Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ...

ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ

31 Jan 2023 8:22 PM IST
share
ಪಶ್ಚಿಮ ವಲಯ ವ್ಯಾಪ್ತಿಯ ಎಸ್ಸೈಗಳ ವರ್ಗಾವಣೆ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್ ಠಾಣೆಗಳ ಎಸ್ಸೈಗಳನ್ನು  ವರ್ಗಾವಣೆಗೊಳಿಸಿ ರಾಜ್ಯ ಸರಕಾರ  ಆದೇಶ ಹೊರಡಿಸಿದೆ.

ಕಾರ್ಕಳ ಗ್ರಾಮಾಂತರ ಠಾಣೆಯ ಶುಭಕರ ಅವರನ್ನು ಬರ್ಕೆ ಠಾಣೆಗೆ, ಪಡುಬಿದ್ರಿ ಠಾಣೆಯ ಪ್ರಕಾಶ್ ಸಾಲಿಯಾನ್‌ರನ್ನು ಮಂಗಳೂರು ಸಂಚಾರ ಉತ್ತರ ಠಾಣೆಗೆ, ಶಂಕರನಾರಾಯಣ ಪೊಲೀಸ್ ಠಾಣೆಯ ಸುದರ್ಶನ್ ಬಿ.ಎನ್. ಅವರನ್ನು ಉರ್ವಕ್ಕೆ, ಮಂಕಿ ಠಾಣೆಯ ಮುಷಾಹಿದ್ ಅಹ್ಮದ್‌ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾಯಿಸಲಾಗಿದೆ.

ಗೋಕರ್ಣ ಠಾಣೆಯ ಸುಧಾ ಟಿ.ಅಘನಾಶಿನಿ ಅವರನ್ನು ಪಣಂಬೂರಿಗೆ, ಚಿತ್ತಾಕುಲ ಠಾಣೆಯ ಕಲ್ಪನಾ ಬಂಗ್ಲೆ ಅವರನ್ನು ಕಂಕನಾಡಿ ನಗರಕ್ಕೆ,  ಹೊನ್ನಾವರ ಠಾಣೆಯ ಗಣೇಶ್ ಎಚ್.ನಾಯಕ್‌ರನ್ನು ಕೊಣಾಜೆಗೆ, ಜೋಯಿಡಾ ಠಾಣೆಯ ಮಹದೇವಿ ನಾಯ್ಕೋಡಿ ಅವರನ್ನು ಮಂಗಳೂರು ಗ್ರಾಮಾಂತರಕ್ಕೆ, ಶಿರಸಿ ಹೊಸ ಮಾರ್ಕೆಟ್ ಠಾಣೆಯ ಮಾಲಿನಿ ಹಂಸಬಾವಿ ಅವರನ್ನು ಮಂಗಳೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

ಹೊನ್ನಾವರ ಸಂಚಾರ ಠಾಣೆಯ ಮಂಜೇಶ್ವರ್ ಚಂದಾವರ್‌ರನ್ನು ಉಳ್ಳಾಲಕ್ಕೆ, ಹೊನ್ನಾವರ ಠಾಣೆಯ ಸಾವಿತ್ರಿ ನಾಯಕ್‌ರನ್ನು ಮೂಡುಬಿದಿರೆಗೆ, ಯಲ್ಲಾಪುರ ಠಾಣೆಯ ಶ್ಯಾಮ್ ಪಾವಸ್ಕರ್‌ರನ್ನು ಮಂಗಳೂರು ಪೂರ್ವಕ್ಕೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಠಾಣೆಯ ಚಂದ್ರಮ್ಮ ವೈ.ಎನ್. ಅವರನ್ನು ಮಂಗಳೂರು ಸಂಚಾರ ಉತ್ತರಕ್ಕೆ, ಚಿಕ್ಕಮಗಳೂರು ಗ್ರಾಮಾಂತರ ಸಂಚಾರ ಠಾಣೆಯ ಮುದ್ದಪ್ಪ ಬಿ.ಇ ಅವರನ್ನು ಮಂಗಳೂರು ಸಂಚಾರ ದಕ್ಷಿಣಕ್ಕೆ, ಚಿಕ್ಕಮಗಳೂರು ಎನ್.ಆರ್.ಪುರ ಠಾಣೆಯ ಜ್ಯೋತಿ ಎನ್.ಎ ಅವರನ್ನು ಕಂಕನಾಡಿ ನಗರಕ್ಕೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಗೇಣೋಜಿ ಕೆ.ಟಿ ಅವರನ್ನು ಕಂಕನಾಡಿ ನಗರಕ್ಕೆ, ಆಲ್ದೂರು ಠಾಣೆಯ ಕೀರ್ತಿಕುಮಾರ್ ಎಚ್.ಡಿ. ಅವರನ್ನು ಮೂಡುಬಿದಿರೆ ಪೊಲೀಸ್ ಠಾಣೆಗೆ ವರ್ಗಾಯಿಸಿ ಆದೇಶಿಸಲಾಗಿದೆ.

ಬೀರೂರು ಠಾಣೆಯ ಬಸವರಾಜಪ್ಪ ಎಚ್ ಅವರನ್ನು ಮಂಗಳೂರು ಸಂಚಾರ ಪೂರ್ವ ಠಾಣೆಗೆ, ಚಿಕ್ಕಮಗಳೂರು ನಗರ ಠಾಣೆಯ ಸತೀಶ್ ಕೆ.ಎಸ್ ಅವರನ್ನು ಮಂಗಳೂರು ಸಂಚಾರ ಪಶ್ಚಿಮಕ್ಕೆ, ಪಂಚನಹಳ್ಳಿ ಠಾಣೆಯ ಲೀಲಾವತಿ ಆರ್. ಅವರನ್ನು ಮಂಗಳೂರು ಸೆನ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿದೆ.

share
Next Story
X