Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಹಳಿತಪ್ಪಿದ ರೈಲು, 50ಕ್ಕೂ ...

ಅಮೆರಿಕ: ಹಳಿತಪ್ಪಿದ ರೈಲು, 50ಕ್ಕೂ ಅಧಿಕ ಬೋಗಿಗಳಿಗೆ ಬೆಂಕಿ

5 Feb 2023 11:29 PM IST
share
ಅಮೆರಿಕ: ಹಳಿತಪ್ಪಿದ ರೈಲು, 50ಕ್ಕೂ  ಅಧಿಕ ಬೋಗಿಗಳಿಗೆ ಬೆಂಕಿ

ಓಹಿಯೋ,ಫೆ.5: ಅಮೆರಿಕದ ಓಹಿಯೋ ರಾಜ್ಯದ ಗ್ರಾಮವೊಂದರಲ್ಲಿ ಅಪಾಯಕಾರಿ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ಸರಕು ಸಾಗಣೆಯ ರೈಲೊಂದು ಹಳಿತಪ್ಪಿದ್ದರಿಂದ ಹಲವು ಬೋಗಿಗಳು ಹೊತ್ತಿ ಉರಿದು, ಆಸುಪಾಸಿನ ನಿವಾಸಿಗಳನ್ನು ತೆರವುಗೊಳಿಸಲಾಗಿದೆ ಹಾಗೂ ಆ ಪ್ರದೇಶದಲ್ಲಿ ತುರ್ತುಪರಿಸ್ಥಿತಿಯನ್ನು ಘೋಷಿಸಲಾಗಿದೆ.

ಒಹಿಯೋ ರಾಜ್ಯದ ಗ್ರಾಮವಾದ ಈಸ್ಟ್ಪ್ಯಾಲೆಸ್ಟೀನ್ನಲ್ಲಿ ಶುಕ್ರವಾರ ರಾತ್ರಿ 9 ಗಂಟೆಯ ವೇಳೆಗೆ ಸರಕು ಸಾಗಣೆ ರೈಲಿನ ಸುಮಾರು 50 ಬೋಗಿಗಳು ಹಳಿತಪ್ಪಿದ್ದವು. ಅವು ಮ್ಯಾಡಿಸನ್, ಇಲಿನಾಯ್ಸಾನಿಂದ ಕೊನ್ವೇಗೆ ಅಪಾಯಕಾರಿ ವಸ್ತುಗಳು ಸೇರಿದಂತೆ ವೈವಿಧ್ಯಮಯ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದವು ಎಂದು ರೈಲು ನಿರ್ವಾಹಕ ನೊರ್ಫೋಲ್ಕ್ ಸೌದರ್ನ್ ಅವರು ಶನಿವಾರ ತಿಳಿಸಿದ್ದಾರೆ. ಆದರೆ ರೈಲು ಹಳಿತಪ್ಪಲು ಕಾರಣವೇನೆಂಬ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಆಸುಪಾಸಿನ ಯಾವುದೇ ಕಟ್ಟಡಗಳಿಗೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿಲ್ಲ. 

 ರೈಲಿನ 100 ಬೋಗಿಗಳ ಪೈಕಿ 20 ಬೋಗಿಗಳಲ್ಲಿ ಅಪಾಯಕಾರಿ ಸಾಮಗ್ರಿಗಳಿದ್ದವೆಂದು ಗುರುತಿಸಲಾಗಿದೆ. ಈ ಸರಕು ಸಾಗಣೆಯ ರೈಲು ದಹನಶೀಲ ವಸ್ತುಗಳು ಇಲ್ಲವೇ ಪರಿಸರಕ್ಕೆ ಹಾನಿಕರವಾದ ವಸ್ತುಗಳನ್ನು ಸಾಗಿಸುತ್ತಿದ್ದು ಯಾವುದೇ ರೀತಿಯ ಅಪಾಯವನ್ನು ಉಂಟುಮಾಡಬಲ್ಲ ಸಾಮರ್ಥ್ಯವನ್ನು ಹೊಂದಿದೆಯೆಂದು ನೊರ್ಫೊಕ್ ಸೌದರ್ನ್ ತಿಳಿಸಿದ್ದಾರೆ. ರೈಲು ಹಳಿತಪ್ಪಿದ ಪ್ರದೇಶಗಳಲ್ಲಿ ಹಲವಾರು ಬೋಗಿಗಳು ಹೊತ್ತಿ ಉರಿಯುತ್ತಿವೆ ಎಂದು ಮೂಲಗಳು ತಿಳಿಸಿವೆ. ರೈಲು ಹಳಿತಪ್ಪಿದ ಘಟನೆಗೆ ಸಂಬಂಧಿಸಿ ತನಿಖಾ ತಂಡವೊಂದನ್ನು ರಚಿಸಿರುವುದಾಗಿ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಶನಿವಾರ ತಿಳಿಸಿದೆ. ಈಸ್ಟ್ ಪ್ಯಾಲೆಸ್ಟೀನ್ ಪಟ್ಟಣದಲ್ಲಿನ ರೈಲು ಹಳಿತಪ್ಪಿದ ಪ್ರದೇಶದ ಆಸುಪಾಸಿನ ಸುಮಾರು 2 ಸಾವಿರ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ಪಟ್ಟಣದ ಮೇಯರ್ ಟ್ರೆಂಟ್ ಕೊನಾವೇ ತಿಳಿಸಿದ್ದಾರೆ.

share
Next Story
X