Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನಷ್ಟು ಕುಸಿದ ಅದಾನಿ ಗ್ರೂಪ್ ಶೇರುಗಳು

ಇನ್ನಷ್ಟು ಕುಸಿದ ಅದಾನಿ ಗ್ರೂಪ್ ಶೇರುಗಳು

6 Feb 2023 3:32 PM IST
share
ಇನ್ನಷ್ಟು ಕುಸಿದ ಅದಾನಿ ಗ್ರೂಪ್ ಶೇರುಗಳು

ಹೊಸದಿಲ್ಲಿ, ಫೆ.6: ಹಿಂಡನ್ಬರ್ಗ್ ರೀಸರ್ಚ್‌ನ (Hindenburg Research) ವರದಿಯ ಹೊಡೆತದಿಂದ ತತ್ತರಿಸಿರುವ ಅದಾನಿ ಗ್ರೂಪ್ (Adani Group) ಶೇರುಗಳ ಕುಸಿತ ಸೋಮವಾರವೂ ಮುಂದುವರಿದಿದ್ದು, ಗ್ರೂಪ್ ನ ಹೆಚ್ಚಿನ ಶೇರುಗಳು ಶೇ.5 ಮತ್ತು ಶೇ.10ರ ಲೋವರ್ ಸರ್ಕ್ಯೂಟ್‌ನಲ್ಲಿ ಲಾಕ್ ಆಗಿವೆ. ಅದಾನಿ ಗ್ರೂಪ್ ಶೇರುಗಳು ಮಾರಾಟ ಒತ್ತಡದಲ್ಲಿರುವುದು ಇದು ಸತತ ಎಂಟನೇ ವಹಿವಾಟಿನ ದಿನವಾಗಿದೆ. ಈ ನಡುವೆ ಜಾಗತಿಕ ಹಣಕಾಸು ಏಜೆನ್ಸಿಗಳು ಒಂದೊಂದಾಗಿ ಅದಾನಿ ಗ್ರೂಪ್ನೊಂದಿಗೆ ತಮ್ಮ ವ್ಯವಹಾರಗಳನ್ನು ಕಡಿತಗೊಳಿಸುತ್ತಿವೆ.

ಕ್ರೆಡಿಟ್ ಸುಸ್ಸೆ ಮತ್ತು ಸಿಟಿ ಗ್ರೂಪ್ ಬಳಿಕ ಈಗ ಬ್ರಿಟನ್ನ ಸ್ಟಾಂಡರ್ಡ್ ಚಾರ್ಟರ್ಡ್ ಕೂಡ ಸಾಲಗಳಿಗೆ ಭದ್ರತೆಯಾಗಿ ಅದಾನಿ ಗ್ರೂಪ್ನ ಬಾಂಡ್ಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ.

ಸೋಮವಾರ ಶೇರು ಮಾರುಕಟ್ಟೆಗಳ ಬೆಳಗಿನ ವಹಿವಾಟಿನಲ್ಲಿ ಗ್ರೂಪ್ ನ ಮುಂಚೂಣಿ ಕಂಪನಿ ಅದಾನಿ ಎಂಟರ್ಪ್ರೈಸಸ್ನ ಶೇರು ಶೇ.10ರಷ್ಟು ಕುಸಿತವನ್ನು ದಾಖಲಿಸಿತ್ತಾದರೂ ಅಪರಾಹ್ನದ ವೇಳೆಗೆ ಚೇತರಿಸಿಕೊಂಡಿತ್ತು. ಅದಾನಿ ಟೋಟಲ್ ಗ್ಯಾಸ್, ಅದಾನಿ ಗ್ರೀನ್, ಅದಾನಿ ಟ್ರಾನ್ಸ್ಮಿಷನ್, ಅದಾನಿ ವಿಲ್ಮರ್, ಅದಾನಿ ಪವರ್ ಮತ್ತು ಎನ್ಡಿಟಿವಿ ಶೇ.5 ಮತ್ತು ಶೇ.10 ಮೌಲ್ಯ ಕುಸಿತದೊಂದಿಗೆ ಲೋವರ್ ಸರ್ಕ್ಯೂಟ್‌ನಲ್ಲಿ ಲಾಕ್ ಆಗಿವೆ. ಗ್ರೂಪ್ ನ ಸಿಮೆಂಟ್ ಕಂಪನಿಗಳಾದ ಎಸಿಸಿ ಮತ್ತು ಅಂಬುಜಾ ಶೇರುಗಳು ಬೆಳಿಗ್ಗೆ ನಷ್ಟದಲ್ಲಿದ್ದವಾದರೂ ಕ್ರಮೇಣ ಚೇತರಿಸಿಕೊಂಡಿವೆ.

ಗ್ರೂಪ್ ಕಂಪನಿಗಳ ಶೇರುಗಳು ಚೇತರಿಸಿಕೊಳ್ಳದಿದ್ದರೆ ಸೋಮವಾರದ ವಹಿವಾಟಿನ ಅಂತ್ಯದಲ್ಲಿ ಅದಾನಿ ಗ್ರೂಪ್ ನ ಒಟ್ಟು ಮಾರುಕಟ್ಟೆ ಬಂಡವಾಳವು ಸುಮಾರು 10 ಲ.ಕೋ.ರೂ.ಗಳಷ್ಟು ಕುಸಿಯಬಹುದು ಎಂದು ಅಂದಾಜಿಸಲಾಗಿದೆ.

ಈ ನಡುವೆ ನ್ಯೂಯಾರ್ಕ್ ವಿವಿಯ ಪ್ರೊಫೆಸರ್ ಮತ್ತು ಮೌಲ್ಯಮಾಪನ ಗುರು ಅಶ್ವಥ ದಾಮೋದರನ್ ಅವರು ಅದಾನಿ ಎಂಟರ್ಪ್ರೈಸಸ್ನ ಶೇರು ತನ್ನ ನ್ಯಾಯಯುತ ಮೌಲ್ಯ 945ಕ್ಕೆ ಕುಸಿಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.

share
Next Story
X