Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೆಲಿಕಾಪ್ಟರ್ ಪ್ರಯಾಣಕ್ಕೆ ಬ್ರಿಟನ್...

ಹೆಲಿಕಾಪ್ಟರ್ ಪ್ರಯಾಣಕ್ಕೆ ಬ್ರಿಟನ್ ಪ್ರಧಾನಿ ಸುನಾಕ್ ಅಪಾರ ವೆಚ್ಚ: ವ್ಯಾಪಕ ಟೀಕೆ

6 Feb 2023 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆಲಿಕಾಪ್ಟರ್ ಪ್ರಯಾಣಕ್ಕೆ ಬ್ರಿಟನ್ ಪ್ರಧಾನಿ ಸುನಾಕ್ ಅಪಾರ ವೆಚ್ಚ: ವ್ಯಾಪಕ ಟೀಕೆ

ಲಂಡನ್, ಫೆ.6: ಕಳೆದ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಖಾಸಗಿ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಲು ಮಾಡಿರುವ ವೆಚ್ಚದ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

 ಪ್ರಧಾನಿಯಾದ ಬಳಿಕ ಸುನಾಕ್ 16,000 ಪೌಂಡ್‌ಗಳಷ್ಟು ಹಣವನ್ನು ಹೆಲಿಕಾಪ್ಟರ್ ಪ್ರಯಾಣಕ್ಕೆ ವೆಚ್ಚಮಾಡಿದ್ದು ತನ್ನ ಕ್ಷೇತ್ರ ನಾರ್ಥ್‌ಯಾರ್ಕ್‌ಶೈರ್‌ನ ಪ್ರವಾಸದ ಖರ್ಚನ್ನು ಖಾಸಗಿಯವರು ಭರಿಸಿರುವುದು ಪ್ರಶ್ನೆಗೆ ಕಾರಣವಾಗಿದೆ. ಪ್ರಧಾನಿಯಾದ ಬಳಿಕ ತನ್ನ ಕ್ಷೇತ್ರ ಸಂದರ್ಶಿಸಲು ತೆರಿಗೆದಾರರ ನಿಧಿಯ ಖಾಸಗಿ ಜೆಟ್ ಅನ್ನು ಬಳಸಿರುವುದು ವ್ಯಾಪಕ ಟೀಕೆಗೆ ಗ್ರಾಸವಾಗಿದೆ ಎಂದು ‘ದಿ ಗಾರ್ಡಿಯನ್’ ವರದಿ ಮಾಡಿದೆ.

ಈ ವರದಿಗೆ ಪ್ರತಿಕ್ರಿಯಿಸಿರುವ ಪ್ರಧಾನಿಯವರ ಕಾರ್ಯಾಲಯ ‘ಪ್ರಧಾನಿ ತನ್ನ ಪ್ರಯಾಣದ ವೆಚ್ಚವನ್ನು ತಾವೇ ಭರಿಸಿದ್ದಾರೆ. ಪ್ರಧಾನಿಯವರ ಪ್ರಯಾಣದ ವಿಷಯದಲ್ಲಿ ತಾನು ಪ್ರತಿಕ್ರಿಯಿಸುವುದಿಲ್ಲ ’ ಎಂದಿದೆ. ಆದರೆ ಸುನಾಕ್ ಹೆಲಿಕಾಪ್ಟರ್ ಪ್ರಯಾಣಕ್ಕೆ ಬ್ರಿಟನ್ ಮಾಧ್ಯಮಗಳಿಂದ ವ್ಯಾಪಕ ಟೀಕೆ ಎದುರಾಗಿದೆ. ಸುನಕ್ ಅವರ ಸಂಸದೀಯ ಕ್ಷೇತ್ರದ ಬಳಿಯಿರುವ ನಾರ್ಥಲರ್ಟನ್‌ಗೆ ಲಂಡನ್‌ನಿಂದ ಅತ್ಯಂತ ಕಡಿಮೆ ಖರ್ಚಿನಲ್ಲಿ ಸುಲಭವಾಗಿ ಪ್ರಯಾಣಿಸಲು ಸಾಧ್ಯವಿರುವಾಗ ಈ ದುಂದುವೆಚ್ಚ ಸರಿಯೇ ಎಂದು ಪ್ರಶ್ನಿಸಲಾಗಿದೆ. ಅಲ್ಲದೆ ಹೆಲಿಕಾಪ್ಟರ್ ಪ್ರಯಾಣವು ಅಪಾರ ಪ್ರಮಾಣದ ಇಂಗಾಲವನ್ನು ವಾತಾವರಣಕ್ಕೆ ಬಿಡುಗಡೆಗೊಳಿಸುತ್ತದೆ. ಹವಾಮಾನ ವೈಪರೀತ್ಯ ಸಮಸ್ಯೆ ಪರಿಹಾರಕ್ಕೆ ಸುನಾಕ್ ಅವರ ಬದ್ಧತೆಯನ್ನು ಇದು ಪ್ರಶ್ನಿಸುತ್ತದೆ ಎಂದು ಟೀಕೆ ವ್ಯಕ್ತವಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X