Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಸಿ ವ್ಯಾಲಿ ಯೋಜನೆ ಜಾಗತಿಕ ನಾಯಕರ ಗಮನ...

ಕೆಸಿ ವ್ಯಾಲಿ ಯೋಜನೆ ಜಾಗತಿಕ ನಾಯಕರ ಗಮನ ಸೆಳೆದಿದೆ, ನನಗಿದು ಪ್ರಶಸ್ತಿಗಿಂತಲೂ ದೊಡ್ಡದು: ಸಿದ್ದರಾಮಯ್ಯ

ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷರ ವಿಡಿಯೋ ಹಂಚಿಕೊಂಡ ವಿಪಕ್ಷ ನಾಯಕ

1 Feb 2023 6:28 PM IST
share
ಕೆಸಿ ವ್ಯಾಲಿ ಯೋಜನೆ ಜಾಗತಿಕ ನಾಯಕರ ಗಮನ ಸೆಳೆದಿದೆ, ನನಗಿದು ಪ್ರಶಸ್ತಿಗಿಂತಲೂ ದೊಡ್ಡದು: ಸಿದ್ದರಾಮಯ್ಯ
ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷರ ವಿಡಿಯೋ ಹಂಚಿಕೊಂಡ ವಿಪಕ್ಷ ನಾಯಕ

ಬೆಂಗಳೂರು, ಫೆ.1: ನಮ್ಮ ಸರಕಾರದ ಮಹತ್ವಾಕಾಂಕ್ಷೆಯ ಕೆಸಿ ವ್ಯಾಲಿ ಯೋಜನೆ ತ್ಯಾಜ್ಯನೀರಿನ ಮರುಬಳಕೆಯಲ್ಲಷ್ಟೇ ಇತಿಹಾಸ ಸೃಷ್ಟಿಸಿರುವುದಲ್ಲ, ರೈತರ ಬದುಕಲ್ಲಿ ಬದಲಾವಣೆ ಮೂಡಿಸಿ ಜಾಗತಿಕ ನಾಯಕರ ಗಮನ ಸೆಳೆದಿದೆ ಎಂಬುದಕ್ಕೆ ಯು.ಎನ್.ಜನರಲ್ ಅಂಸೆಬ್ಲಿ ಅಧ್ಯಕ್ಷರ ಮಾತುಗಳು ಸಾಕ್ಷಿ. ಮುಖ್ಯಮಂತ್ರಿಯಾಗಿ ಯೋಜನೆ ಜಾರಿಮಾಡಿದ ನನಗಿದು ಪ್ರಶಸ್ತಿ, ಸನ್ಮಾನಗಳಿಗಿಂತಲೂ ದೊಡ್ಡದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಕೆ.ಸಿ.ವ್ಯಾಲಿ ತ್ಯಾಜ್ಯ ನೀರಿನ ನಿರ್ವಹಣಾ ಯೋಜನೆಯಿಂದಾಗಿ, ನಾಲ್ಕು ವರ್ಷಗಳ ಹಿಂದೆ ಒಣ ಭೂಮಿಯಾಗಿದ್ದ ಈ ಭಾಗದಲ್ಲಿ ಇಂದು ನಾನು ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಿ ಬೆಳೆದಿರುವ ತೆಂಗಿನ ನೀರನ್ನು ಆನಂದಿಸುತ್ತಿದ್ದೇನೆ. ಈ ಯಶಸ್ಸಿನ ಹಿಂದಿನ ಎಲ್ಲರಿಗೂ ಅಭಿನಂದನೆಗಳು ಎಂದು ಯು.ಎನ್.ಜನರಲ್ ಅಸೆಂಬ್ಲಿ ಅಧ್ಯಕ್ಷ (UN General Assembly President) ಸಬಾ ಕರೋಸಿ ಮಾತನಾಡಿರುವ ವಿಡಿಯೋವನ್ನು ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಕೆಸಿ ವ್ಯಾಲಿ ಯೋಜನೆ ತ್ಯಾಜ್ಯನೀರಿನ ಮರುಬಳಕೆಯಲ್ಲಷ್ಟೇ ಇತಿಹಾಸ ಸೃಷ್ಟಿಸಿರುವುದಲ್ಲ, ರೈತರ ಬದುಕಲ್ಲಿ ಬದಲಾವಣೆ ಮೂಡಿಸಿ ಜಾಗತಿಕ ನಾಯಕರ ಗಮನ ಸೆಳೆದಿದೆ ಎಂಬುದಕ್ಕೆ @UN_PGA ರ ಮಾತುಗಳು ಸಾಕ್ಷಿ.

ಮುಖ್ಯಮಂತ್ರಿಯಾಗಿ ಯೋಜನೆ ಜಾರಿಮಾಡಿದ ನನಗಿದು ಪ್ರಶಸ್ತಿ, ಸನ್ಮಾನಗಳಿಗಿಂತಲೂ ದೊಡ್ಡದು. https://t.co/OQZ59IEC7i

— Siddaramaiah (@siddaramaiah) February 1, 2023
share
Next Story
X