Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಹಜ್ ನೀತಿ: ನೀವು...

ಹೊಸ ಹಜ್ ನೀತಿ: ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ...

7 Feb 2023 4:01 PM IST
share
ಹೊಸ ಹಜ್ ನೀತಿ: ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ...

ಹೊಸದಿಲ್ಲಿ: ಪ್ರಸಕ್ತ ಸಾಲಿನಲ್ಲಿ 1.75 ಮಂದಿ ಹಜ್ ಯಾತ್ರೆ ಕೈಗೊಳ್ಳಲು ಕೋಟಾ ನಿಗದಿಪಡಿಸಲಾಗಿದ್ದು, ಹೊಸ ಹಜ್ ನೀತಿಯಡಿ ಕೋಟಾದ ಶೇಕಡ 90ರಷ್ಟು ಭಾಗವನ್ನು ಭಾರತದ ಹಜ್ ಕಮಿಟಿಗೆ ಹಂಚಿಕೆ ಮಾಡಲಾಗುತ್ತದೆ ಹಾಗೂ ಉಳಿಕೆ ಶೇಕಡ 10 ನ್ನು ಖಾಸಗಿ ಆಪರೇಟರ್‍ಗಳಿಗೆ ನೀಡಲಾಗುತ್ತದೆ. ಈ ವರ್ಷದ ಹಜ್ ಯಾತ್ರೆಗೆ ಸರ್ಕಾರ ಇನ್ನಷ್ಟೇ ಅರ್ಜಿಗಳನ್ನು ತೆರೆಯಬೇಕಾಗಿದೆ.

2023ರ ಹಜ್ ನೀತಿಯಡಿ, ಸಂಪರ್ಣ ಸರ್ಕಾರಿ ವಿವೇಚನಾ ಕೋಟಾವನ್ನು ರದ್ದುಪಡಿಸಲಾಗಿದೆ ಹಾಗೂ ಇದನ್ನು ಸಾಮಾನ್ಯ ವರ್ಗದಲ್ಲೇ ವಿಲೀನಗೊಳಿಸಲಾಗಿದೆ.

ಅಂತೆಯೇ ಹೊಸ ನೀತಿಯಡಿ ಮಹಿಳೆಯರು, ಶಿಶುಗಳು ಹಾಗೂ ಅಂಗವಿಕಲರಿಗೆ ಮತ್ತು ವೃದ್ಧರಿಗೆ ವಿಶೇಷ ಸೌಲಭ್ಯ ಕಲ್ಪಿಸಲಾಗುತ್ತದೆ. 2023ರ ಹಜ್ ಯಾತ್ರೆಗೆ 25 ಪ್ರಯಾಣ ಆರಂಭದ ಕೇಂದ್ರಗಳು ಇರುತ್ತವೆ. ಈ ಕೇಂದ್ರಗಳ ಏರಿಕೆಯಿಂದಾಗಿ ಅಗರ್ತಲದಂಥ ಗುಡ್ಡಗಾಡು ಪ್ರದೇಶಗಳ ಜನ ಕೂಡಾ ಪ್ರವಾಸ ಕೈಗೊಳ್ಳಲು ಅನುಕೂಲವಾಗಲಿದೆ. ಸೌದಿ ಅರೇಬಿಯಾದ ಷರತ್ತುಗಳ ಅನುಸಾರವಾಗಿ 45 ವರ್ಷ ಮೇಲ್ಪಟ್ಟ ಒಬ್ಬಂಟಿ ಮಹಿಳೆಯರು ಕೂಡಾ ಸ್ವಂತವಾಗಿ ಅರ್ಜಿ ಸಲ್ಲಿಸಬಹುದು. 

ಈ ವರ್ಗದಲ್ಲಿ ಅರ್ಜಿ ಸಲ್ಲಿಸಿದವರನ್ನು ಭಾರತದ ಹಜ್ ಕಮಿಟಿ ಪ್ರತ್ಯೇಕ ಗುಂಪಿನಲ್ಲಿ ಯಾತ್ರೆಗೆ ವ್ಯವಸ್ಥೆ ಮಾಡಲಿದೆ.
"ಹೊಸ ಐತಿಹಾಸಿಕ ಹಜ್ ನೀತಿ ಯಾತ್ರಿಗಳಿಗೆ ಆರ್ಥಿಕವಾಗಿ ನಿರಾಳತೆಗೆ ಕಾರಣವಾಗಲಿದೆ. ಮೊಟ್ಟಮೊದಲ ಬಾರಿಗೆ ಅರ್ಜಿ ನಮೂನೆಗಳು ಉಚಿತವಾಗಿರುತ್ತವೆ. ಹಜ್ ಪ್ಯಾಕೇಜ್ ವೆಚ್ಚವನ್ನು ಸುಮಾರು 50 ಸಾವಿರ ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ" ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.

New landmark #HajPolicy will bring financial relief to pilgrims. Application forms are now free for the 1st time, Haj package costs have been reduced by approx. Rs. 50,000.@PMOIndia@smritiirani #AzadiKaAmritMahotsav #SabKaSathSabKaVikas

— Ministry of Minority Affairs (@MOMAIndia) February 6, 2023
share
Next Story
X