Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರ್ಕಾರದ ಸುಮಾರು 800 ಮೂಲಸೌಕರ್ಯ...

ಕೇಂದ್ರ ಸರ್ಕಾರದ ಸುಮಾರು 800 ಮೂಲಸೌಕರ್ಯ ಯೋಜನೆಗಳು ವಿಳಂಬ: ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯದ್ದೇ ಮೇಲುಗೈ

30 Jan 2023 4:52 PM IST
share
ಕೇಂದ್ರ ಸರ್ಕಾರದ ಸುಮಾರು 800 ಮೂಲಸೌಕರ್ಯ ಯೋಜನೆಗಳು ವಿಳಂಬ: ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆಯದ್ದೇ ಮೇಲುಗೈ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಸುಮಾರು 835 ಮೂಲಸೌಕರ್ಯ ಯೋಜನೆಗಳು ನಿಗದಿತ ಅವಧಿಗಿಂತ ವಿಳಂಬವಾಗಿದ್ದು, ಈ ಪೈಕಿ, ರಸ್ತೆ, ಸಾರಿಗೆ ಮತ್ತು ಹೆದ್ದಾರಿ ವಲಯಕ್ಕೆ ಸೇರಿದ ಯೋಜನೆಗಳೇ ಹೆಚ್ಚು ವಿಳಂಬಗೊಂಡಿವೆ ಎಂದು ಮೂಲಸೌಕರ್ಯ ಮತ್ತು ಯೋಜನಾ ಮೇಲುಸ್ತುವಾರಿ ವಿಭಾಗ ಬಿಡುಗಡೆ ಮಾಡಿರುವ ಸರ್ಕಾರಿ ವರದಿಯಲ್ಲಿ ನಮೂದಿಸಲಾಗಿದೆ ಎಂದು financialexpress.com ವರದಿ ಮಾಡಿದೆ.

ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಮೂಲಸೌಕರ್ಯ ಮತ್ತು ಯೋಜನಾ ಮೇಲುಸ್ತುವಾರಿ ವಿಭಾಗವು, ರೂ. 150 ಕೋಟಿಗಿಂತ ಹೆಚ್ಚು ವೆಚ್ಚದ ಯೋಜನಾ ಪ್ರಗತಿಯ ಮೇಲುಸ್ತುವಾರಿ ನಡೆಸುತ್ತದೆ.

ಡಿಸೆಂಬರ್, 2022ರಲ್ಲಿ ಬಿಡುಗಡೆಯಾಗಿರುವ ಮೂಲಸೌಕರ್ಯ ಮತ್ತು ಯೋಜನಾ ಮೇಲುಸ್ತುವಾರಿ ವಿಭಾಗದ ವರದಿಯ ಪ್ರಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ವಲಯದಡಿ ಅನುಷ್ಠಾನಗೊಳ್ಳುತ್ತಿರುವ 428 ಯೋಜನೆಗಳು ನಿಗದಿತ ಅವಧಿಗಿಂತ ವಿಳಂಬಗೊಂಡಿವೆ. ಇದರ ನಂತರ ರೈಲ್ವೆ ವಲಯದ 117, ಪೆಟ್ರೋಲಿಯಂ ವಲಯದ 88, ಕಲ್ಲಿದ್ದಲು ವಲಯದ 36, ಇಂಧನ ವಲಯದ 55, ಜಲ ಸಂಪನ್ಮೂಲ ವಲಯದ 27, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವಲಯದ 4, ನಗರಾಭಿವೃದ್ಧಿ ವಲಯದ 15, ನಾಗರಿಕ ವಿಮಾನ ಯಾನ ವಲಯದ 24 ಹಾಗೂ ಮತ್ತಿತರ ವಲಯದ ಯೋಜನೆಗಳು ವಿಳಂಬಗೊಂಡಿವೆ.

ಈ 1,438 ಯೋಜನೆಗಳ ಒಟ್ಟಾರೆ ಅನುಷ್ಠಾನ ಮೊತ್ತವು ರೂ. 20,35,794.75 ಕೋಟಿಯಾಗಿದ್ದು, ಅವು ಮುಕ್ತಾಯಗೊಳ್ಳುವ ವೇಳೆಗೆ ರೂ. 24,86,069.52 ಕೋಟಿಗೆ ಏರಿಕೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದರ ಪ್ರಕಾರ, ನಿಗದಿತ ವೆಚ್ಚಕ್ಕಿಂತ ರೂ. 4,50,274.77 ಕೋಟಿ ಅಧಿಕ ವೆಚ್ಚವಾಗಲಿದೆ.

"1,438 ಯೋಜನೆಗಳ ಪೈಕಿ 8 ಯೋಜನೆಗಳು ನಿಗದಿತ ಅವಧಿಗಿಂತ ಮುಂಚಿತವಾಗಿ ಮುಕ್ತಾಯವಾಗಲಿದ್ದು, 253 ಯೋಜನೆಗಳು ನಿಗದಿತ ಅವಧಿಗೆ, 835 ಯೋಜನೆಗಳು ನಿಗದಿತ ಅವಧಿಗಿಂತ ವಿಳಂಬವಾಗಿ ಮುಗಿಯಲಿವೆ‌. ಈ ಪೈಕಿ 343 ಯೋಜನಾ ವೆಚ್ಚ ಏರಿಕೆಯಾಗಲಿದ್ದರೆ, 165 ಯೋಜನೆಗಳ ಯೋಜನಾ ವೆಚ್ಚ ಮತ್ತು ಅವಧಿಗಳೆರಡೂ ನಿಗದಿತ ವೆಚ್ಚ ಮತ್ತು ಅವಧಿಗಿಂತ ಹೆಚ್ಚಾಗಲಿವೆ ಎಂದು ವರದಿಯಾಗಿದೆ" ಎಂದು ಮೂಲಸೌಕರ್ಯ ಮತ್ತು ಯೋಜನಾ ಮೇಲುಸ್ತುವಾರಿ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
Next Story
X