Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಾವು ಭಯೋತ್ಪಾದನೆಯ ಬೀಜಗಳನ್ನು...

ನಾವು ಭಯೋತ್ಪಾದನೆಯ ಬೀಜಗಳನ್ನು ಬಿತ್ತಿದ್ದೇವೆ: ಬಾಂಬ್‌ ಸ್ಫೋಟದ ಬಗ್ಗೆ ಪಾಕ್ ಸಚಿವರ ಪ್ರತಿಕ್ರಿಯೆ

"ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಒಗ್ಗೂಡಿ ನಿಲ್ಲಬೇಕಿದೆ"

1 Feb 2023 7:48 PM IST
share
ನಾವು ಭಯೋತ್ಪಾದನೆಯ ಬೀಜಗಳನ್ನು ಬಿತ್ತಿದ್ದೇವೆ: ಬಾಂಬ್‌ ಸ್ಫೋಟದ ಬಗ್ಗೆ ಪಾಕ್ ಸಚಿವರ ಪ್ರತಿಕ್ರಿಯೆ
"ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಒಗ್ಗೂಡಿ ನಿಲ್ಲಬೇಕಿದೆ"

ಇಸ್ಲಮಾಬಾದ್, ಫೆ.1: ಭಯೋತ್ಪಾದನೆಯ ಬೀಜವನ್ನು ತಮ್ಮ ದೇಶವೇ ಬಿತ್ತಿದ್ದು ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್(Khawaja Asif) ಹೇಳಿರುವುದಾಗಿ `ಡಾನ್' ವರದಿ ಮಾಡಿದೆ.ಪಾಕಿಸ್ತಾನದ ರಾಷ್ಟ್ರೀಯ ಸಂಸತ್ತಿನಲ್ಲಿ ಪೇಷಾವರ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾಹಿತಿ ನೀಡಿದ ಅವರು ` ಈ ವಿಷಯದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಆದರೆ ಸಂಕ್ಷಿಪ್ತವಾಗಿ ಹೇಳುವುದಾದರೆ, ಮೊದಲಿಗೆ ನಾವೇ ಭಯೋತ್ಪಾದನೆಯ ಬೀಜಗಳನ್ನು ಬಿತ್ತಿದ್ದೇವೆ.

‌"ಮಸೀದಿಯ ಆವರಣದಲ್ಲಿ ತನ್ನನ್ನು ಸ್ಫೋಟಿಸಿಕೊಂಡ ಬಾಂಬರ್ , ಮಧ್ಯಾಹ್ನದ ಪ್ರಾರ್ಥನೆಯ ಸಂದರ್ಭ ಮೊದಲ ಸಾಲಿನಲ್ಲಿ ನಿಂತಿದ್ದ. ಪ್ರಾರ್ಥನೆಯ ಸಂದರ್ಭ ಆರಾಧಕರನ್ನು ಭಾರತದಲ್ಲಿ ಅಥವಾ ಇಸ್ರೇಲ್ನಲ್ಲೂ ಕೊಲ್ಲಲಾಗುತ್ತಿಲ್ಲ. ಆದರೆ ಇದು ಪಾಕಿಸ್ತಾನದಲ್ಲಿ ಘಟಿಸಿದೆ. ಭಯೋತ್ಪಾದನೆಯ ವಿರುದ್ಧ ಇಡೀ ದೇಶ ಒಗ್ಗೂಡಿ ನಿಂತರೆ ಮಾತ್ರ ಅದರ ವಿರುದ್ಧದ ಹೋರಾಟ ಯಶಸ್ವಿಯಾಗಲು ಸಾಧ್ಯ. ಭಯೋತ್ಪಾದನೆಯು ಯಾವುದೇ ಧರ್ಮ ಮತ್ತು ಪಂಥದ ನಡುವೆ ವ್ಯತ್ಯಾಸವನ್ನು ಗಮನಿಸುವುದಿಲ್ಲ. ಆದರೆ ಧರ್ಮದ ವಿಷಯದಲ್ಲಿ ಅಮೂಲ್ಯ ಜೀವಗಳನ್ನು ಹತ್ಯೆ ಮಾಡಲು ಭಯೋತ್ಪಾದನೆಯನ್ನು ಬಳಸಲಾಗುತ್ತದೆ' ಎಂದು ಹೇಳಿದರು.

ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಇಡೀ ದೇಶವೇ ಒಗ್ಗೂಡಿ ನಿಲ್ಲಬೇಕಿದೆ. ತನ್ನ ಮನೆಯನ್ನು ಸುಸ್ಥಿತಿಯಲ್ಲಿಡಲು ಪಾಕಿಸ್ತಾನಕ್ಕೆ ಇದು ಸಕಾಲವಾಗಿದೆ ಎಂದವರು ಹೇಳಿದ್ದಾರೆ. ಈ ಹಿಂದೆ ಅಫ್ಘಾನ್ನ ಮೇಲೆ ರಶ್ಯ ಆಕ್ರಮಣ ನಡೆಸಿದಾಗ ಪಾಕಿಸ್ತಾನವು ತನ್ನ ಸೇವೆಗಳನ್ನು ಅಮೆರಿಕಕ್ಕೆ  ಬಾಡಿಗೆಗೆ ನೀಡಿತು. ಈ ಒಪ್ಪಂದ ಸುಮಾರು 8ರಿಂದ 10 ವರ್ಷ ಮುಂದುವರಿಯಿತು. ಆ ಬಳಿಕ ಅಮೆರಿಕ ಸೇನೆ ಸ್ವದೇಶಕ್ಕೆ ಮರಳಿ ರಶ್ಯವನ್ನು ಸೋಲಿಸಿದೆವು ಎಂದು ಸಂಭ್ರಮಾಚರಿಸಿತು. ಅದರ ಪರಿಣಾಮವನ್ನು ಪಾಕಿಸ್ತಾನ ಮುಂದಿನ 10 ವರ್ಷ ಅನುಭವಿಸುವಂತಾಯಿತು .

ಆ 10 ವರ್ಷ ಕಳೆದಾದ ಮೇಲೆ, 9/11 ದಾಳಿ ಪ್ರಕರಣ ನಡೆಯಿತು. ಅಲ್ಲಿಂದ ಬೆದರಿಕೆ ಎದುರಾಯಿತು ಮತ್ತು ನಾವು ಮತ್ತೊಂದು ಯುದ್ಧದಲ್ಲಿ ಒಳಗೊಳ್ಳುವಂತಾಯಿತು. ಈ ಎರಡು ಯುದ್ಧಗಳಲ್ಲಿ ಪಾಕಿಸ್ತಾನದ ಒಳಗೊಳ್ಳುವಿಕೆಯು ನಮ್ಮ ಮನೆ, ಮಾರುಕಟ್ಟೆ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹರಡಿತು ಎಂದವರು ಹೇಳಿದ್ದಾರೆ.

ಈ ಮಧ್ಯೆ, ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 100ಕ್ಕೆ ತಲುಪಿದ್ದು 170 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬುಧವಾರ ಮಾಧ್ಯಮಗಳು ವರದಿ ಮಾಡಿವೆ.

share
Next Story
X