Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ಪಾದನೆ ಸ್ಥಗಿತಕ್ಕೆ ಗ್ಲೋಬಲ್...

ಉತ್ಪಾದನೆ ಸ್ಥಗಿತಕ್ಕೆ ಗ್ಲೋಬಲ್ ಫಾರ್ಮಾಗೆ ತಮಿಳುನಾಡು ಔಷಧ ನಿಯಂತ್ರಕರು ಸೂಚನೆ

ಅಮೆರಿಕಾದಲ್ಲಿ ಕಣ್ಣಿನ ಡ್ರಾಪ್ಸ್‌ನಿಂದ ಅಡ್ಡಪರಿಣಾಮ

4 Feb 2023 11:04 PM IST
share
ಉತ್ಪಾದನೆ ಸ್ಥಗಿತಕ್ಕೆ ಗ್ಲೋಬಲ್ ಫಾರ್ಮಾಗೆ ತಮಿಳುನಾಡು ಔಷಧ ನಿಯಂತ್ರಕರು ಸೂಚನೆ
ಅಮೆರಿಕಾದಲ್ಲಿ ಕಣ್ಣಿನ ಡ್ರಾಪ್ಸ್‌ನಿಂದ ಅಡ್ಡಪರಿಣಾಮ

ಚೆನ್ನೈ, ಫೆ. 4: ಐ ಡ್ರಾಪ್ಸ್ ಕುರಿತ ತನಿಖೆ ಪೂರ್ಣಗೊಳ್ಳುವ ವರೆಗೆ ಕಣ್ಣಿಗೆ ಸಂಬಂಧಿಸಿದ ಎಲ್ಲ 14 ಉತ್ಪನ್ನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಔಷಧ ನಿಯಂತ್ರಕರು ಚೆನ್ನೈ ಮೂಲದ ಗ್ಲೋಬಲ್ ಫಾರ್ಮಾ ಹೆಲ್ತ್ ಕೇರ್ಗೆ ಸೂಚಿಸಿದ್ದಾರೆ. 

ಗ್ಲೋಬಲ್ ಫಾರ್ಮಾ ಉತ್ಪಾದನಾ ಘಟಕ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಅಲತ್ತೂರು ಪಟ್ಟಣದಲ್ಲಿ ಇದೆ. ಕಂಪೆನಿ ಆಯಿಂಟ್ಮೆಂಟ್, ಮಾತ್ರೆಗಳು, ಬಾಯಿಯ ಮೂಲಕ ಸೇವಿಸುವ ಔಷಧವನ್ನು ಉತ್ಪಾದಿಸುತ್ತದೆ ಹಾಗೂ 30 ದೇಶಗಳಿಗೆ ರಫ್ತು ಮಾಡುತ್ತದೆ. ಕಣ್ಣಿಗೆ ಸಂಬಂಧಿಸಿದ ಉತ್ಪನ್ನಗಳ ಉತ್ಪಾದನಾ ಘಟಕ ಇತರ ಉತ್ಪನ್ನಗಳ ಉತ್ಪಾದನಾ ಘಟಕಕ್ಕಿಂತ ಪ್ರತ್ಯೇಕವಾಗಿ ಇರುವಂತದ್ದು. ನಾವು ಈಗ ಕಣ್ಣಿಗೆ ಸಂಬಂಧಿಸಿದ ಉತ್ಪನ್ನಗಳ ಉತ್ಪಾದನಾ ಚಟುವಟಿಕೆಯನ್ನು ಮಾತ್ರ ಸ್ಥಗಿತಗೊಳಿಸಿದ್ದೇವೆ ಎಂದು ತಮಿಳುನಾಡು ಔಷಧ ನಿಯಂತ್ರಕರಾದ ಪಿ.ವಿ. ವಿಜಯಲಕ್ಷ್ಮೀ ತಿಳಿಸಿದ್ದಾರೆ. 

ಶುಕ್ರವಾರ ವಿಜಯಲಕ್ಷ್ಮೀ ಸೇರಿದಂತೆ ತಮಿಳುನಾಡು ಔಷಧ ಅಧಿಕಾರಿಗಳ ತಂಡ ಗ್ಲೋಬಲ್ ಫಾರ್ಮಾ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿತ್ತು ಹಾಗೂ ಕಂಟ್ರೋಲ್ ಬ್ಯಾಚ್ (ಪರೀಕ್ಷೆಯ ಅಗತ್ಯ ಬೀಳಬಹುದೆಂದು ಪ್ರತಿ ಬ್ಯಾಚ್ನಿಂದ ಸಂರಕ್ಷಿಸಿ ಇರಿಸಲಾದ ಕೆಲವು ಮಾದರಿಗಳು) ನ ಸಂಪೂರ್ಣವಾಗಿ ಉತ್ಪಾದನೆಯಾದ ಐ ಡ್ರಾಪ್ ಅನ್ನು ಸಂಗ್ರಹಿಸಿತ್ತು. ನಿರ್ದಿಷ್ಟ ಬ್ಯಾಚ್ ಐ ಡ್ರಾಪ್ನ ಉತ್ಪಾದನೆಗೆ ಬಳಸಿದ ಕಚ್ಚಾ ಸಾಮಗ್ರಿಗಳ ಮಾದರಿಗಳನ್ನು ಕೂಡ ಸಂಗ್ರಹಿಸಿತ್ತು. 

‘‘ಈ ಮಾದರಿಗಳನ್ನು ಇಲ್ಲಿನ ಸರಕಾರದ ಪ್ರಯೋಗಾಲಯದಲ್ಲಿ ಆದ್ಯತೆ ನೆಲೆಯಲ್ಲಿ ಪರೀಕ್ಷೆ ನಡೆಸಲಾಗುವುದು’’ ಎಂದು ವಿಜಯಲಕ್ಷ್ಮೀ ಅವರು ತಿಳಿಸಿದ್ದಾರೆ. ಆದರೆ, ಕಂಪೆನಿಯ ಉತ್ಪಾದನೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೇ ನಡೆದಿದೆಯೇ ಎಂಬ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ‘‘ನಾವು ಪ್ರಯೋಗಾಲಯದ ವರದಿ ಕಾಯುತ್ತೇವೆ’’ ಎಂದು ಅವರು ತಿಳಿಸಿದ್ದಾರೆ.

share
Next Story
X