Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂಡೆನ್‌ಬರ್ಗ್‌ ವರದಿ ಬಿಡುಗಡೆಯಾದ 10...

ಹಿಂಡೆನ್‌ಬರ್ಗ್‌ ವರದಿ ಬಿಡುಗಡೆಯಾದ 10 ದಿನಗಳಲ್ಲಿ 118 ಬಿಲಿಯನ್‌ ಡಾಲರ್‌ ಕಳೆದುಕೊಂಡ ಅದಾನಿ ಸಂಸ್ಥೆ

4 Feb 2023 6:39 PM IST
share
ಹಿಂಡೆನ್‌ಬರ್ಗ್‌ ವರದಿ ಬಿಡುಗಡೆಯಾದ 10 ದಿನಗಳಲ್ಲಿ 118 ಬಿಲಿಯನ್‌ ಡಾಲರ್‌ ಕಳೆದುಕೊಂಡ ಅದಾನಿ ಸಂಸ್ಥೆ

ಹೊಸದಿಲ್ಲಿ: ಗೌತಮ್‌ ಅದಾನಿ (Gautam Adani) ನೇತೃತ್ವದ ಅದಾನಿ ಸಮೂಹವು ಲೆಕ್ಕಪತ್ರ ಅವ್ಯವಹಾರ ಮತ್ತು ಷೇರು ಮೌಲ್ಯಗಳಿಗೆ ಸಂಬಂಧಿಸಿದಂತೆ ಅವ್ಯವಹಾರಗಳನ್ನು ನಡೆಸಿದೆ ಎಂಬ ಕುರಿತು ಅಮೆರಿಕಾದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯ (Hindenburg Research) ಸ್ಫೋಟಕ ತನಿಖಾ ವರದಿ ಹೊರಬಿದ್ದ ನಂತರದ ಹತ್ತು ದಿನಗಳಲ್ಲಿ ಅದಾನಿ ಸಮೂಹದ ಮಾರುಕಟ್ಟೆ ಮೌಲ್ಯ 217 ಬಿಲಿಯನ್‌ ಡಾಲರ್‌ನಿಂದ 99 ಬಿಲಿಯನ್‌ ಡಾಲರ್‌ಗೆ  ಕುಸಿದಿದೆ. ಅಂದರೆ ಹತ್ತು ದಿನಗಳಲ್ಲಿ ಅರ್ಧದಷ್ಟು ಮೌಲ್ಯ, 118 ಬಿಲಿಯನ್‌ ಡಾಲರ್‌ ಅನ್ನು ಅದಾನಿ ಸಂಸ್ಥೆ ಕಳೆದುಕೊಂಡಿದೆ.

ಅದಾನಿ ಸಮೂಹದ ಸಂಸ್ಥೆಗಳ ಷೇರುಗಳ ಮೌಲ್ಯ ಕುಸಿತಕ್ಕೆ ಕಾರಣವಾದ ಹಿಂಡೆನ್‌ಬರ್ಗ್‌ ವರದಿಯನ್ನು ಹೊರತಂದ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯನ್ನು ಕನೆಕ್ಟಿಕಟ್‌ ಮೂಲದ ನಥಾನ್‌ ಆಂಡರ್ಸನ್‌ ಎಂಬವರು 2017 ರಲ್ಲಿ ಆರಂಭಿಸಿದ್ದರು.

2020 ರಲ್ಲಿ ಇಲೆಕ್ಟ್ರಿಕ್‌  ವಾಹನ ತಯಾರಿಕಾ ಸಂಸ್ಥೆ ನಿಕೋಲಾ ಕುರಿತ ಅವ್ಯವಹಾರಗಳ ವರದಿಯನ್ನು ಹಿಂಡೆನ್‌ಬರ್ಗ್‌ ಹೊರತಂದ ನಂತರ ಸಂಸ್ಥೆಯ ಷೇರು ಮೌಲ್ಯಗಳೂ ಪಾತಾಳಕ್ಕೆ ಕುಸಿದಿದ್ದವು. ನಿಕೋಲಾ ಸಂಸ್ಥೆಯ ಸ್ಥಾಪಕ ಟ್ರೆವರ್‌ ಮಿಲ್ಟನ್‌ ನಂತರ ಹೂಡಿಕೆದಾರರನ್ನು ವಂಚಿಸಿದ  ಪ್ರಕರಣದಲ್ಲಿ ದೋಷಿ ಎಂದು ಘೋಷಿತರಾಗಿದ್ದರು.

ಇದನ್ನೂ ಓದಿ: ಜಾಮಿಯಾ ಹಿಂಸಾಚಾರ ಪ್ರಕರಣದಲ್ಲಿ ಶರ್ಜೀಲ್‌, ಸಫೂರ ಝರ್ಗರ್‌ ಮತ್ತಿತರರನ್ನು ಪೊಲೀಸರು ಬಲಿಪಶು ಮಾಡಿದ್ದರು: ನ್ಯಾಯಾಲಯ

share
Next Story
X