Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬಡಗುಬೆಟ್ಟು: ಜಿಲ್ಲೆಯ ಮಾದರಿ ಮಲತ್ಯಾಜ್ಯ...

ಬಡಗುಬೆಟ್ಟು: ಜಿಲ್ಲೆಯ ಮಾದರಿ ಮಲತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ

28 Jan 2023 2:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಡಗುಬೆಟ್ಟು: ಜಿಲ್ಲೆಯ ಮಾದರಿ ಮಲತ್ಯಾಜ್ಯ ನಿರ್ವಹಣಾ ಘಟಕಕ್ಕೆ ಚಾಲನೆ

ಉಡುಪಿ: ತಾಲೂಕಿನ 80 ಬಡಗಬೆಟ್ಟು ಗ್ರಾಮಪಂಚಾಯತ್ ಉಳಿದ ಗ್ರಾಪಂಗಳಿಗಿಂತ ವಿಭಿನ್ನವಾಗಿ ಯೋಚಿಸಿ ಹೊಸತೊಂದು ರೀತಿಯ ಯೋಜನೆಯನ್ನು ಜಾರಿಗೆ ತಂದಿದೆ. ಅದೇ ಮಲ ತ್ಯಾಜ್ಯ ಸಂಸ್ಕರಣಾ ಘಟಕದ ಸ್ಥಾಪನೆ.

ಗ್ರಾಮದ ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಇದೊಂದು ಪ್ರಮುಖವಾದ ಯೋಜನೆಯಾಗಿದ್ದು, ಹಳ್ಳಿಗಳಲ್ಲಿ ಶೌಚಾಲಯದ ಗುಂಡಿ ತುಂಬಿದಾಗ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಬಹಳ ಮುಖ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 80 ಬಡಗಬೆಟ್ಟು ಗ್ರಾಪಂನಲ್ಲಿ ಜಿಲ್ಲೆಯ ಪ್ರಥಮ ಮಲ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗಿದೆ.

ಈ ಘಟಕದ ಸ್ಥಾಪನೆಗೆ ಒಟ್ಟು 63.36 ಲಕ್ಷ ರೂ. ಖರ್ಚಾಗಿದೆ. ಹಾಗೂ ಘಟಕದ ಸಾಮರ್ಥ್ಯ 3ಕೆಎಲ್‌ಡಿ.(ಪ್ರತೀ ದಿನಕ್ಕೆ 3 ಸಾವಿರ ಲೀಟರ್ ಮಲತ್ಯಾಜ್ಯವನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಹೊಂದಿರುವ ಘಟಕ).

ಘಟಕದ ಉದ್ದೇಶ: ಮಲತ್ಯಾಜ್ಯವನ್ನು ಮನೆ, ಅಪಾರ್ಟ್‌ಮೆಂಟ್ ವ್ಯಾಣಿಜ್ಯ ಉದ್ದಿಮೆಗಳಿಂದ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಹಾಗೂ ಹೀಗೆ ಉತ್ಪತ್ತಿಯಾದ ಜೈವಿಕ ಗೊಬ್ಬರವನ್ನು ಸ್ಥಳೀಯ ರೈತರಿಗೆ ರಿಯಾಯಿತಿ ದರದಲ್ಲಿ ನೀಡುವುದು.

ಘಟಕದ ವ್ಯಾಪ್ತಿಗೆ ಒಳಗೊಳ್ಳುವ ಗ್ರಾಮಪಂಚಾಯತ್‌ಗಳು: 80 ಬಡಗಬೆಟ್ಟು, ಅಲೆವೂರು, ಆತ್ರಾಡಿ, ಕೊಡಿಬೆಟ್ಟು, ಮಣಿಪುರ, ಕೆಮ್ಮಣ್ಣು, ಕಲ್ಯಾಣಪುರ, ಅಂಬಲಪಾಡಿ, ಕಡೆಕಾರು, ಉದ್ಯಾವರ, ಕೋಟೆ, ಬೆಳ್ಳೆ, ಕಟಪಾಡಿ.

ಈ ಗ್ರಾಮಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬರುವ ಮನೆಗಳು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ಇದಲ್ಲದೆ ಬೇರೆ ಗ್ರಾಮ ಪಂಚಾಯತ್ ನವರು ಸಹ ಇದರ ಉಪಯೋಗ ಪಡೆಯಬಹುದು. ಪ್ರಸ್ತುತ  ಘಟಕಕ್ಕೆ ತಾಲೂಕುಪಂಚಾಯತ್‌ನ ಅನುದಾನ ಕ್ರೋಡೀಕರಿಸಿ 23 ಲಕ್ಷದಲ್ಲಿ ಒಂದು ಮಲ ತ್ಯಾಜ್ಯ ಸಂಗ್ರಹಿಸಿ ಸಾಗಾಟ ಮಾಡುವ ವಾಹನವನ್ನು ಒದಗಿಸಲಾಗಿದೆ.

ಇದಕ್ಕೆ ನಗರಸಭೆ ನಿಗದಿಗೊಳಿಸಿದ ದರ ಅಂದರೆ ಪ್ರತೀ ಟ್ರಿಪ್‌ಗೆ 3000 ರೂ. ಹಾಗೂ ಕಿ.ಮೀ ಗೆ ರೂ.35 ನಿಗದಿಗೊಳಿಸಲಾಗಿದೆ. ಇದರ ಇನ್ನೊಂದು ವಿಶೇಷತೆಯೆಂದರೆ ಸಂಜೀವಿನಿ ಸಂಘದ ಮೂಲಕ ನಿರ್ವಹಣೆ ಮಾಡುವು ದಾಗಿದ್ದು, ಜನವರಿ 1ರಿಂದ ಇದು ಕಾರ್ಯಾರಂಭ ಮಾಡಿದೆ.  ಇಲ್ಲಿಯವರೆಗೆ 30 ಟ್ರಿಪ್‌ನಷ್ಟು ಮಲ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ.

ಇದಕ್ಕಾಗಿ ನಿಗದಿಯಾದ ಮೊತ್ತವನ್ನು ಗ್ರಾಮಪಂಚಾಯತ್‌ಗೆ ಮುಂಚಿತವಾಗಿ ಪಾವತಿಸಿ ಬುಕ್ ಮಾಡಬಹುದು. ಹೆಚ್ಚಿನ ಮಾಹಿತಿ ಹಾಗೂ ಬುಕ್ಕಿಂಗ್ ಗಾಗಿ ದೂರವಾಣಿ ಸಂಖ್ಯೆ: 0820-2010020, 9880044435ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X