Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ಅಕ್ರಮ ಮರ ಸಾಗಾಟ; ಆರೋಪಿಗಳ...

ಬೆಳ್ತಂಗಡಿ: ಅಕ್ರಮ ಮರ ಸಾಗಾಟ; ಆರೋಪಿಗಳ ಬಂಧನ

31 Jan 2023 10:09 PM IST
share
ಬೆಳ್ತಂಗಡಿ: ಅಕ್ರಮ ಮರ ಸಾಗಾಟ; ಆರೋಪಿಗಳ ಬಂಧನ

ಬೆಳ್ತಂಗಡಿ: ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ಬೆಲೆಬಾಳುವ ಮರ ಸಾಗಾಟ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಅರಣ್ಯಧಿಕಾರಿಗಳು ದಾಳಿ ನಡೆಸಿ ಮರದ ದಿಮ್ಮಿ ಸಹಿತ ಆರೋಪಿಗಳನ್ನು ಜ.30 ರಂದು ವಶಕ್ಕೆ ಪಡೆದಿದ್ದಾರೆ.

ಬಂದಾರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬಂದಿಗಳು ಖಚಿತ ಮಾಹಿತಿಯಂತೆ ಬೆಳ್ತಂಗಡಿ ತಾಲೂಕಿ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಜ.30 ರಂದು ರಾತ್ರಿ ಸುಮಾರು 2.30 ರ ಸಮಯಕ್ಕೆ  ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿಯ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.

ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ  ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಲಾರಿ ಸಂಖ್ಯೆ ಕೆಎ-13, ಎ-2102 ಹಾಗೂ ಬೆಂಗಾವಲು ವಾಹನ ಕೆಎ-21 ಇಬಿ- 7581ಹಾಗೂ ಮೂರು ಮೋಟ‌ ಸೈಕಲ್, ಕೆಎ21 ವೈ 6102,ಕೆಎ21 ವೈ 2658 ಹಾಗೂ ಕೆಎ-21 ವೈ-0537 ಮತ್ತು ಲಾರಿಯಲ್ಲಿದ್ದ 26 ದಿಮ್ಮಿಗಳನ್ನು ವಶಕ್ಕೆ ಪಡೆಯಲಾಗಿದೆ.

ಪಾಣೆಮಂಗಳೂರಿನ ಅಬ್ಬಾಸ್, ಮರ್ದಾಳ ನಿವಾಸಿ ಇರ್ಫಾನ್, ಮೊಗ್ರು ನಿವಾಸಿ ಕೃಷ್ಣಪ್ಪನನ್ನು ಬಂಧಿಸಲಾಗಿದ್ದು ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಉಪ್ಪಿನಂಗಡಿ ವಲಯ ಅರಣ್ಯಧಿಕಾರಿ ಜಯಪ್ರಕಾಶ ಕೆ.ಕೆ., ಮಾರ್ಗದರ್ಶನದಂತೆ ಬಂದಾರು ಶಾಖಾ ಉಪ ವಲಯ ಅರಣ್ಯಾಧಿಕಾಲ ಜೆರಾಲ್ಡ್ ಡಿಸೋಜ, ಹಾಗೂ ಗಸ್ತು ಅರಣ್ಯ ಪಾಲಕರಾದ ಜಗದೀಶ ಕೆ.ಎನ್., ಪ್ರಶಾಂತ್ ಮಾಳಗಿ, ಎಂ.ಎಂ. ಜಗದೀಶ, ಅರಣ್ಯ ವೀಕ್ಷಕರಾದ ರವಿ ಮತ್ತು ಸೇಸಪ್ಪ ಗೌಡ ವಾಹನ ಚಾಲಕರಾದ ಕಿಶೋರ್ ಕುಮಾರ್ ಕಾರ್ಯಾಚರಣೆ ನಡೆಸಿದ್ದರು.

share
Next Story
X