Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ವೆ ಮದ್ರಸ ವಾರ್ಷಿಕೋತ್ಸವ -ಸನ್ಮಾನ...

ಬೆಳ್ವೆ ಮದ್ರಸ ವಾರ್ಷಿಕೋತ್ಸವ -ಸನ್ಮಾನ ಸಮಾರಂಭ

30 Jan 2023 6:59 PM IST
share
ಬೆಳ್ವೆ ಮದ್ರಸ ವಾರ್ಷಿಕೋತ್ಸವ -ಸನ್ಮಾನ ಸಮಾರಂಭ

ಕುಂದಾಪುರ: ಬೆಳ್ವೆ ಹಿದಯತುಲ್ ಉಲೂಮ್ ಅರಬಿ ಮದ್ರಸದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭ ಇತ್ತೀಚೆಗೆ ಜರಗಿತು.
ಅಧ್ಯಕ್ಷತೆಯನ್ನು ಮದ್ರಸ ಕಮಿಟಿ ಅದ್ಯಕ್ಷ ಮುಸ್ತಾಕ್ ಅಹಮ್ಮದ್ ಬೆಳ್ವೆ ವಹಿಸಿದ್ದರು. ಬೆಳ್ವೆ ಜುಮಾ ಮಸೀದಿ ಅದ್ಯಕ್ಷ ಅಹಮದ್ ಬ್ಯಾರಿ, ಇಸ್ಲಾಮಿಕ್ ಯೂತ್ ಫೆಡರೇಷನ್  ಅದ್ಯಕ್ಷ ಮುಹಮ್ಮದ್ ನಝೀರ್, ಬೆಳ್ವೆ ಜುಮಾ  ಮಸೀದಿಯ ಖತೀಬ್ ಮೌಲಾನ  ಮುಹಮ್ಮದ್ ರಫೀಕ್ ಬೆಳ್ವೆ, ಮದ್ರಸ ಕಮಿಟಿ ಉಪಾಧ್ಯಕ್ಷ ಅಬ್ದುಲ್ಲಾ ಸಹೆ ಅಲ್ಬಾಡಿ ಮುಖ್ಯ ಅತಿಥಿಗಳಾಗಿದ್ದರು.

ಮದ್ರಸ ಸ್ಥಾಪಕ ಕಾರ್ಯದರ್ಶಿ ಕೃಷಿಕ ಬಿ.ಕೆ.ಶಬ್ಬಿರ್ ಸಾಹೇಬ್ ಬೆಳ್ವೆ, ದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತಗೊಳ್ಳುತಿರುವ ಮದ್ರಸ ಕಾರ್ಯದರ್ಶಿ ಇಸ್ಮಾಯಿಲ್ ಬ್ಯಾರಿ ಹೋನಕಲ್,  ಕೊಳವೆ ಬಾವಿ ದಾನಿ ಸಾಗರದ ಅಬೂಬಕರ್ ಸಾಹೇಬ್  ಅವರನ್ನು ಸನ್ಮಾನಿಸಲಾಯಿತು. ಉತ್ತಮ ಸೇವಾಕರ್ತರನ್ನು ಗೌರವಿಸಲಾಯಿತು. ವಾರ್ಷಿಕ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಂತಿ ಪ್ರಕಾಶನ ಮಂಗಳೂರು ಇದರ ಮಕ್ಕಳನ್ನು ಹೇಗೆ ಸಾಕಬೇಕು ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಿಗೆ ದಿನಿ ಪುಸ್ತಕ ಹಾಗೂ ಪವಿತ್ರ ಗ್ರಂಥ ಕುರಾನ್ ವಿತರಿಸಲಾಯಿತು.

ಬೆಳ್ವೆ ಜಮಾತ್ ಉಪಾಧ್ಯಕ್ಷ ಶಕೀಲ್ ಅಹಮದ್, ಕಾರ್ಯದರ್ಶಿ ಇಕ್ಬಾಲ್, ಕೋಶಾಧಿಕಾರಿ ಅನ್ಸಾರ್ ಬೆಳ್ವೆ, ಜೊತೆ ಕಾರ್ಯದರ್ಶಿ ಷರೀಫ್ ಬೆಳ್ವೆ, ಮದ್ರಸ ಜೊತೆ ಕಾರ್ಯದರ್ಶಿ ಸಿದ್ದೀಕ್ ಹೊಂಕಲ್, ರಝಾಕ್ ಅಲ್ಬಡಿ, ಜಿಫ್ರಿ ಸಾಹೇಬ್, ಉಸ್ಮಾನ್ ಅಲ್ಬಾಡಿ, ಅನ್ವರ್ ಅಲ್ಬಾಡಿ, ಷಜದ್ ಬೆಳ್ವೆ, ಇಮ್ರಾನ್, ಮುದಾಸಿರ್, ಫಾರೂಕ್ ಬೆಳ್ವೆ, ಹನೀಫ್ ಬೆಳ್ವೆ ಮೊದಲಾದವರು ಉಪಸ್ಥಿತರಿದ್ದರು,

ಮುಹಮ್ಮದ್ ಆಸಿಫ್ ಅಲ್ಬಾಡಿ ಸನ್ಮಾನ ಪತ್ರ ವಾಚಿಸಿದರು. ಅರಫಾತ್ ಅಲ್ಬಾಡಿ ಸ್ವಾಗತಿಸಿದರು. ಮೊಹಮ್ಮದ್ ರಬಿ ವರದಿ ವಾಚಿಸಿದರು. ಅಬ್ದುಲ್ ಲುಕ್ಮನ್ ಕಿರಾತ ಪಠಿಸಿದರು. ಮುಹಮ್ಮದಂ ರಯನ್ ಕಾರ್ಯಕ್ರಮ ನಿರೂಪಿಸಿದರು. ಬೆಳ್ವೆ ಅಬ್ದುಲ್ ಶುಕೂರ್ ಸೌದಿ ಅರೇಬಿಯಾ, ಸರ್ಫರಾಜ್ ಕುವೈಟ್, ಆಶಿರ್ ಬೆಂಗಳೂರ್, ಮಯ್ಯದಿ ಬಹರೈನ್, ಇಲ್ಯಾಸ್ ಬೆಳ್ವೆ ಹಸೈನಾರ್ ಬೆಳ್ವೆ, ಅಕ್ಬರ್ ಅಲ್ಬಾಡಿ, ಆದಮ್ ಸಾಹೇಬ್, ಇಬ್ರಾಹಿಂ ಅಲ್ಬಾಡಿ, ಖಾದರ್ ಹೆಬ್ರಿ, ಕರಾಣಿ ಸುಹಾನ್ ಬೆಳ್ವೆ ಸಹಕರಿಸಿದರು.

share
Next Story
X