Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಜೆಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ...

ಬಜೆಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ 35,581.44 ಕೋ.ರೂ.

1 Feb 2023 11:03 PM IST
share
ಬಜೆಟ್ ನಲ್ಲಿ ಜಮ್ಮು-ಕಾಶ್ಮೀರಕ್ಕೆ 35,581.44 ಕೋ.ರೂ.

ಹೊಸದಿಲ್ಲಿ,ಫೆ.1: ಬುಧವಾರ ಸಂಸತ್ತಿನಲ್ಲಿ ಮಂಡಿಸಲಾದ 2023-24ನೇ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ 35,581.44 ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದರ ಬಹುಪಾಲು ಜಮ್ಮು-ಕಾಶ್ಮೀರಕ್ಕೆ ಕೇಂದ್ರದ ನೆರವಿನ ರೂಪದಲ್ಲಿರುತ್ತದೆ.

ಇತರ ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು(5,987.14 ಕೋ.ರೂ.),ಚಂಡಿಗಡ (5,436.10 ಕೋ.ರೂ.),ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ದಿಯು (2,475 ಕೋ.ರೂ.), ಲಡಾಖ್(5,958 ಕೋ.ರೂ.),ಲಕ್ಷದ್ವೀಪ (1,394.75 ಕೋ.ರೂ.),ಪುದುಚೇರಿ (3,117.77 ಕೋ.ರೂ.) ಮತ್ತು ದಿಲ್ಲಿ (1,168.01 ಕೋ.ರೂ.) ಕೂಡ ಬಜೆಟ್ನಲ್ಲಿ ತಮ್ಮ ಪಾಲುಗಳನ್ನು ಪಡೆದಿವೆ.ಬಜೆಟ್ ದಾಖಲೆಗಳಂತೆ ಜಮ್ಮು-ಕಾಶ್ಮೀರಕ್ಕೆ 35,581.44 ಕೋ.ರೂ.ಗಳನ್ನು ಹಂಚಿಕೆ ಮಾಡಲಾಗಿದ್ದು,ಇದರಲ್ಲಿ 33,923 ಕೋ.ರೂ.ಕೇಂದ್ರದ ನೆರವಾಗಿದೆ. ಈ ಹಂಚಿಕೆಯು ಪ್ರಸಕ್ತ ಹಣಕಾಸು ವರ್ಷದ 44,538.13 ಕೋ.ರೂ.ಗಳ ಪರಿಷ್ಕೃತ ಅಂದಾಜಿಗಿಂತ ಗಣನೀಯವಾಗಿ ಕಡಿಮೆಯಾಗಿದೆ.

ಜಮ್ಮು-ಕಾಶ್ಮೀರಕ್ಕೆ ಕೇಂದ್ರದ ನೆರವು ಸಂಪನ್ಮೂಲ ಅಂತರವನ್ನು ತುಂಬಿಕೊಳ್ಳುವ ಮತ್ತು 9,486.13 ಕೋ.ರೂ.ಗಳ ವಿಶೇಷ ವಿತ್ತೀಯ ಬೆಂಬಲವಾಗಿದೆ. ಜಮ್ಮು-ಕಾಶ್ಮೀರ ಸರಕಾರವು ಈ ಹಣವನ್ನು ನೈಸರ್ಗಿಕ ವಿಕೋಪಗಳನ್ನು ಶಮನಿಸಲು, 2014ರ ಪ್ರವಾಹಗಳಿಂದಾಗಿ ಹಾನಿಗೀಡಾಗಿದ್ದ ಮೂಲಸೌಕರ್ಯಗಳ ಕಾಯಂ ಮರುಸ್ಥಾಪನೆಯಿಂದಾಗಿ ಉಂಟಾಗಿದ್ದ ವೆಚ್ಚಗಳನ್ನು ಭರಿಸಲು, ಶ್ರೀನಗರದಲ್ಲಿಯ ದಾಲ್ ಸರೋವರದ ಸಂರಕ್ಷಣೆ ಮತ್ತು ಪುನರುಜ್ಜೀವನಕ್ಕೆ ವೆಚ್ಚ ಮಾಡಬೇಕಾಗುತ್ತದೆ.

ಬಜೆಟ್ ಹಂಚಿಕೆಯನ್ನು 624 ಮೆ.ವ್ಯಾ.ಸಾಮರ್ಥ್ಯದ ಕೈರು,800 ಮೆ.ವ್ಯಾ.ಸಾಮರ್ಥ್ಯದ ರಾಟ್ಲೆ ಮತ್ತು 540 ಮೆ.ವ್ಯಾ.ಸಾಮಥ್ಯದ ಕ್ವಾರ್ ಜಲವಿದ್ಯುತ್ ಯೋಜನೆಗಳಿಗೆ ಈಕ್ವಿಟಿ ದೇಣಿಗೆಯಾಗಿ, ಝೇಲಂ ತಾವಿ ನೆರೆ ಚೇತರಿಕೆ ಯೋಜನೆಗಾಗಿ ಹಾಗೂ ಜಮ್ಮು-ಕಾಶ್ಮೀರದಲ್ಲಿಯ ಮೂಲಸೌಕರ್ಯ ಯೋಜನೆಗಳಿಗೆ ಸಂಪನ್ಮೂಲ ಅಂತರವನ್ನು ನೀಗಿಸಲು ಸಹ ವೆಚ್ಚ ಮಾಡಲಾಗುವುದು.

share
Next Story
X