Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡು: ದೇವಸ್ಥಾನ ಪ್ರವೇಶಿಸಿ...

ತಮಿಳುನಾಡು: ದೇವಸ್ಥಾನ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ ದಲಿತರು; ಐತಿಹಾಸಿಕ ವಿದ್ಯಮಾನ

ಪ್ರಬಲ ಜಾತಿಗಳ ಜನರಿಂದ ಪ್ರತಿಭಟನೆ

30 Jan 2023 11:07 PM IST
share
ತಮಿಳುನಾಡು: ದೇವಸ್ಥಾನ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ ದಲಿತರು; ಐತಿಹಾಸಿಕ ವಿದ್ಯಮಾನ
ಪ್ರಬಲ ಜಾತಿಗಳ ಜನರಿಂದ ಪ್ರತಿಭಟನೆ

ತಿರುವನ್ನಮಲೈ, (ತಮಿಳುನಾಡು): ಐತಿಹಾಸಿಕ ವಿದ್ಯಮಾನವೊಂದರಲ್ಲಿ, ತಮಿಳುನಾಡಿನ (TamilNadu) ತಿರುವನ್ನಮಲೈ (Tiruvannamalai) ಜಿಲ್ಲೆಯಲ್ಲಿ ಸೋಮವಾರ ಪರಿಶಿಷ್ಟ ಜಾತಿಯೊಂದರ ಸಮುದಾಯದ (Dalit people) 200ಕ್ಕೂ ಅಧಿಕ ಜನರು ದೇವಾಲಯವೊಂದಕ್ಕೆ (temple)  ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಮುದಾಯದ ಜನರಿಗೆ ಸುಮಾರು ಎಂಟು ದಶಕಗಳ ಕಾಲ ಈ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿತ್ತು.

ಪೊಲೀಸರು (Police) ಮತ್ತು ಸರಕಾರಿ ಅಧಿಕಾರಿಗಳು ದಲಿತರನ್ನು ದೇವಸ್ಥಾನದೊಳಗೆ ಕರೆದು ಕೊಂಡು ಹೋದರು. ಮಹಿಳೆಯರು ದೇವತೆಗಾಗಿ ಹೂವಿನ ಹಾರಗಳನ್ನು ಮತ್ತು ಪೊಂಗಲ್ ತಯಾರಿಸಲು ಕಟ್ಟಿಗೆ ಮತ್ತು ಇತರ ಸಾಮಾಗ್ರಿಗಳನ್ನು ಒಯ್ದರು ಎಂದು ವರದಿಯಾಗಿದೆ.

‘‘ನಾನು ಇಲ್ಲೇ ಹುಟ್ಟಿ ಬೆಳೆದಿದ್ದೇನೆ. ಆದರೆ ನನಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಿರಲಿಲ್ಲ. ಈ ಸಮಾನತೆ ಪ್ರತಿ ದಿನವೂ ಇರಬೇಕು’’ ಎಂದು ಕಾಜೇಜು ವಿದ್ಯಾರ್ಥಿನಿ ಗೋಮತಿ ಹೇಳಿದರು.

‘‘ಈಗಲೂ ಪ್ರಬಲ ಜಾತಿಗಳ ಜನರು ವಿರೋಧಿಸುತ್ತಿದ್ದಾರೆ. ನಾವು 400 ಪೊಲೀಸರನ್ನು ನಿಯೋಜಿಸಿದ್ದೇವೆ. ಯಾವುದಾದರೂ ಅನುಚಿತ ಘಟನೆ ನಡೆದರೆ ಕಾನೂನು ತನ್ನದೇ ಹಾದಿಯಲ್ಲಿ ಸಾಗುತ್ತದೆ’’ ಎಂದು ವಲಯ ಡಿಐಜಿ ಎಮ್.ಎಸ್. ಮುತ್ತುಸಾಮಿ ಹೇಳಿದರು.

► ಪ್ರಬಲ ಜಾತಿಗಳ ಜನರಿಂದ ಪ್ರತಿಭಟನೆ

ಆದರೆ, ಶತಮಾನಗಳ ಜಾತಿ ತಾರತಮ್ಯ ಮತ್ತು ಶೋಷಣೆಯ ಮನೋಭಾವ ಸುಲಭದಲ್ಲಿ ಹೋಗುವುದಿಲ್ಲ. ಸೋಮವಾರ ದಲಿತರ ದೇವಸ್ಥಾನ ಪ್ರವೇಶದ ಸಂದರ್ಭದಲ್ಲಿ ಪ್ರಬಲ ಜಾತಿಗಳಿಗೆ ಸೇರಿದ ಸಾವಿರಕ್ಕೂ ಅಧಿಕ ಜನರು ದೇವಸ್ಥಾನದ ಸುತ್ತ ಜಮಾಯಿಸಿ ಪ್ರತಿಭಟಿಸಿದರು. ದಲಿತರಿಗೆ ಪ್ರವೇಶ ಕಲ್ಪಿಸಿದ ಅಧಿಕಾರಿಗಳ ವಿರುದ್ಧವೂ ಅವರು ಪ್ರತಿಭಟಿಸಿದರು.

ಪೊಲೀಸ್ ಸೂಪರಿಂಟೆಂಡೆಂಟ್ ಕಾರ್ತಿಕೇಯನ್ ನೇತೃತ್ವದಲ್ಲಿ ಪೊಲೀಸರು ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿ ಅವರನ್ನು ಚದುರಿಸಿದರು. ಅಲ್ಲಲ್ಲಿ ಬ್ಯಾರಿಕೇಡ್ಗಳನ್ನು ಇರಿಸಿದರು. ‘‘ದಲಿತರ ಪ್ರವೇಶದಿಂದ ದೇವಸ್ಥಾನ ಅಪವಿತ್ರವಾಗುತ್ತದೆ’’ ಎಂದು ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಮಹಿಳೆಯೊಬ್ಬರು ಹೇಳಿದರು.

After the entry to one Muthumariamman temple, people belong to Dalit community prepare Pongal to offer the Deity in #Thenmudiyanur of #Thiruvannamalai district pic.twitter.com/bIIRyZwEf8

— Nithya (@NityaPandian) January 30, 2023

Dalit people in Thenmadiyanur village in Tiruvannamalai district were let inside a Muthumariyamman temple belonging to HR&CE dept after 80 yrs. Dalits in the village were denied entry inside the temple ever since it was constructed 80 years ago. pic.twitter.com/LYWgVbuwrs

— Prabhakar Tamilarasu || பிரபாகர் தமிழரசு (@pkr_madras) January 30, 2023
share
Next Story
X