Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್ ಗೆ ಚೀನಾದ ವಿಸ್ತೃತ ...

ಮ್ಯಾನ್ಮಾರ್ ಗೆ ಚೀನಾದ ವಿಸ್ತೃತ ರಾಜತಾಂತ್ರಿಕ, ಮಿಲಿಟರಿ ಬೆಂಬಲ: ವರದಿ

1 Feb 2023 8:50 PM IST
share
ಮ್ಯಾನ್ಮಾರ್ ಗೆ ಚೀನಾದ ವಿಸ್ತೃತ  ರಾಜತಾಂತ್ರಿಕ, ಮಿಲಿಟರಿ ಬೆಂಬಲ: ವರದಿ

ಬೀಜಿಂಗ್, ಫೆ.1: ನಾಗರಿಕರ ತೀವ್ರ ಪ್ರತಿರೋಧದ ಹೊರತಾಗಿಯೂ ಮ್ಯಾನ್ಮಾರ್ ನ ಮೇಲೆ ಸೇನಾಡಳಿತದ ನಿಯಂತ್ರಣ ಇನ್ನೂ ಮುಂದುವರಿದಿದ್ದು ಸೇನಾ ಮುಖಂಡರಿಗೆ ಚೀನಾದಿಂದ ವಿಸ್ತೃತ ರಾಜತಾಂತ್ರಿಕ ಮತ್ತು ಮಿಲಿಟರಿ ಬೆಂಬಲ ದೊರಕುತ್ತಿದೆ ಎಂದು ಯುರೋಪ್ ಏಶ್ಯಾ ಫೌಂಡೇಷನ್ ವರದಿ ಮಾಡಿದೆ.

2 ವರ್ಷದ ಹಿಂದೆ ಮ್ಯಾನ್ಮಾರ್‌ನಲ್ಲಿ ಪ್ರಜಾಸ್ತಾತ್ಮಕ ಸರಕಾರವನ್ನು ಪದಚ್ಯುತಗೊಳಿಸಿ ಸೇನೆ ಆಡಳಿತವನ್ನು ಕೈಗೆತ್ತಿಕೊಂಡ ಬಳಿಕ ಪ್ರಮುಖ ಮುಖಂಡರಾದ ಆಂಗ್ಸಾನ್ ಸೂಕಿ, ಮಾಜಿ ಅಧ್ಯಕ್ಷ ವಿನ್ ಮಿಂಟ್(Win Myint) ಸಹಿತ ಹಲವರನ್ನು ಬಂಧನದಲ್ಲಿಡಲಾಗಿದೆ. ಇದನ್ನು ವಿರೋಧಿಸಿ ದೇಶದಾದ್ಯಂತ ನಡೆದಿರುವ ಪ್ರತಿಭಟನೆಯಲ್ಲಿ ಸಮಾಜದ ಎಲ್ಲಾ ವರ್ಗದವರೂ ಪಾಲ್ಗೊಂಡಿದ್ದಾರೆ. ಕ್ರಮೇಣ  ಈ ಪ್ರತಿಭಟನೆಯು ಸೇನೆಯ ವಿರುದ್ಧದ ಸಶಸ್ತ್ರ ಹೋರಾಟದ ರೂಪು ತಳೆಯುತ್ತಿದೆ. ಇಂತಹ ಸಂದರ್ಭದಲ್ಲಿ ಚೀನಾದ ಬೆಂಬಲವು ಮ್ಯಾನ್ಮಾರ್ ಸೇನಾಡಳಿತಕ್ಕೆ ಸಂಜೀವಿನಿಯಂತೆ ಒದಗಿಬಂದಿದೆ ಎಂದು ವರದಿ ಹೇಳಿದೆ.

ಸೇನೆಯ ದಂಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಚೀನಾದ ಸರಕಾರಿ ಸ್ವಾಮ್ಯದ ಮಾಧ್ಯಮಗಳು `ಮ್ಯಾನ್ಮಾರ್ ಲ್ಲಿನ ಬೆಳವಣಿಗೆಗಳು ಸಂಪುಟದ ಪುನರ್ರಚನೆ ಪ್ರಕ್ರಿಯೆಯಾಗಿದೆ. 11 ಕ್ಯಾಬಿನೆಟ್ ಸಚಿವರ ಸ್ಥಾನದಲ್ಲಿ ಹೊಸ ಕೇಂದ್ರ ಸಚಿವರನ್ನು ನೇಮಿಸಲಾಗಿದ್ದು 24 ಸಹಾಯಕ ಸಚಿವರನ್ನು ವಜಾಗೊಳಿಸಲಾಗಿದೆ' ಎಂದು ವರದಿ ಮಾಡಿದ್ದವು. ಇದು ಮ್ಯಾನ್ಮಾರ್ನ ರಾಜಕೀಯ ಬೆಳವಣಿಗೆಳಲ್ಲಿ ಚೀನಾದ ಹಿತಾಸಕ್ತಿಗಳ ಬಗ್ಗೆ ಸೂಕ್ಷ್ಮ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ವರದಿ ಹೇಳಿದೆ.

2021ರ ಎಪ್ರಿಲ್ ನಲ್ಲಿ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ `ಮ್ಯಾನ್ಮಾರ್ ಆಂತರಿಕ ವ್ಯವಹಾರದಲ್ಲಿ ಬಾಹ್ಯ ಹಸ್ತಕ್ಷೇಪದಿಂದ ದೂರ ಇರುವಂತೆ ಮತ್ತು ಮ್ಯಾನ್ಮಾರ್ ನ ಬೆಳವಣಿಗೆ ಬಗ್ಗೆ ಮೃದು ನೀತಿ ಅನುಸರಿಸುವಂತೆ ಆಸಿಯಾನ್ ದೇಶಗಳನ್ನು ಆಗ್ರಹಿಸಿದ್ದರು . 2021ರ ಡಿಸೆಂಬರ್ನಲ್ಲಿ ಚೀನಾವು ಮ್ಯಾನ್ಮಾರ್ಗೆ `ಮಿಂಗ್-ಕ್ಲಾಸ್' ಡೀಸೆಲ್-ಇಲೆಕ್ಟ್ರಿಕ್ ಸಬ್ಮೆರೀನ್ ಅನ್ನು ಒದಗಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
Next Story
X