Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೂಲಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ...

ಕೂಲಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ: ಸಚಿವ ಆರ್.ಅಶೋಕ್

4 Feb 2023 7:45 PM IST
share
ಕೂಲಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ: ಸಚಿವ ಆರ್.ಅಶೋಕ್

ಚಿಕ್ಕಮಗಳೂರು, ಫೆ.4: ರೈತರ ಜತೆಗೆ ಕೆಲಸ ಮಾಡುವ ಕೂಲಿ ಕಾರ್ಮಿಕ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಶನಿವಾರ ನೂತನವಾಗಿ ನಿರ್ಮಾಣಗೊಂಡಿರುವ ಅಟಲ್ ಜೀ ಜನಸ್ನೇಹಿ ಕೇಂದ್ರದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರೈತ ಮಕ್ಕಳ ಹಿತದೃಷ್ಟಿಯಿಂದ ವಿದ್ಯಾನಿಧಿ ಯೋಜನೆಯನ್ನು ಜಾರಿ ಮಾಡಿದ್ದಾರೆ. ಈಗಾಗಲೇ ಸುಮಾರು 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಹಾಯಧನ ನೀಡಲಾಗಿದೆ ಎಂದರು.

ಈ ಮೊದಲು ರೈತರ ಮಕ್ಕಳಿಗೆ ಮಾತ್ರ ವಿದ್ಯಾನಿಧಿ ನೀಡಲಾಗುತ್ತಿತ್ತು. ಆದರೆ ಈಗ ರೈತರ ಜತೆಗೆ ಕೂಲಿ ಕಾರ್ಮಿಕ ಮಕ್ಕಳಿಗೂ ವಿದ್ಯಾನಿಧಿ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ವಿಸ್ತರಿಸಲಾಗುವುದು. ವಿದ್ಯಾರ್ಥಿಗಳಿಗೆ ಹೈಸ್ಕೂಲ್, ಕಾಲೇಜ್, ಎಂಬಿಬಿಎಸ್, ಇಂಜಿನಿಯರಿಂಗ್ ಓದುವುದಕ್ಕೆ ವಿದ್ಯಾನಿಧಿ ಮೂಲಕ ಸರಕಾರ ಸಹಾಯ ಮಾಡುವಂತಹ ಕೆಲಸವನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು. 

ಕಚೇರಿಗೆ ರೈತರು ಬಂದಾಗ ಸೌಜನ್ಯದಿಂದ ಮಾತನಾಡಿ ಪರಿಹಾರ ಕೊಡುವ ಕೆಲಸವಾಗಬೇಕು. ಪಿಂಚಣಿ, ರೈತರ ಬೆಳೆ ಹಾನಿ ಪರಿಹಾರ, ಸರ್ಕಾರಿ ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ಬೇಗ ಸಿಗಬೇಕು ಎನ್ನುವ ದೃಷ್ಟಿಯಿಂದ ಈ ಕಚೇರಿಗೆ ಶಂಕು ಸ್ಥಾಪನೆ ಮಾಡಲಾಗಿದೆ ಎಂದು ಹೇಳಿದರು.  

ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರ್ರಾಣೇಶ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ವಸ್ತಾರೆ ಗ್ರಾಪಂ ಅಧ್ಯಕ್ಷೆ ಅಶಾ ನವೀನ್, ಅಂಬಳೆ ಗ್ರಾಪಂ ಅಧ್ಯಕ್ಷೆ ವಿಜಯಮ್ಮ, ಅಧಿಕಾರಿಗಳಾದ ಕಾಂತ್‍ರಾಜ್, ಶ್ರೀಧರ್ ಇತರರು ಉಪಸ್ಥಿತರಿದ್ದರು. 





share
Next Story
X