮತ್ತು ಕರ್ತವ್ಯಪಥದಲ್ಲಿ ನಿರ್ವಹಣೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಹಲವಾರು ಕಾರ್ಮಿಕರಿಗೆ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗಿಯಾಗಲು ವಿಶೇಷ ಪಾಸ್ ಗಳನ್ನು ನೀಡಲಾಗಿತ್ತು.
ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu),ಮೋದಿ ಮತ್ತು ಇತರ ಗಣ್ಯರು ಆಸೀನರಾಗಿದ್ದ ವಂದನಾ ವೇದಿಕೆಯ ಎದುರಿನಲ್ಲೇ,ಕರ್ತವ್ಯಪಥದ ಇನ್ನೊಂದು ಬದಿಯಲ್ಲಿ ಈ ಕಾರ್ಮಿಕರಿಗೆ ಸ್ಥಳಾವಕಾಶ ಕಲ್ಪಿಸಲಾಗಿತ್ತು.

ಮೋದಿಯವರನ್ನು ಇಷ್ಟೊಂದು ಹತ್ತಿರದಿಂದ ನೋಡಿದ ತನ್ನ ಅನುಭವವನ್ನು ನಂದನ್ ಸಂಭ್ರಮದಿಂದಲೇ ಹಂಚಿಕೊಂಡಿದ್ದಾರೆ. ಮೋದಿಯವರು ತಾವು ಕುಳಿತಿದ್ದ ಸ್ಥಳದ ಸಮೀಪ ಬಂದು ತಮ್ಮತ್ತ ಕೈಬೀಸಿದಾಗ ತಾನು ಪುಳಕಗೊಂಡಿದ್ದೆ ಎಂದರು.

ಮೋದಿಯವರ ಜೊತೆ ಮಾತನಾಡುವ ಅವಕಾಶ ಸಿಕ್ಕಿದರೆ ಏನು ಕೇಳುತ್ತೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ನಂದನ್,‘ನನ್ನ 44 ದಿನಗಳ ಕೆಲಸದ ವೇತನವನ್ನು ನೀಡಲು ನನ್ನ ಹಿಂದಿನ ಗುತ್ತಿಗೆದಾರರು ನಿರಾಕರಿಸಿದ್ದಾರೆ. ನನ್ನ ವೇತನ ಬಾಕಿಯನ್ನು ಪಡೆಯಲು ನೆರವಾಗುವಂತೆ ಮೋದಿಜಿಯವರನ್ನು ಕೋರುತ್ತೇನೆ. ನನಗೆ 21,000 ರೂ.ಗಳ ವೇತನ ಬಾಕಿಯಿದೆ,ಆದರೆ ಗುತ್ತಿಗೆದಾರರು ಕೇವಲ 6,000 ರೂ.ನೀಡುವುದಾಗಿ ಹೇಳುತ್ತಿದ್ದಾರೆ ’ಎಂದು ಉತ್ತರಿಸಿದರು.

ಮೂಲತಃ ಮಧ್ಯಪ್ರದೇಶದ ನವಾರಿ ಜಿಲ್ಲೆಯ ನಿವಾಸಿಯಾಗಿರುವ ನಂದನ್ (44) ಕಳೆದೆರಡು ತಿಂಗಳುಗಳಿಂದ ಇಂಡಿಯಾ ಗೇಟ್ ನಲ್ಲಿಯ ತೋಟಗಾರಿಕೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಅವರು ಗುತ್ತಿಗೆದಾರನ ಅಡಿ ಆಂಧ್ರಭವನದಲ್ಲಿ ದುಡಿಯುತ್ತಿದ್ದರು. ನಂದನ್ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಇಂಡಿಯಾ ಗೇಟ್ ನಲ್ಲಿಯ ತಾತ್ಕಾಲಿಕ ಶಿಬಿರದಲ್ಲಿ ವಾಸವಿದ್ದಾರೆ.

share
Next Story
X