Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದಿರಾ, ರಾಜೀವ್ ಅವರ ಹತ್ಯೆ ಆಕಸ್ಮಿಕ...

ಇಂದಿರಾ, ರಾಜೀವ್ ಅವರ ಹತ್ಯೆ ಆಕಸ್ಮಿಕ ಎಂದ ಉತ್ತರಾಖಂಡ ಸಚಿವ ಗಣೇಶ್ ಜೋಶಿ !

1 Feb 2023 8:58 AM IST
share
ಇಂದಿರಾ, ರಾಜೀವ್  ಅವರ ಹತ್ಯೆ ಆಕಸ್ಮಿಕ ಎಂದ ಉತ್ತರಾಖಂಡ ಸಚಿವ ಗಣೇಶ್ ಜೋಶಿ !

ಡೆಹ್ರಾಡೂನ್: ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ; ಇಂದಿರಾಗಾಂಧಿ ಹಾಗೂ ರಾಜೀವ್‌ಗಾಂಧಿಯವರ ಹತ್ಯೆ ಪ್ರಕರಣಗಳು ಆಕಸ್ಮಿಕ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ಹೇಳಿದ್ದಾರೆ.

"ರಾಹುಲ್‌ಗಾಂಧಿಯವರ ಬುದ್ಧಿವಂತಿಕೆ ಬಗ್ಗೆ ನನಗೆ ಅನುಕಂಪ ಇದೆ. ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಗತ್ ಸಿಂಗ್, ಸಾವರ್ಕರ್, ಚಂದ್ರಶೇಖರ್ ಆಜಾದ್ ಅವರಂಥ ಹಲವು ಮಂದಿ ಹುತಾತ್ಮರಾಗಿದ್ದಾರೆ. ಗಾಂಧಿ ಕುಟುಂಬದ ಸದಸ್ಯರ ಹತ್ಯೆ ಆಕಸ್ಮಿಕಗಳು. ಇಂಥ ಆಕಸ್ಮಿಕ ಹಾಗೂ ಹುತಾತ್ಮತೆಗೆ ವ್ಯತ್ಯಾಸವಿದೆ" ಎಂದು ಜೋಶಿ ವಿವರಿಸಿದ್ದಾರೆ.

ಶ್ರೀನಗರದಲ್ಲಿ ಭಾರತ್ ಜೋಡೊ ಯಾತ್ರೆ ಸಮಾರೋಪದ ವೇಳೆ ಕಾಂಗ್ರೆಸ್ ಮುಖಂಡರು ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, "ವ್ಯಕ್ತಿಗಳು ತಮ್ಮ ಬುದ್ಧಿವಂತಿಕೆಯ ಮಟ್ಟಕ್ಕೆ ಅನುಸಾರವಾಗಿ ಮಾತನಾಡಬಹುದು" ಎಂದು ಹೇಳಿದರು.

ರಾಹುಲ್‌ಗಾಂಧಿಯವರ ಭಾರತ್ ಜೋಡೊ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಸೂತ್ರವಾಗಿ ಮುಕ್ತಾಯಗೊಂಡಿದೆ ಎಂದಾದರೆ ಅದರ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ಕೃಷಿ, ರೈತಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತ ಸೈನಿಕ ಕಲ್ಯಾಣ ಖಾತೆಯ ರಾಜ್ಯಸಚಿವರಾದ ಜೋಶಿ ಬಣ್ಣಿಸಿದರು.

"ಇದರ ಕೀರ್ತಿ ಪ್ರಧಾನಿಗೆ ಸಲ್ಲಬೇಕು. 370ನೇ ವಿಧಿಯನ್ನು ರದ್ದುಪಡಿಸದೇ ಇದ್ದಿದ್ದರೆ ಹಾಗೂ ಜಮ್ಮು ಕಾಶ್ಮೀರದಲ್ಲಿ ಸಹಜತೆ ಮರಳದೇ ಇದ್ದಲ್ಲಿ, ರಾಹುಲ್‌ಗಾಂಧಿ ಲಾಲ್‌ಚೌಕದಲ್ಲಿ ತ್ರಿವರ್ಣಧ್ವಜ ಹಾರಿಸಲು ಸಾಧ್ಯವಾಗುತ್ತಿರಲಿಲ್ಲ. ಜಮ್ಮು ಕಾಶ್ಮೀರದಲ್ಲಿ ಹಿಂಸೆ ಉತ್ತುಂಗದಲ್ಲಿದ್ದ ವೇಳೆ ಮುರಳಿ ಮನೋಹರ್ ಜೋಶಿ ಲಾಲ್‌ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದರು ಎಂದು ಹೇಳಿದರು.

share
Next Story
X