Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರ್‍ಯಾಪ್ ಪ್ರದರ್ಶನದ ಆಕಾಂಕ್ಷಿಗಳಾಗಿದ್ದ...

ರ್‍ಯಾಪ್ ಪ್ರದರ್ಶನದ ಆಕಾಂಕ್ಷಿಗಳಾಗಿದ್ದ ಮೂವರು ವಾರಗಳ ನಾಪತ್ತೆಯ ನಂತರ ಶವವಾಗಿ ಪತ್ತೆ

4 Feb 2023 2:29 PM IST
share
ರ್‍ಯಾಪ್ ಪ್ರದರ್ಶನದ ಆಕಾಂಕ್ಷಿಗಳಾಗಿದ್ದ ಮೂವರು ವಾರಗಳ ನಾಪತ್ತೆಯ ನಂತರ ಶವವಾಗಿ ಪತ್ತೆ

ಡೆಟ್ರಾಯಿಟ್: ಎರಡು ವಾರಗಳ ಕಾಲ ನಾಪತ್ತೆಯಾಗಿದ್ದ ಮೂವರು ರ್‍ಯಾಪರ್ ಗಳು (rappers), ಡೆಟ್ರಾಯಿಟ್‌ ಪ್ರದೇಶದ ವಸತಿ ಸಮುಚ್ಚಯವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ ಎಂದು billboard.com ವರದಿ ಮಾಡಿದೆ.

ಈ ಕುರಿತು ಶುಕ್ರವಾರ ಮಧ್ಯಾಹ್ನ ಟ್ವೀಟ್ ಮಾಡಿರುವ ಮಿಚಿಗನ್ ರಾಜ್ಯ ಪೊಲೀಸರು, ಮೃತರನ್ನು ಮಿಚಿಗನ್‌ನ ಆಸ್ಕೋಡಾದ ನಿವಾಸಿ ಅರ್ಮಾನಿ ಕೆಲ್ಲಿ (27), ಡೆಟ್ರಾಯಿಟ್ ನಿವಾಸಿ ಮೋಂಟೋಯಾ ಗಿವನ್ಸ್ (31) ಹಾಗೂ ಮಿಚಿಗನ್‌ನ ಮೆಲ್ವಿನ್ಡೇಲ್‌ನ ನಿವಾಸಿ ಡಾಂಟೆ ವಿಕರ್ (31) ಎಂದು ತನಿಖಾಧಿಕಾರಿಗಳು ಗುರುತಿಸಿದ್ದಾರೆ ಎಂದು ಹೇಳಿದೆ.

"ಅವರ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಗೆ ನಮ್ಮ ಸಂತಾಪ ಸೂಚಿಸುತ್ತೇವೆ" ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 21ರಂದು ಈ ಮೂವರು ಡೆಟ್ರಾಯಿಟ್‌ನ ಲಾಂಜ್ 31ರಲ್ಲಿ ಆಯೋಜಿಸಲಾಗಿದ್ದ ಸಂತೋಷ ಕೂಟದಲ್ಲಿ ತಮ್ಮ ಪ್ರದರ್ಶನ ನೀಡಬೇಕಿತ್ತು. ಆದರೆ, ಆ ಸಂತೋಷ ಕೂಟ ರದ್ದಾದ ನಂತರ ಈ ಮೂವರೂ ನಾಪತ್ತೆಯಾಗಿದ್ದರು. ನಂತರ ಗುರುವಾರ ಡೆಟ್ರಾಯಿಟ್‌ನಲ್ಲಿನ ಹೈಲ್ಯಾಂಡ್ ಪಾರ್ಕ್‌ನಲ್ಲಿರುವ ಇಲಿಗಳಿಂದ ಪೀಡಿತವಾಗಿರುವ ವಸತಿ ಸಮುಚ್ಚಯದ ತಳ ಮಹಡಿಯಲ್ಲಿ ಅವರ ದೇಹಗಳು ಅನಾಥ ಸ್ಥಿತಿಯಲ್ಲಿ ದೊರೆತಿದ್ದವು.

ಈ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ವೇನ್ ಕೌಂಟಿ ವೈದ್ಯಕೀಯ ಪರೀಕ್ಷಕರು ನಡೆಸಲಿದ್ದಾರೆ. ಮೃತದೇಹಗಳು ತೀವ್ರ ತಣ್ಣನೆಯ ಸ್ಥಿತಿಯಲ್ಲಿ ದೊರೆತಿರುವುದರಿಂದ ಮರಣೋತ್ತರ ಪರೀಕ್ಷಾ ವರದಿ ದೊರೆಯಲು ಕನಿಷ್ಠ ಪಕ್ಷ 48 ಗಂಟೆಗಳಾಗುತ್ತದೆ ಎಂದು ರಾಜ್ಯ ಪೊಲೀಸ್ ಇಲಾಖೆಯ ಲೆಫ್ಟಿನೆಂಟ್ ಮೈಕ್ ಶಾ ತಿಳಿಸಿದ್ದಾರೆ.

ರಾಜ್ಯ ಪರಿವರ್ತನಾ ಇಲಾಖೆಯ ಪ್ರಕಾರ, ಕೆಲ್ಲಿ, ಗಿವನ್ಸ್ ಹಾಗೂ ವಿಕರ್ ಜೈಲಿನಲ್ಲಿ ಭೇಟಿಯಾಗಿದ್ದರು. ಈ ಪೈಕಿ ಕೆಲ್ಲಿ ಮತ್ತು ಗಿವನ್ಸ್ ನಾಪತ್ತೆಯಾಗುವ ಮುನ್ನ ಪರೋಲ್ ಮೇಲಿದ್ದರು ಎಂದು ತಿಳಿಸಿದೆ.

ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮೃತ್ಯು

share
Next Story
X