Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಡೆನ್‌ಬರ್ಗ್ ವರದಿಯು ಕುರಿತು...

ಹಿಂಡೆನ್‌ಬರ್ಗ್ ವರದಿಯು ಕುರಿತು ಅದಾನಿಯಿಂದ ಸ್ಪಷ್ಟನೆ ಕೇಳಿದ LIC

1 Feb 2023 2:08 PM IST
share
ಹಿಂಡೆನ್‌ಬರ್ಗ್ ವರದಿಯು ಕುರಿತು ಅದಾನಿಯಿಂದ ಸ್ಪಷ್ಟನೆ ಕೇಳಿದ LIC

ಮುಂಬೈ: ಹಿಂಡೆನ್‌ಬರ್ಗ್ ವರದಿ ಕುರಿತು ಅದಾನಿ ಸಮೂಹದಿಂದ ಜೀವ ವಿಮಾ ನಿಗಮವು ಸ್ಪಷ್ಟನೆ ಕೇಳಲಿದೆ ಎಂದು ಜೀವ ವಿಮಾ ನಿಗಮದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲವಾರು ವರ್ಷಗಳಿಂದ ಅದಾನಿ ಸಮೂಹದ ಷೇರುಗಳನ್ನು ಜೀವ ವಿಮಾ ನಿಗಮ ಖರೀದಿಸುತ್ತಿದ್ದು, ಅದರ ಒಟ್ಟು ಮೊತ್ತ ರೂ. 30,127 ಕೋಟಿ ಇದ್ದದ್ದು, ಜನವರಿ 27, 2023ಕ್ಕೆ ಅಂತ್ಯಗೊಂಡಂತೆ ರೂ‌. 56,142 ಕೋಟಿಗೇರಿದೆ ಎಂದು ಅವರು ತಿಳಿಸಿದ್ದಾರೆ ಎಂದು timesofindia.com ವರದಿ ಮಾಡಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಜೀವ ವಿಮಾ ನಿಗಮ, "ಈಕ್ವಿಟಿ ಮತ್ತು ಸಾಲದ ರೂಪದಲ್ಲಿ ಅದಾನಿ ಸಮೂಹದಲ್ಲಿ ಒಟ್ಟು ರೂ. 35,917 ಕೋಟಿ ಹೂಡಿಕೆ ಮಾಡಲಾಗಿದೆ. ಜೀವ ವಿಮಾ ನಿಗಮವು ಹೊಂದಿರುವ ಅದಾನಿ ಸಮೂಹದ ಎಲ್ಲ ಸಾಲ ಭದ್ರತೆಯ ಶ್ರೇಯಾಂಕ AA ಮತ್ತು ಅದರ ಮೇಲೆ ಇದ್ದು, ವಿಮಾ ಸಂಸ್ಥೆಗಳಿಗೆ ನಿಗದಿಪಡಿಸಲಾಗಿರುವ ಇರ್ದಾಯಿ ಹೂಡಿಕೆ ನಿಯಂತ್ರಣ ನಿಯಮಗಳಿಗೆ ತಕ್ಕುದಾಗಿದೆ" ಎಂದು ಹೇಳಿದೆ.

ಒಟ್ಟಾರೆ ರೂ. 41.6 ಲಕ್ಷ ಕೋಟಿ ಮೌಲ್ಯದ ನಿರ್ವಹಣಾ ಸಂಪತ್ತು ಹೊಂದಿರುವ ಜೀವ ವಿಮಾ ನಿಗಮವು, ಅದಾನಿ ಸಮೂಹದಲ್ಲಿ ತಾನು ಹೂಡಿಕೆ ಮಾಡಿರುವ ಬಂಡವಾಳದ ಕುರಿತು ಮಾಧ್ಯಮಗಳಲ್ಲಿ ಸೃಷ್ಟಿಯಾಗಿರುವ ವದಂತಿಗಳಿಗೆ ಈ ಸ್ಪಷ್ಟನೆ ನೀಡಿದೆ. ಪುಸ್ತಕದ ಮೌಲ್ಯದ ಪ್ರಕಾರ, ತನ್ನ ನಿರ್ವಹಣಾ ಸಂಪತ್ತಿನ ಪೈಕಿ ಶೇ. 1ರಷ್ಟು ಮಾತ್ರ ಬಂಡವಾಳವನ್ನು ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವುದಾಗಿ ಜೀವ ವಿಮಾ ನಿಗಮವು ಸ್ಪಷ್ಟಪಡಿಸಿದೆ.

ಅಮೆರಿಕಾದ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯ ವರದಿಯು ಅದಾನಿ ಸಮೂಹದ ಶೇರು ಮೌಲ್ಯದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಬೆನ್ನಿಗೇ ಕಳೆದ ಮೂರು ದಿನಗಳ ಅವಧಿಯಲ್ಲಿ ಅದಾನಿ ಸಮೂಹದ ಶೇರು ದರ ತೀವ್ರ ಕುಸಿತ ಕಂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಜೀವ ವಿಮಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜ್ ಕುಮಾರ್, "ನಮ್ಮ ವಿಮಾ ಸಂಸ್ಥೆಯು ದೀರ್ಘಕಾಲೀನ ದೂರದೃಷ್ಟಿಯಿಂದ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿದೆ" ಎಂದು Reuters ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

"ನಾವು ಎಲ್ಲ ಮಾಹಿತಿ, ಸ್ಪಷ್ಟೀಕರಣವನ್ನು ಸಂಗ್ರಹಿಸಿದ ನಂತರವಷ್ಟೇ ಮುಂದಿನ ನಡೆಯ ಕುರಿತು ನಿರ್ಧರಿಸಲಿದ್ದೇವೆ. ಈ ನಿರ್ಧಾರವು ಸ್ವತಂತ್ರ ಅಪಾಯ ಮೌಲ್ಯಮಾಪನ, ಆಂತರಿಕ ಅಪಾಯ ಮೌಲ್ಯಮಾಪನ, ವ್ಯಾವಹಾರಿಕ ಸ್ವರೂಪ ಹಾಗೂ ಬೆಳವಣಿಗೆ ಪಥವನ್ನು ಅವಲಂಬಿಸಿರುತ್ತದೆ" ಎಂದೂ ಸ್ಪಷ್ಟಪಡಿಸಿದ್ದಾರೆ.

share
Next Story
X