Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.3ರಿಂದ ಮುಂಬೈ-ಸುರತ್ಕಲ್ ನಡುವೆ ವಿಶೇಷ...

ಫೆ.3ರಿಂದ ಮುಂಬೈ-ಸುರತ್ಕಲ್ ನಡುವೆ ವಿಶೇಷ ಸಾಪ್ತಾಹಿಕ ರೈಲು

29 Jan 2023 5:50 PM IST
share
ಫೆ.3ರಿಂದ ಮುಂಬೈ-ಸುರತ್ಕಲ್ ನಡುವೆ ವಿಶೇಷ ಸಾಪ್ತಾಹಿಕ ರೈಲು

ಉಡುಪಿ: ಸೆಂಟ್ರಲ್ ರೈಲ್ವೆಯ ಸಹಯೋಗದೊಂದಿಗೆ ಕೊಂಕಣ ರೈಲ್ವೆಯು ಪ್ರಯಾಣಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಫೆ.3ರಿಂದ ಮುಂಬಯಿಯ ಲೋಕಮಾನ್ಯ ತಿಲಕ್ ಹಾಗೂ ಸುರತ್ಕಲ್ ನಡುವೆ ವಿಶೇಷ ಸಾಪ್ತಾಹಿಕ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.01453 ಲೋಕಮಾನ್ಯ ತಿಲಕ್(ಟಿ)-ಸುರತ್ಕಲ್ ನಡುವಿನ ವಿಶೇಷ ಸಾಪ್ತಾಹಿಕ ರೈಲು ಫೆ.3ರಿಂದ ಮಾ.31ರವರೆಗೆ ಪ್ರತಿ ಶುಕ್ರವಾರ ರಾತ್ರಿ 10:15ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದು, ಮರುದಿನ ಅಪರಾಹ್ನ 3:30ಕ್ಕೆ ಸುರತ್ಕಲ್ ನಿಲ್ದಾಣ ತಲುಪಲಿದೆ.

ಅದೇ ರೀತಿ ರೈಲು ನಂ.01454 ಸುರತ್ಕಲ್- ಲೋಕಮಾನ್ಯ ತಿಲಕ್ ವಿಶೇಷ ಸಾಪ್ತಾಹಿಕ ರೈಲು ಫೆ.4ರಿಂದ ಎ.1ರವರೆಗೆ ಪ್ರತಿ ಶನಿವಾರ ಸಂಜೆ 7:40ಕ್ಕೆ ಸುರತ್ಕಲ್ ನಿಲ್ದಾಣದಿಂದ ಪ್ರಯಾಣ ಬೆಳೆಸೆ ಮರುದಿನ ಅಪರಾಹ್ನ 2:25ಕ್ಕೆ ಲೋಕಮಾನ್ಯ ತಿಲಕ್ ನಿಲ್ದಾಣ ಮುಟ್ಟಲಿದೆ.

ಈ ರೈಲಿಗೆ ಥಾಣೆ, ಪನ್ವೇಲ್, ರೋಹಾ, ಖೇಡ್, ಚಿಫ್ಳುಣ್, ಸಂಗಮೇಶ್ವರ ರೋಡ್, ರತ್ನಗಿರಿ, ಕಂಕವಲ್ಲಿ, ಸಿಂಧುದುರ್ಗ, ಕುಡಾಲ್, ಸಾವಂತವಾಡಿ ರೋಡ್, ಥೀವಿಂ, ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರ್ಡೇಶ್ವರ, ಭಟ್ಕಳ, ಮೂಕಾಂಬಿಕಾ ರೋಡ್ ಬೈಂದೂರು, ಕುಂದಾಪುರ, ಉಡುಪಿ ಹಾಗೂ ಮೂಲ್ಕಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ರೈಲು ಒಂದು ಟೂ ಟಯರ್ ಎಸಿ, ಮೂರು ಟ್ರಿ ಟಯರ್ ಎಸಿ, 8 ಸ್ಲೀಪರ್ ಕೋಚ್ ಸೇರಿದಂತೆ ಒಟ್ಟು 17 ಕೋಚ್‌ಗಳನ್ನು ಹೊಂದಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿದ್ಯುತ್ ಚಾಲಿತ ರೈಲು:  ಕೊಂಕಣ ರೈಲು ಮಾರ್ಗದಲ್ಲಿ ಇನ್ನಷ್ಟು ವಿದ್ಯುತ್ ಚಾಲಿತ ರೈಲುಗಳನ್ನು ಓಡಿಸಲು ಕೊಂಕಣ ರೈಲ್ವೆ ಕ್ರಮಗಳನ್ನು ಕೈಗೊಂಡಿದೆ.

ವಾರದಲ್ಲಿ ಎರಡು ದಿನ ಸಂಚರಿಸುವ ಎರ್ನಾಕುಳಂ ಜಂಕ್ಷನ್- ಓಖಾ, ತಿರುವನಂತಪುರಂ ಸೆಂಟ್ರಲ್- ವಿರಾವಲ್ ಸಾಪ್ತಾಹಿಕ ಎಕ್ಸ್‌ಪ್ರೆಸ್, ನಾಗರ ಕೊಯಿಲ್-ಗಾಂಧಿಧಾಮ ಸಾಪ್ತಾಹಿಕ ಎಕ್ಸ್‌ಪ್ರೆಸ್ ಹಾಗೂ ಎರ್ನಾಕುಳಂ ಜಂಕ್ಷನ್- ಎಚ್.ನಿಝಾಮುದ್ದೀನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಈಗಾಗಲೇ ಎಲೆಕ್ಟ್ರಿಕಲ್ ಇಂಜಿನ್‌ನಲ್ಲಿ ತನ್ನ ಸಂಚಾರವನ್ನು ಪ್ರಾರಂಭಿಸಿವೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
Next Story
X