Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ವರ್ಷ 165 ದೋಷಿಗಳಿಗೆ ಮರಣದಂಡನೆ...

ಕಳೆದ ವರ್ಷ 165 ದೋಷಿಗಳಿಗೆ ಮರಣದಂಡನೆ ವಿಧಿಸಿದ ವಿಚಾರಣಾ ನ್ಯಾಯಾಲಯ: ವರದಿ

30 Jan 2023 10:34 PM IST
share
ಕಳೆದ ವರ್ಷ 165 ದೋಷಿಗಳಿಗೆ ಮರಣದಂಡನೆ ವಿಧಿಸಿದ ವಿಚಾರಣಾ ನ್ಯಾಯಾಲಯ: ವರದಿ

ಹೊಸದಿಲ್ಲಿ, ಜ. 30: ದೇಶಾದ್ಯಂತದ ವಿಚಾರಣಾ ನ್ಯಾಯಾಲಯಗಳು 2022ರಲ್ಲಿ 165 ದೋಷಿಗಳಿಗೆ ಮರಣದಂಡನೆ ವಿಧಿಸಿದೆ. ಇದು 2000ರಿಂದ ಒಂದೇ ವರ್ಷ ನೀಡಿರುವ ಅತ್ಯಧಿಕ ಮರಣ ದಂಡನೆ ಎಂದು ಕ್ರಿಮಿನಲ್ ರಿಫಾರ್ಮ್ಸ್ ಅಡ್ವೊಕೆಸಿ ಗ್ರೂಪ್ ಪ್ರೊಜೆಕ್ಟ್ 39 ಸೋಮವಾರ ಬಿಡುಗಡೆ ಮಾಡಿದ ವರದಿ ಹೇಳಿದೆ. 

ಕಳೆದ ವರ್ಷ ಅಂತ್ಯದ ಒಳಗೆ ಭಾರತದಲ್ಲಿ 539 ದೋಷಿಗಳು ಮರಣದಂಡನೆಗೆ ಗುರಿಯಾಗಿದ್ದರು. ಇದು 2004ರಿಂದ ಅತ್ಯಧಿಕ ಎಂದು ‘ಡೆತ್ ಪೆನಲ್ಟಿ ಇನ್ ಇಂಡಿಯಾ: ಆ್ಯನುವಲ್ ಸ್ಟೆಟಿಸ್ಟಿಕ್ ರಿಪೋರ್ಟ್ 2022’ ಹೆಸರಿನ ವರದಿ ಹೇಳಿದೆ. ವಿಚಾರಣಾ ನ್ಯಾಯಾಲಯಗಳು ವಿಧಿಸುವ ಮರಣದಂಡನೆಯಲ್ಲಿ ಹೆಚ್ಚಳ ಹಾಗೂ ಉನ್ನತ ನ್ಯಾಯಾಲಯಗಳು ಕಡಿಮೆ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವುದು ಇದಕ್ಕೆ ಕಾರಣ ಎಂದು ವರದಿ ಹೇಳಿದೆ. 

ಅತ್ಯಧಿಕ ಸಂಖ್ಯೆಯಲ್ಲಿ ಮರಣದಂಡನೆ ಎದುರಿಸುತ್ತಿರುವ ದೋಷಿಗಳಿರುವ ರಾಜ್ಯಗಳಲ್ಲಿ ಉತ್ತರಪ್ರದೇಶ ಮೊದಲ ಸ್ಥಾನ (100)ದಲ್ಲಿದೆ. ಅನಂತರ ಕ್ರಮವಾಗಿ ಗುಜರಾತ್ (61) ಹಾಗೂ ಜಾರ್ಖಂಡ್ (46) ಇದೆ ಎಂದು ವರದಿ ಹೇಳಿದೆ. ಈ ನಡುವೆ ಗುಜರಾತ್‌ ನಲ್ಲಿರುವ ವಿಚಾರಣಾ ನ್ಯಾಯಾಲಯಗಳು 2002ರಲ್ಲಿ ಅತ್ಯಧಿಕ ಸಂಖ್ಯೆಯ ಮರಣ ದಂಡನೆ (51) ವಿಧಿಸಿದೆ. ಕಳೆದ ಎರಡು ದಶಕಗಳಲ್ಲಿ ವಿಚಾರಣಾ ನ್ಯಾಯಾಲಯಗಳು ಅತ್ಯಧಿಕ ಸಂಖ್ಯೆಯಲ್ಲಿ ಮರಣ ದಂಡನೆ ವಿಧಿಸಿದರೂ ಅವುಗಳಲ್ಲಿ ಕೆಲವು ತೀರ್ಪುಗಳನ್ನು ಮಾತ್ರ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ. 

ದೇಶಾದ್ಯಂತ 2022ರಲ್ಲಿ 68 ಪ್ರಕರಣಗಳು ಉಚ್ಚ ನ್ಯಾಯಾಲಯಗಳಲ್ಲಿ ತೀರ್ಮಾನವಾಗಿವೆ. ಅವುಗಳಲ್ಲಿ ಕೇವಲ ನಾಲ್ಕು ಪ್ರಕರಣಗಳಲ್ಲಿ ಮಾತ್ರ ಮರಣದಂಡನೆಯನ್ನು ಎತ್ತಿ ಹಿಡಿಯಲಾಗಿದೆ. 19 ಪ್ರಕರಣಗಳಲ್ಲಿ 40 ದೋಷಿಗಳನ್ನು ಬಿಡುಗಡೆ ಮಾಡಲಾಗಿದೆ. 39 ಪ್ರಕರಣಗಳಲ್ಲಿ 51 ಆರೋಪಿಗಳಿಗೆ ಕಡಿಮೆ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 6 ಪ್ರಕರಣಗಳನ್ನು ವಿಚಾರಣಾ ನ್ಯಾಯಾಲಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ವರದಿ ಹೇಳಿದೆ.

share
Next Story
X