Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಾಸ್ಟ್ಯಾಗ್ ಪರಿಣಾಮ: 5 ವರ್ಷಗಳಲ್ಲಿ...

ಫಾಸ್ಟ್ಯಾಗ್ ಪರಿಣಾಮ: 5 ವರ್ಷಗಳಲ್ಲಿ ರಸ್ತೆ ಬಳಕೆದಾರರು ತೆತ್ತ ಟೋಲ್ ಮೊತ್ತ ಎಷ್ಟು ಗೊತ್ತೇ?

7 Feb 2023 7:15 AM IST
share
ಫಾಸ್ಟ್ಯಾಗ್  ಪರಿಣಾಮ: 5 ವರ್ಷಗಳಲ್ಲಿ ರಸ್ತೆ ಬಳಕೆದಾರರು ತೆತ್ತ ಟೋಲ್ ಮೊತ್ತ ಎಷ್ಟು ಗೊತ್ತೇ?

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಅಂದರೆ 2018ರ ಏಪ್ರಿಲ್‍ನಿಂದ 2022ರ ಡಿಸೆಂಬರ್‍ವರೆಗೆ ದೇಶಾದ್ಯಂತ ರಸ್ತೆ ಬಳಕೆದಾರರು 1.5 ಲಕ್ಷ ಕೋಟಿ ರೂಪಾಯಿ ಟೋಲ್ ಪಾವತಿಸಿದ್ದಾರೆ. ಟೋಲ್ ಪಾವತಿಯಲ್ಲಿ ಉತ್ತರಪ್ರದೇಶ ಅಗ್ರಸ್ಥಾನದಲ್ಲಿದೆ ಎಂಬ ಅಂಶ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

ಅಂಕಿ ಅಂಶಗಳ ವಿಶ್ಲೇಷಣೆಯಿಂದ ತಿಳಿದು ಬರುವ ಮತ್ತೊಂದು ಪ್ರಮುಖ ಅಂಶವೆಂದರೆ, ಪ್ರಸಕ್ತ ಹಣಕಾಸು ವರ್ಷ ಕಳೆದ ಐದು ವರ್ಷಗಳಲ್ಲೇ ಗರಿಷ್ಠ ಟೋಲ್ ಸಂಗ್ರಹಕ್ಕೆ ಸಜ್ಜಾಗಿದೆ. ರಾಷ್ಟ್ರೀಯವಾಗಿ ಸಂಗ್ರಹವಾದ 1.5 ಲಕ್ಷ ಕೋಟಿ ರೂಪಾಯಿಗಳ ಪೈಕಿ 2021-22ನೇ ಹಣಕಾಸು ವರ್ಷದಲ್ಲಿ ಗರಿಷ್ಠ ಸಂಗ್ರಹವಾಗಿದೆ. ಈ ಅವಧಿಯಲ್ಲಿ 33,881.2 ಕೋಟಿ ರೂಪಾಯಿ ಟೋಲ್ ಸಂಗ್ರಹವಾಗಿದೆ.

ಆದಾಗ್ಯೂ ಈ ದಾಖಲೆಯನ್ನು ಮರಿಯಲು 2022-23 ಸಜ್ಜಾಗಿದ್ದು, ಮೊದಲ ಮೂರು ತ್ರೈಮಾಸಿಕದಲ್ಲೇ 33,489.1 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇಶದಲ್ಲಿ ಗರಿಷ್ಠ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ ಟೋಲ್ ಪಾವತಿಯಲ್ಲೂ ಮೊದಲ ಸ್ಥಾನದಲ್ಲಿದೆ. ಈ ರಾಜ್ಯದಲ್ಲಿ 17242.9 ಕೋಟಿ ರೂಪಾಯಿ ಟೋಲ್ ಸಂಗ್ರಹವಾಗಿದ್ದರೆ ರಾಜಸ್ಥಾನ (g16565.9) ನಂತರದ ಸ್ಥಾನದಲ್ಲಿದೆ. ಗುಜರಾತ್, ಮಹಾರಾಷ್ಟ್ರ ಹಾಗೂ ತಮಿಳುನಾಡು ನಂತರದ ಸ್ಥಾನಗಳಲ್ಲಿವೆ. ಈ ಐದು ರಾಜ್ಯಗಳು ಒಟ್ಟು ಟೋಲ್ ಸಂಗ್ರಹಕ್ಕೆ ಶೇಕಡ 50ರಷ್ಟು ಕೊಡುಗೆ ನೀಡಿವೆ.

ಇತ್ತೀಚಿನ ಕೆಲ ವರ್ಷಗಳಲ್ಲಿ ಟೋಲ್ ಸಂಗ್ರಹ ಹೆಚ್ಚಳಕ್ಕೆ ಪೂರ್ಣಪ್ರಮಾಣದಲ್ಲಿ ಫಾಸ್ಟ್‍ಟ್ಯಾಗ್‍ಗಳ ಬಳಕೆ ಕಾರಣ ಎನ್ನಲಾಗಿದೆ. ಇದು ಟೋಲ್ ಸಂಗ್ರಹದ ಕ್ಷಮತೆ ಹೆಚ್ಚಿಸಲು ನೆರವಾಗಿದೆ ಎಂದು ತಜ್ಞರು ಹೇಳುತ್ತಾರೆ. 2014ರಲ್ಲಿ ಪ್ರಾಯೋಗಿಕವಾಗಿ ಫಾಸ್ಟ್‍ಟ್ಯಾಗ್ ಬಳಕೆ ಆರಂಭವಾಗಿದ್ದು, 2015ರಲ್ಲಿ ಬೆಂಗಳೂರು, ಚೆನ್ನೈ ಸೇರಿದಂತೆ ಸುವರ್ಣ ಚತುರ್ಭುಜ ಹೆದ್ದಾರಿಗಳಲ್ಲಿ ಫಾಸ್ಟ್ಯಾಗ್ ಆರಂಭವಾಗಿತ್ತು. 2019ರಿಂದ ಎಲ್ಲ ಹೆದ್ದಾರಿಗಳಲ್ಲೂ ಇದು ಕಡ್ಡಾಯವಾಯಿತು. ಆದರೆ 2021-22ನೇ ಸಾಲಿನಿಂದ ಇದನ್ನು ಕಟ್ಟುನಿಟ್ಟಾಗಿ ಎಲ್ಲೆಡೆ ಅನುಷ್ಠಾನಗೊಳಿಸಲಾಯಿತು.

share
Next Story
X