Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗೂಗಲ್‌ 12,000 ಸಿಬ್ಬಂದಿಗಳನ್ನು...

ಗೂಗಲ್‌ 12,000 ಸಿಬ್ಬಂದಿಗಳನ್ನು ವಜಾಗೊಳಿಸುವ ವಾರದ ಮುಂಚೆ CEO ಸುಂದರ್‌ ಪಿಚೈ ವೇತನದಲ್ಲಿ ಭಾರೀ ಏರಿಕೆ: ವರದಿ

31 Jan 2023 3:44 PM IST
share
ಗೂಗಲ್‌ 12,000 ಸಿಬ್ಬಂದಿಗಳನ್ನು ವಜಾಗೊಳಿಸುವ ವಾರದ ಮುಂಚೆ CEO ಸುಂದರ್‌ ಪಿಚೈ ವೇತನದಲ್ಲಿ ಭಾರೀ ಏರಿಕೆ: ವರದಿ

ಕ್ಯಾಲಿಫೋರ್ನಿಯಾ: ಕೆಲ ವಾರಗಳ ಹಿಂದೆ ಜಾಗತಿಕವಾಗಿ 12,000 ಉದ್ಯೋಗಗಳನ್ನು ಕಡಿತಗೊಳಿಸಿದ್ದ ಗೂಗಲ್ (Google) ಕ್ರಮವು ಹಲವರ ಅಚ್ಚರಿಗೆ ಕಾರಣವಾಗಿತ್ತು. ಈ ಸುದ್ದಿಯನ್ನು ಸ್ವತಃ ಪ್ರಕಟಿಸಿದ್ದ ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ್ ಪಿಚೈ (Sundar Pichai), ಅದರ ಹೊಣೆಯನ್ನೂ ತಾವೇ ಹೊತ್ತುಕೊಂಡಿದ್ದರು. ಈ ಕುರಿತು ಕಂಪನಿಯ ಎಲ್ಲ ಉದ್ಯೋಗಿಗಳಿಗೆ ಪತ್ರ ಬರೆದಿದ್ದ ಅವರು, ಈ ಕಠಿಣ ಪರಿಸ್ಥಿತಿಯಲ್ಲಿ ಎಲ್ಲ ಸಂತ್ರಸ್ತ ಉದ್ಯೋಗಿಗಳಿಗೆ ಕಂಪನಿಯು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದರು.

ಆದರೆ, ಉದ್ಯೋಗ ಕಡಿತಕ್ಕೂ ಮುಂಚೆಯೇ ಸುಂದರ್ ಪಿಚ್ಚೈ ಅವರಿಗೆ ಡಿಸೆಂಬರ್ ನ ವೇತನದಲ್ಲಿ ಭಾರಿ ಏರಿಕೆ ಮಾಡಲಾಗಿತ್ತು ಎಂದು ವರದಿಯಾಗಿದೆ. ಇದರೊಂದಿಗೆ ಗೂಗಲ್ ಕಂಪನಿಯಲ್ಲಿ ಮತ್ತೊಂದು ಸುತ್ತಿನ ಉದ್ಯೋಗ ಕಡಿತ ಸಾಧ್ಯತೆ ಕುರಿತು ವರದಿಯಾಗಿದ್ದು, ಉದ್ಯೋಗಿಗಳ ಕಾರ್ಯವೈಖರಿಯ ಮೌಲ್ಯಮಾಪನವನ್ನು ಗೂಗಲ್ ಕಂಪನಿ ನಿಕಟವಾಗಿ ಮಾಡುತ್ತಿದೆ ಎಂದು indiatoday.in ವರದಿ ಮಾಡಿದೆ.

ಡಿಸೆಂಬರ್, 2022ರಲ್ಲಿ ಸುಂದರ್ ಪಿಚೈ ಅವರ ಉತ್ಕೃಷ್ಟ ಕಾರ್ಯನಿರ್ವಹಣೆಯನ್ನು ಗುರುತಿಸಲಾಗಿದ್ದು, ಅದಕ್ಕೆ ಬದಲಿಯಾಗಿ ಅವರಿಗೆ ಈಕ್ವಿಟಿ ಉಡುಗೊರೆ ನೀಡಲಾಗುತ್ತಿದೆ ಎಂದು ಗೂಗಲ್ ಪ್ರಕಟಿಸಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಗೂಗಲ್ ಕಂಪನಿಯ ಮಾತೃ ಸಂಸ್ಥೆ ಆಲ್ಫಾಬೆಟ್ ಇಂಕ್, ಸುಂದರ್ ಪಿಚೈ ಅವರ ಕಾರ್ಯನಿರ್ವಹಣೆ ಸಂಗ್ರಹ ಮೊತ್ತವನ್ನು ಈ ಹಿಂದೆ 2019ರಲ್ಲಿದ್ದ ಶೇ. 43ರಿಂದ ಶೇ. 60ಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ವೇತನ ಏರಿಕೆಗೆ ಅಗತ್ಯ ಕಾರ್ಯನಿರ್ವಹಣೆಯನ್ನು ಪರಿಗಣಿಸಲಾಗಿದೆ ಎಂದೂ ಹೇಳಿದೆ. ಹೀಗಾಗಿ, ಸುಂದರ್ ಪಿಚೈ ಅವರ ವೇತನವು ಕಂಪನಿಯ ಕಾರ್ಯನಿರ್ವಹಣೆಯನ್ನು ಆಧರಿಸಿದಂತಾಗಿದೆ.

ಪ್ರತಿ ಮೂರು ವರ್ಷಕ್ಕೊಮ್ಮೆ ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯು ಈಕ್ವಿಟಿ ಪರಿಹಾರ ಪಡೆಯುತ್ತಾರೆ. ಇದರನ್ವಯ, ಸುಂದರ್ ಪಿಚೈ ಅವರು ಎರಡು ಬಾರಿ 63 ದಶಲಕ್ಷ ಡಾಲರ್ ವಹಿವಾಟಿಗೆ ಸಮಾನ ಮೊತ್ತವಾದ ಕಾರ್ಯನಿರ್ವಹಣೆ ಸಂಗ್ರಹ ಮೊತ್ತ ಹಾಗೂ ಆಲ್ಫಾಬೆಟ್‌ನ ನಿರ್ಬಂಧಿತ ಸಂಗ್ರಹ ಮೊತ್ತದಲ್ಲಿ 84 ದಶಲಕ್ಷ ಡಾಲರ್ ಅನುದಾನ ಪಡೆದಿದ್ದಾರೆ ಎಂದು Reuters ಸುದ್ದಿ ಸಂಸ್ಥೆ ವರದಿ ಮಾಡಿದೆ.

2018ರಲ್ಲಿ ತನ್ನ ವೇತನ ಮೊತ್ತವು ಸಮರ್ಪಕವಾಗಿದೆ ಎಂಬ ಕಾರಣ ನೀಡಿದ್ದ ಸುಂದರ್ ಪಿಚೈ, ಈಕ್ವಿಟಿ ಪರಿಹಾರವನ್ನು ನಿರಾಕರಿಸಿದ್ದರು.

ಇದನ್ನೂ ಓದಿ: ಫಾಝಿಲ್‌ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಸಿಗಲಿದೆ: ಶಾಸಕ ಡಾ. ಭರತ್ ಶೆಟ್ಟಿ

share
Next Story
X