Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿಯಲ್ಲಿ ಭಾರಿ ಭೂಕಂಪ: ಇಬ್ಭಾಗವಾದ...

ಟರ್ಕಿಯಲ್ಲಿ ಭಾರಿ ಭೂಕಂಪ: ಇಬ್ಭಾಗವಾದ ವಿಮಾನ ರನ್‌ವೇ

7 Feb 2023 1:45 PM IST
share
ಟರ್ಕಿಯಲ್ಲಿ ಭಾರಿ ಭೂಕಂಪ: ಇಬ್ಭಾಗವಾದ ವಿಮಾನ ರನ್‌ವೇ

ಇಸ್ತಾಂಬುಲ್: ಟರ್ಕಿ ಮತ್ತು ಸಿರಿಯಾ ದೇಶಗಳಲ್ಲಿ ಮೂರು ಪ್ರಬಲ ಭೂಕಂಪ ಸಂಭವಿಸಿದ್ದು, ಇದರಿಂದ ಭಾರಿ ಪ್ರಮಾಣದ ಮೂಲಸೌಕರ್ಯ ಹಾಗೂ ಜೀವ ಹಾನಿ ಸಂಭವಿಸಿದೆ. ಈ ಭೂಕಂಪಗಳಲ್ಲಿ ಈವರೆಗೆ ಸುಮಾರು 3,800 ಮಂದಿ ಸಾವಿಗೀಡಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟ ಆಗಿದೆ. 7.8 ಕಂಪನಾಂಕದ ಭೂಕಂಪ ಸಂಭವಿಸಿದ ನಂತರ ಹತ್ತಾರು ಕಿರು ಭೂಕಂಪಗಳು ಸಂಭವಿಸಿದ್ದು, ಸಿರಿಯಾ ಯುದ್ಧ ಹಾಗೂ ಇನ್ನಿತರ ಬಿಕ್ಕಟ್ಟುಗಳಿಂದ ನಿರಾಶ್ರಿತರಾಗಿ ಟರ್ಕಿ ನಗರಗಳಲ್ಲಿ ಆಸರೆ ಪಡೆದಿದ್ದ ಲಕ್ಷಾಂತರ ಮಂದಿಯ ಬದುಕು ಸಂಪೂರ್ಣವಾಗಿ ಅಳಿಸಿ ಹೋಗಿದೆ. ಈ ನಡುವೆ ಟರ್ಕಿಯ ಹಾತೇ ಪ್ರಾಂತ್ಯದಲ್ಲಿನ ವಿಮಾನ ನಿಲ್ದಾಣದಲ್ಲಿನ ಏಕೈಕ ರನ್‌ವೇ ಕೂಡಾ ಇಬ್ಭಾಗವಾಗಿದ್ದು, ಉಪಯೋಗಿಸಲಸಾಧ್ಯವಾದ ಸ್ಥಿತಿಗೆ ತಲುಪಿದೆ ಎಂದು ndtv.com ವರದಿ ಮಾಡಿದೆ.

ಸಂಪೂರ್ಣವಾಗಿ ಹಾಳಾಗಿರುವ ರನ್‌ವೇ ವಿಡಿಯೊ ಸಾಮಾಜಿಕ ಜಾಲಕತಾಣದಲ್ಲಿ ವೈರಲ್ ಆಗಿದ್ದು, ಈ ವಿಡಿಯೊದಲ್ಲಿ ರನ್‌ವೇ ಇಬ್ಭಾಗವಾಗಿ, ಯಾವುದೇ ವಿಮಾನ ಹಾರಾಟಕ್ಕೂ ಯೋಗ್ಯವಲ್ಲದ ಸ್ಥಿತಿಗೆ ತಲುಪಿರುವುದು ದಾಖಲಾಗಿದೆ.

ಕಳೆದ ದಶಕಗಳಲ್ಲೇ ಸೋಮವಾರ ಸಂಭವಿಸಿದ ಟರ್ಕಿಯಲ್ಲಿನ ಭೂಕಂಪವು ಅತ್ಯಂತ ದುರಂತಮಯ ಭೂಕಂಪವಾಗಿದೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತೈಯ್ಯಪ್ ಎರ್ಡೋಗನ್ ತಿಳಿಸಿದ್ದಾರೆ. ಸೋಮವಾರ ಸಂಭವಿಸಿದ ಮೊದಲ ಭೂಕಂಪವು ದೇಶದ ಇತಿಹಾಸದಲ್ಲೇ ದಾಖಲಾಗಿರುವ ಅತ್ಯಂತ ಪ್ರಬಲ ಭೂಕಂಪವಾಗಿದೆ ಎಂದು ಭೂಕಂಪ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಬಿಬಿಸಿ ಸುದ್ದಿ ಸಂಸ್ಥೆ ಪ್ರಕಾರ, ಕಹ್ರಮನ್ಮರಾಸ್ ಪ್ರಾಂತ್ಯದ ಎಲ್ಬಿಸ್ತಾನ ಜಿಲ್ಲೆಯಲ್ಲಿ ಕಂಪನ ಕೇಂದ್ರ ಹೊಂದಿದ್ದ ಎರಡನೆ ಭೂಕಂಪವು 7.5 ಕಂಪನಾಂಕಗಳ ತೀವ್ರತೆ ಹೊಂದಿತ್ತು ಎಂದು ಹೇಳಿದೆ.

Massive Earthquake In Turkey Splits Airport Runway Into Two: pic.twitter.com/56R3uptmDs

— Fozail Farooquee (@FozailFarooquee) February 7, 2023
share
Next Story
X