Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಂಜಾಬ್ ಶಾಲಾ ಪ್ರಾಚಾರ್ಯರಿಗೆ ಸಿಂಗಾಪುರ...

ಪಂಜಾಬ್ ಶಾಲಾ ಪ್ರಾಚಾರ್ಯರಿಗೆ ಸಿಂಗಾಪುರ ಪ್ರವಾಸ ಭಾಗ್ಯ!

4 Feb 2023 8:44 AM IST
share
ಪಂಜಾಬ್ ಶಾಲಾ ಪ್ರಾಚಾರ್ಯರಿಗೆ ಸಿಂಗಾಪುರ ಪ್ರವಾಸ ಭಾಗ್ಯ!

ಚಂಡೀಗಢ: ಶಿಕ್ಷಕರಿಗೆ ವಿದೇಶಗಳಲ್ಲಿ ತರಬೇತಿ ನೀಡುವ ಯೋಜನೆ ಅನುಷ್ಠಾನಕ್ಕೆ ಪಂಜಾಬ್ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

ಈ ಯೋಜನೆಯಡಿ ಶಾಲಾ ಶಿಕ್ಷಣ ಇಲಾಖೆ 2022-23ನೇ ಹಣಕಾಸು ವರ್ಷದಲ್ಲಿ 36 ಮಂದಿ ಪ್ರಾಚಾರ್ಯರ ತಂಡವನ್ನು ಸಿಂಗಾಪುರದ ಪ್ರಿನ್ಸಿಪಾಲ್ಸ್ ಅಕಾಡೆಮಿಗೆ ಹಾಗೂ 30 ಮಂದಿಯನ್ನು ಸಿಂಗಾಪುರದ ನನ್ಯಾಂಗ್ ಟೆಕ್ನಿಕಲ್ ಯೂನಿವರ್ಸಿಟಿಯ ಸ್ವಾಯತ್ತ ಸಂಸ್ಥೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜ್ಯುಕೇಶನ್‌ಗೆ ಕಳುಹಿಸಲಾಗುತ್ತದೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ.

"ಈ ತರಬೇತಿಯು ಇಲ್ಲಿನ ಶಿಕ್ಷಕರಿಗೆ ಅತ್ಯಾಧುನಿಕ ಬೋಧನಾ ವಿಧಾನಗಳು, ನಾಯಕತ್ವ ಕೌಶಲಗಳು, ಬೋಧನಾ ಮತ್ತು ಕಲಿಕಾ ಸಾಮಗ್ರಿಗಳು ಹಾಗೂ ದೃಶ್ಯ-ಶ್ರವ್ಯ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳಲು ನೆರವಾಗಲಿದೆ" ಎಂದು ಪ್ರಕಟಣೆ ತಿಳಿಸಿದೆ.

ಸಾಂಕ್ರಾಮಿಕ ಬಳಿಕದ ಜಗತ್ತಿನಲ್ಲಿ ಶಿಕ್ಷಣದ ಗುರಿಗಳನ್ನು ಕಂಡುಕೊಳ್ಳಲು ಇದು ನೆರವಾಗುವ ಜತೆಗೆ ಅಗತ್ಯ ಪ್ರಮುಖ ವ್ಯವಸ್ಥಾಪನೆ, ಶಾಲಾ ಸಂಸ್ಕೃತಿಯನ್ನು ರೂಪಿಸುವುದು, ಶಿಕ್ಷಕರ ವೃತ್ತಿಪರ ಬಂಡಾವಳವನ್ನು ನಿಮಿಸುವುದು, ಪಠ್ಯಕ್ರಮದ ನಾಯಕತ್ವ, ಮೇಲ್ವಿಚಾರಣೆ, ಪಾಠಗಳ ನಿಗಾ ಕೌಶಲಗಳು, ಬೋಧನೆ ಮತ್ತು ಕಲಿಕಾ ಅನುಶೋಧನೆಗಳು ಮತ್ತು ಪರಿಣಾಮಕಾರಿ ಸಂವಹನಕ್ಕೆ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ.

share
Next Story
X