Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಂಚನೆ ಪ್ರಕರಣದ ಆರೋಪಿಯೊಂದಿಗೆ ನಳಿನ್...

ವಂಚನೆ ಪ್ರಕರಣದ ಆರೋಪಿಯೊಂದಿಗೆ ನಳಿನ್ ಕುಮಾರ್ ಕಟೀಲ್ ಆತ್ಮೀಯ ಒಡನಾಟ: ಫೋಟೊ ಹಂಚಿಕೊಂಡ ಕಾಂಗ್ರೆಸ್

6 Feb 2023 11:46 PM IST
share
ವಂಚನೆ ಪ್ರಕರಣದ ಆರೋಪಿಯೊಂದಿಗೆ ನಳಿನ್ ಕುಮಾರ್ ಕಟೀಲ್ ಆತ್ಮೀಯ ಒಡನಾಟ: ಫೋಟೊ ಹಂಚಿಕೊಂಡ ಕಾಂಗ್ರೆಸ್

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್  ಹೆಸರಿನಲ್ಲಿ ವಂಚನೆ ನಡೆಸಿದ ಜಯ ಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ @INCKarnataka ಆರೋಪಿಸಿದೆ.

ಸೋಮವಾರ ಟ್ವಿಟ್ ಮಾಡಿರುವ ಕಾಂಗ್ರೆಸ್, ಆರೋಪಿಯು ನಳಿನ್ ಕುಮಾರ್ ಕಟೀಲ್ ಅವರೊಂದಿಗಿದ್ದ ಪೋಟೊ ಹಂಚಿಕೊಂಡಿದೆ. 

''ಸೈಟ್ ಹೆಸರಲ್ಲಿ ವಂಚನೆ ನಡೆಸಿದ ಜಯಕುಮಾರ್ ಬಿಜೆಪಿ ಅಧ್ಯಕ್ಷರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದಾನೆ. ನಳಿನ್ ಕುಮಾರ್ ಅವರೇ @nalinkateel, ಈತನ ವಂಚನೆಯಲ್ಲಿ ನಿಮ್ಮದೂ ಪಾಲಿದೆಯೇ? ಈತನ ವಂಚನೆಗೆ ನಿಮ್ಮ ಶ್ರೀರಕ್ಷೆ ಇದೆಯೇ? ಈ ವಂಚಕನಿಗೆ ಬಿಜೆಪಿ ನಾಯಕರ ರಕ್ಷಣೆ ಇರುವಾಗ ಲಕ್ಷಾಂತರ ರೂಪಾಯಿ ಕಳೆದುಕೊಂಡ ಜನರಿಗೆ ನ್ಯಾಯ ಸಿಗಲು ಸಾಧ್ಯವೇ? '' ಎಂದು ಕಾಂಗ್ರೆಸ್ ಪ್ರಶ್. 

''ಅತ್ಯಾಚಾರಿಗಳು, ಬ್ರೋಕರ್ ಗಳು, ವೇಶ್ಯಾವಾಟಿಕೆ ದಂಧೆಕೋರರು,  ಭ್ರಷ್ಟರು, ವಂಚಕರು, ರೌಡಿಗಳು, ಕ್ರಿಮಿನಲ್ ಗಳ ಏಕೈಕ ತವರು ಮನೆ ಬಿಜೆಪಿ. ಬಿಜೆಪಿ ಎಂದರೆ ಭ್ರಷ್ಟರ ಕೂಟವಾಗಿರುವಾಗ ಈತ ಬಿಜೆಪಿ ಸದಸ್ಯನಾಗಿರುವುದರಲ್ಲಿ ವಿಶೇಷವೆನಿಲ್ಲ'' ಎಂದು ಕಾಂಗ್ರೆಸ್ ಟೀಕಿಸಿದೆ.

ಸೈಟ್ ಹೆಸರಲ್ಲಿ ವಂಚನೆ ನಡೆಸಿದ ಜಯಕುಮಾರ್ ಬಿಜೆಪಿ ಅಧ್ಯಕ್ಷರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದಾನೆ.@nalinkateel ಅವರೇ,
ಈತನ ವಂಚನೆಯಲ್ಲಿ ನಿಮ್ಮದೂ ಪಾಲಿದೆಯೇ?

ಈತನ ವಂಚನೆಗೆ ನಿಮ್ಮ ಶ್ರೀರಕ್ಷೆ ಇದೆಯೇ?

ಈ ವಂಚಕನಿಗೆ @BJP4Karnataka ನಾಯಕರ ರಕ್ಷಣೆ ಇರುವಾಗ ಲಕ್ಷಾಂತರ ರೂಪಾಯಿ ಕಳೆದುಕೊಂಡ ಜನರಿಗೆ ನ್ಯಾಯ ಸಿಗಲು ಸಾಧ್ಯವೇ?
2/2 pic.twitter.com/PI1oDOgLdS

— Karnataka Congress (@INCKarnataka) February 6, 2023

ಅತ್ಯಾಚಾರಿಗಳು, ಬ್ರೋಕರ್‌ಗಳು, ವೇಶ್ಯಾವಾಟಿಕೆ ದಂಧೆಕೋರರು, ಭ್ರಷ್ಟರು, ವಂಚಕರು, ರೌಡಿಗಳು, ಕ್ರಿಮಿನಲ್‌ಗಳ ಏಕೈಕ ತವರು ಮನೆ ಬಿಜೆಪಿ!

ನಿವೇಶನದ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚಿಸಿದವ @BJP4Karnataka ಕಾರ್ಯಕಾರಿಣಿ ಸದಸ್ಯನಂತೆ.

ಬಿಜೆಪಿ ಎಂದರೆ ಭ್ರಷ್ಟರ ಕೂಟವಾಗಿರುವಾಗ ಈತ ಬಿಜೆಪಿ ಸದಸ್ಯನಾಗಿರುವುದರಲ್ಲಿ ವಿಶೇಷವೆನಿಲ್ಲ!
1/1 pic.twitter.com/JOJAEbmhHM

— Karnataka Congress (@INCKarnataka) February 6, 2023
share
Next Story
X