Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸ್ಕೃತವೇಕೆ ಅಧಿಕೃತ ಭಾಷೆಯಾಗಬಾರದು?:...

ಸಂಸ್ಕೃತವೇಕೆ ಅಧಿಕೃತ ಭಾಷೆಯಾಗಬಾರದು?: ಮಾಜಿ ಸಿಜೆಐ ಎಸ್.ಎ.ಬೋಬ್ಡೆ

28 Jan 2023 9:48 PM IST
share
ಸಂಸ್ಕೃತವೇಕೆ ಅಧಿಕೃತ ಭಾಷೆಯಾಗಬಾರದು?: ಮಾಜಿ ಸಿಜೆಐ ಎಸ್.ಎ.ಬೋಬ್ಡೆ

ನಾಗ್ಪುರ,ಜ.28: ನ್ಯಾಯಾಲಯಗಳಲ್ಲಿ ಬಳಕೆ ಸೇರಿದಂತೆ ಸಂಸ್ಕೃತವನ್ನು ದೇಶದ ಅಧಿಕೃತ ಭಾಷೆಯನ್ನಾಗಿ ಮಾಡುವುದನ್ನು ಪ್ರತಿಪಾದಿಸಿರುವ ಭಾರತದ ಮಾಜಿ ಮುಖ್ಯ ನ್ಯಾಯಾಧೀಶ (CJI) ಎಸ್.ಎ. ಬೋಬ್ಡೆ(S.A Bobde) ಅವರು,1949ರ ಮಾಧ್ಯಮ ವರದಿಗಳಂತೆ ಸಂವಿಧಾನ ಶಿಲ್ಪಿ ಹಾಗೂ ಖ್ಯಾತ ನ್ಯಾಯಶಾಸ್ತ್ರಜ್ಞ ಡಾ.ಬಿ.ಆರ್.ಅಂಬೇಡ್ಕರ್( Dr.B.R Ambedkar) ಅವರೂ ಇದನ್ನು ಪ್ರಸ್ತಾಪಿಸಿದ್ದರು ಎಂದು ಹೇಳಿದ್ದಾರೆ.

ಸಂಸ್ಕೃತ ಭಾರತಿ ಆಯೋಜಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನದಲ್ಲಿ ಮಾತನಾಡಿದ ಅವರು,ಕಾನೂನಿನಂತೆ ಆಡಳಿತದಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್‌ನ್ನು ಅಧಿಕೃತ ಭಾಷೆಗಳನ್ನಾಗಿ ಬಳಸಲಾಗುತ್ತಿದೆ. ಪ್ರತಿಯೊಬ್ಬ ಮುಖ್ಯ ನ್ಯಾಯಾಧೀಶರೂ ಆಯಾ ಪ್ರಾದೇಶಿಕ ಭಾಷೆಗಳ ಬಳಕೆಗೆ ಅನುಮತಿ ಕೋರಿ ಪ್ರಾತಿನಿಧ್ಯಗಳನ್ನು ಸ್ವೀಕರಿಸುತ್ತಾರೆ. ಅದು ಈಗ ಜಿಲ್ಲಾಮಟ್ಟದ ನ್ಯಾಯಾಂಗ ಮತ್ತು ಕೆಲವು ಉಚ್ಚ ನ್ಯಾಯಾಲಯಗಳಲ್ಲಿ ಸಾಕಾರಗೊಂಡಿದೆ. 

ಉಚ್ಚ ನ್ಯಾಯಾಲಯ ಮಟ್ಟದಲ್ಲಿ ಇಂಗ್ಲಿಷ್ ಅಧಿಕೃತ ಭಾಷೆಯಾಗಿದೆ,ಆದರೂ ಹಲವು ಉಚ್ಚ ನ್ಯಾಯಾಲಯಗಳು ಪ್ರಾದೇಶಿಕ ಭಾಷೆಗಳಲ್ಲಿ ಅರ್ಜಿಗಳು,ಅಹವಾಲುಗಳು ಮತ್ತು ದಾಖಲೆಗಳಿಗೂ ಅವಕಾಶ ನೀಡುತ್ತಿವೆ ಎಂದರು. ಈ ಸಮಸ್ಯೆ (ಅಧಿಕೃತ ಭಾಷೆಯ)ಯು ಬಗೆಹರಿಯದೆ ಉಳಿಯಬೇಕು ಎಂದು ತಾನು ಭಾವಿಸುವುದಿಲ್ಲ. ಇದು 1949ರಿಂದಲೂ ಬಗೆಹರಿಯದೆ ಉಳಿದುಕೊಂಡಿದೆ. ಇದು ಚರ್ಚೆಯ ಸ್ಥಳವಲ್ಲವಾದರೂ ಆಡಳಿತ ಮತ್ತು ನ್ಯಾಯದ ಆಡಳಿತದಲ್ಲಿ ತಪ್ಪು ಸಂವಹನದ ಗಂಭೀರ ಅಪಾಯಗಳಿವೆ ಎಂದರು.

‘ಡಾ.ಅಂಬೇಡ್ಕರ್ ಅವರು ಸಂಸ್ಕೃತವನ್ನು ಭಾರತ ಒಕ್ಕೂಟದ ಅಧಿಕೃತ ಭಾಷೆಯನ್ನಾಗಿ ಮಾಡುವ ಉಪಕ್ರಮವನ್ನಾರಂಭಿಸಿದ್ದಾರೆ ಎಂದು 1949,ಸೆ.11ರ ವೃತ್ತಪತ್ರಿಕೆಗಳು ವರದಿ ಮಾಡಿದ್ದವು. ನಮ್ಮ ಹಲವಾರು ಭಾಷೆಗಳಲ್ಲಿ ಸಂಸ್ಕೃತ ಪದಗಳು ಸಾಮಾನ್ಯವಾಗಿವೆ. ಡಾ.ಅಂಬೇಡ್ಕರ್ ಅವರು ಪ್ರಸ್ತಾವಿಸಿದ್ದಂತೆ ಸಂಸ್ಕೃತವೇಕೆ ನಮ್ಮ ಅಧಿಕೃತ ಭಾಷೆಯಾಗಬಾರದು ಎಂಬ ಪ್ರಶ್ನೆಯನ್ನು ನಾನು ನನಗೇ ಕೇಳಿಕೊಳ್ಳುತ್ತೇನೆ ’ ಎಂದು ಹೇಳಿದ ನ್ಯಾ.ಬೋಬ್ಡೆ,ಸಂಸ್ಕೃತವನ್ನು ಪರಿಚಯಿಸುವುದು ಎಂದರೆ ಯಾವುದೇ ಧರ್ಮವನ್ನು ಪರಿಚಯಿಸುವುದು ಎಂಬರ್ಥವಲ್ಲ,ಏಕೆಂದರೆ ಶೇ.95ರಷ್ಟು ಭಾಷೆಗೂ ಯಾವುದೇ ಧರ್ಮಕ್ಕೂ ಸಂಬಂಧವಿಲ್ಲ. 

ಸಂಸ್ಕೃತ ಭಾಷೆಯು ದಕ್ಷಿಣ ಅಥವಾ ಉತ್ತರ ಭಾರತಕ್ಕೆ ಸೇರಿದ್ದಲ್ಲ ಮತ್ತು ಜಾತ್ಯತೀತ ಬಳಕೆಯ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿದೆ. ಅದು ಕಂಪ್ಯೂಟರ್‌ಗಳಿಗೆ ಅತ್ಯಂತ ಸೂಕ್ತ ಭಾಷೆ ಎನ್ನುವುದನ್ನು ನಾಸಾ ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಕೆಲವೇ ಪದಗಳಲ್ಲಿ ಸಂದೇಶಗಳ ಸಂವಹನಕ್ಕೆ ಅದನ್ನು ಬಳಸಬಹುದು ಎಂದರು.

ಆದರೂ,ಸಂಸ್ಕೃತಕ್ಕೆ ಪರಿವರ್ತನೆ ರಾತ್ರೋರಾತ್ರಿ ಸಾಧ್ಯವಿಲ್ಲ,ಅದಕ್ಕೆ ಹಲವು ವರ್ಷಗಳೇ ಬೇಕಾಗುತ್ತವೆ ಎನ್ನುವುದನ್ನು ಒಪ್ಪಿಕೊಂಡ ನ್ಯಾ.ಬೋಬ್ಡೆ,ಯಾವುದೇ ಧರ್ಮದ ಲೇಪವಿಲ್ಲದೆ ಸಂಸ್ಕೃತವನ್ನು ಕಲಿಸಬೇಕಾಗುತ್ತದೆ,ವೃತ್ತಿಪರ ಕೋರ್ಸ್‌ಗಳಲ್ಲಿ ಇಂಗ್ಲಿಷ್‌ನಲ್ಲಿ ಬೋಧಿಸುವಂತೆ. ಪದಕೋಶವನ್ನು ಸೃಷ್ಟಿಸಬೇಕಾಗುತ್ತದೆ ಮತ್ತು ಸಂಸ್ಕ್ರತವನ್ನು ಅಧಿಕೃತ ಭಾಷೆಗಳ ಕಾಯ್ದೆಗೆ ಸೇರಿಸಬೇಕಾಗುತ್ತದೆ ಎಂದರು.

share
Next Story
X