Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಟುಂಬಸ್ಥರು ಅಂತ್ಯ ಸಂಸ್ಕಾರ ಮಾಡಿದ...

ಕುಟುಂಬಸ್ಥರು ಅಂತ್ಯ ಸಂಸ್ಕಾರ ಮಾಡಿದ ಬಳಿಕ ಗೆಳೆಯನಿಗೆ ವಿಡಿಯೋ ಕರೆ ಮಾಡಿದ 'ಮೃತ' ವ್ಯಕ್ತಿ!

6 Feb 2023 4:12 PM IST
share
ಕುಟುಂಬಸ್ಥರು ಅಂತ್ಯ ಸಂಸ್ಕಾರ ಮಾಡಿದ ಬಳಿಕ ಗೆಳೆಯನಿಗೆ ವಿಡಿಯೋ ಕರೆ ಮಾಡಿದ ಮೃತ ವ್ಯಕ್ತಿ!

ಪಾಲ್ಘರ್: ಸತ್ತಿದ್ದಾರೆಂದು ತಿಳಿಯಲಾಗಿದ್ದ ಹಾಗೂ ಕುಟುಂಬಸ್ಥರಿಂದ ಅಂತ್ಯಕ್ರಿಯೆ ಕೂಡ ನೆರವೇರಿಸಲ್ಪಟ್ಟಿದ್ದ 60 ವರ್ಷದ ಆಟೋರಿಕ್ಷಾ ಚಾಲಕರೊಬ್ಬರು ಮಹಾರಾಷ್ಟ್ರದ (Maharashtra) ಪಾಲ್ಘರ್‌ ಜಿಲ್ಲೆಯಲ್ಲಿ ಜೀವಂತವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಚಾಲಕ ಪಾಲ್ಘರ್‌ನ ಅನಾಥಾಲಯದಲ್ಲಿರುವುದು ಪತ್ತೆಯಾಗಿದೆಯಲ್ಲದೆ  ಆತ ತನ್ನ ಸ್ನೇಹಿತನೊಂದಿಗೆ ನಡೆಸಿದ ವೀಡಿಯೋ ಕಾಲ್‌ ತುಣುಕು ವೈರಲ್‌ ಆಗಿದೆ.

ಜನವರಿ 29 ರಂದು ಬೊಯ್ಸರ್‌ ಮತ್ತು ಪಾಲ್ಘರ್‌ ರೈಲು ನಿಲ್ದಾಣಗಳ ನಡುವಿನ ಹಳಿಯನ್ನು ದಾಟುವ ವೇಳೆ ರೈಲು ಬಡಿದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈತನ ಚಿತ್ರವನ್ನು ರೈಲ್ವೆ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ನಂತರ ಪಾಲ್ಘರ್‌ನ ವ್ಯಕ್ತಿಯೊಬ್ಬ ಪೊಲೀಸರಿಗೆ ಕರೆ ಮಾಡಿ ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ತನ್ನ ಸೋದರ ರಫೀಖ್‌ ಶೇಖ್‌ ಈ ವ್ಯಕ್ತಿ ಎಂದು ಹೇಳಿದ್ದ. ಕುಟುಂಬ ನಾಪತ್ತೆ ದೂರು ಕೂಡ ದಾಖಲಿಸಿತ್ತು.

ನಂತರ ಪೊಲೀಸರು ಕೇರಳದಲ್ಲಿದ್ದ 'ಮೃತ' ವ್ಯಕ್ತಿಯ ಪತ್ನಿಯನ್ನು ಸಂಪರ್ಕಿಸಿದ್ದರು. ಆಕೆ ಬಂದು ಮೃತದೇಹವನ್ನು ಗುರುತಿಸಿದ ನಂತರ ಕುಟುಂಬಕ್ಕೆ ಹಸ್ತಾಂತರಿಸಲಾಗಿತ್ತು. ನಂತರ ಅಂತ್ಯಕ್ರಿಯೆ ನಡೆದಿತ್ತು.

ಆದರೆ ರವಿವಾರ ಶೇಖ್‌ ಸ್ನೇಹಿತನೊಬ್ಬ ಆತನ ಸಂಖ್ಯೆಗೆ ಕರೆ ಮಾಡಿದಾಗ ಅತ್ತ ಕಡೆಯಿಂದ ಪ್ರತಿಕ್ರಿಯಿಸಿದ್ದ. ತಾನು ಚೆನ್ನಾಗಿರುವುದಾಗಿಯೂ ಶೇಖ್‌ ತನ್ನ ಸ್ನೇಹಿತನಿಗೆ ತಿಳಿಸಿದ್ದ. ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಶೇಖ್‌ ಕುಟುಂಬಕ್ಕೂ ತಿಳಿದು ಬಂದು ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಪೊಲೀಸರ ಪ್ರಕಾರ ಒಂದೆರಡು ತಿಂಗಳ ಹಿಂದೆ ಮನೆ ಬಿಟ್ಟು ತೆರಳಿದ್ದ ರಫೀಖ್‌ ಪಾಲ್ಘರ್‌ನ ಸಫಲ ಎಂಬಲ್ಲಿನ ಅನಾಥಾಲಯಕ್ಕೆ ಸೇರಿದ್ದ.

ಹಾಗಿದ್ದರೆ ಕುಟುಂಬ ಅಂತ್ಯಕ್ರಿಯೆ ನಡೆಸಿದ್ದ ವ್ಯಕ್ತಿ ಯಾರೆಂದು ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕ್ಲಿನಿಕ್‌ನಲ್ಲಿ ತಪ್ಪು ಚುಚ್ದು ಮದ್ದು ನೀಡಿದ್ದರಿಂದ ಮಹಿಳೆ ಮೃತ್ಯು: ಆರೋಪಿಯ ಬಂಧನ

share
Next Story
X