Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಟ್ಟಿಗೆದ್ದ ರಣಬೀರ್ ಕಪೂರ್ ಅಭಿಮಾನಿಯ...

ಸಿಟ್ಟಿಗೆದ್ದ ರಣಬೀರ್ ಕಪೂರ್ ಅಭಿಮಾನಿಯ ಮೊಬೈಲ್ ಫೋನ್ ಎಸೆದರೇ?: ವಾಸ್ತವಾಂಶ ಇಲ್ಲಿದೆ

29 Jan 2023 12:39 PM IST
share
ಸಿಟ್ಟಿಗೆದ್ದ ರಣಬೀರ್ ಕಪೂರ್ ಅಭಿಮಾನಿಯ ಮೊಬೈಲ್ ಫೋನ್ ಎಸೆದರೇ?: ವಾಸ್ತವಾಂಶ ಇಲ್ಲಿದೆ

ಮುಂಬೈ: ಅಭಿಮಾನಿಯೊಬ್ಬ ನಟ ರಣಬೀರ್ ಕಪೂರ್ (Ranbir Kapoor) ಅವರೊಂದಿಗೆ ಫೋಟೊ ತೆಗೆಸಿಕೊಳ್ಳಲು ಯತ್ನಿಸುವಾಗ ಆತನ ಫೋನ್ ಅನ್ನು ರಣಬೀರ್ ಕಪೂರ್ ಕಿತ್ತೆಸೆದಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಿನಿ ತಾರೆ ರಣಬೀರ್ ಕಪೂರ್ ನಡವಳಿಕೆಯಿಂದ ಹಲವಾರು ಮಂದಿ ಆಘಾತಗೊಂಡು ಅದನ್ನು ಟೀಕಿಸಿದ್ದರೆ, ಮತ್ತೆ ಕೆಲವರು ಅದನ್ನು ಪ್ರಚಾರಕ್ಕಾಗಿ ನಡೆಸಿರುವ ತಂತ್ರ ಎಂದು ಪ್ರತಿಪಾದಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಕುರಿತು ಮೊಬೈಲ್ ತಯಾರಿಕಾ ಕಂಪನಿ ಒಪ್ಪೊ (Oppo) ಕೊನೆಗೂ ಸತ್ಯವನ್ನು ಹೊರಗೆಡವಿದ್ದು, ಅದು ತನ್ನ ಮಾರುಕಟ್ಟೆಯ ಕಾರ್ಯತಂತ್ರವಾಗಿತ್ತು ಎಂದು ಟ್ವೀಟ್ ಮಾಡಿದೆ. ಟ್ವಿಟರ್ ಮೂಲಕ ಆ ಘಟನೆಯ ವಿಡಿಯೊವನ್ನು ಒಪ್ಪೊ ಇಂಡಿಯಾ ಹಂಚಿಕೊಂಡಿದ್ದು, ಅದೇ ವಿಡಿಯೊವನ್ನು ಬಳಕೆದಾರರು ಮರು ಟ್ವೀಟ್ ಮಾಡಿದಾಗ ಮಾತ್ರ ಆ ವಿಡಿಯೊವನ್ನು ನೋಡಬಹುದಾಗಿದೆ.

ಆ ವಿಡಿಯೊದಲ್ಲಿ ರಣಬೀರ್ ಕಪೂರ್ ಆ ಯುವಕನಿಗೆ ನೂತನ ಬಿಳಿ ಬಣ್ಣದ ಸ್ಮಾರ್ಟ್‌ಫೋನ್ ಅನ್ನು ಉಡುಗೊರೆಯಾಗಿ ನೀಡುತ್ತಿರುವುದು ಕಂಡು ಬರುತ್ತದೆ. ಇದಾದ ನಂತರ, ಆ ಯುವಕನು ನಗುತ್ತಿರುವುದು ಮತ್ತು ಫೋಟೊಗೆ ಭಂಗಿ ನೀಡುತ್ತಿರುವುದನ್ನು ಕಾಣಬಹುದಾಗಿದೆ. ಕೊನೆಗೆ, ರಣಬೀರ್ ಕಪೂರ್ ಕೂಡಾ ಆ ಯುವಕನೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವುದು ಕಂಡು ಬರುತ್ತದೆ. ಈ ಎಲ್ಲ ಪ್ರಕ್ರಿಯೆಯೂ ಒಪ್ಪೊ ಕಂಪನಿ ನೂತನವಾಗಿ ಬಿಡುಗಡೆ ಮಾಡಿರುವ Oppo Reno8 T5G ಸ್ಮಾರ್ಟ್‌ಫೋನ್‌ನ ಪ್ರಚಾರ ಅಭಿಯಾನದ ಭಾಗವೇ ಆಗಿದೆ.

ಆದರೆ, ಈ ಪ್ರಚಾರ ಅಭಿಯಾನದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹಲವಾರು ಮಂದಿ, ಉತ್ಪನ್ನವನ್ನು ಮಾರುಕಟ್ಟೆ ಮಾಡುವ ತಂತ್ರ ಇದಲ್ಲ ಎಂದು ಆಕ್ಷೇಪಿಸಿದ್ದಾರೆ‌. ಅಲ್ಲದೆ, ಈ ಪ್ರಚಾರ ಕಾರ್ಯತಂತ್ರವನ್ನು ಈವರೆಗಿನ 'ಕಳಪೆ' ಪ್ರಚಾರ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ವಿವಾದ: ಒಡಕು ಮೂಡಿಸುವ ಪ್ರಯತ್ನಗಳ ವಿರುದ್ಧ  ಎಚ್ಚರಿಕೆ ನೀಡಿದ ಪ್ರಧಾನಿ

Why did Ranbir throw a fan's phone?
Tweet #AStepAbove to reveal an exclusive footage.

— OPPO India (@OPPOIndia) January 28, 2023
share
Next Story
X