Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು...

ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ: ಆಯನೂರು ಮಂಜುನಾಥ್

''ಈಶ್ವರಪ್ಪ ಅವಕಾಶ ಕೊಟ್ಟರೆ ನಾನೂ ಡ್ರೈವಿಂಗ್ ಮಾಡುತ್ತೇನೆ''

7 Feb 2023 5:07 PM IST
share
ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು ಅವಕಾಶ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ: ಆಯನೂರು ಮಂಜುನಾಥ್
''ಈಶ್ವರಪ್ಪ ಅವಕಾಶ ಕೊಟ್ಟರೆ ನಾನೂ ಡ್ರೈವಿಂಗ್ ಮಾಡುತ್ತೇನೆ''

ಶಿವಮೊಗ್ಗ, ಫೆ.08: ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು ನನಗೂ ಒಂದು ಅವಕಾಶ ಕೊಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಿಳಿಸಿದ್ದಾರೆ. 

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಗಲಭೆಗಳು ನಡೆಯುತ್ತಿರುವುದು ನಿಜ. ಶಾಸಕ ಕೆ.ಎಸ್. ಈಶ್ವರಪ್ಪನವರು ಅದನ್ನು ಹತೋಟಿಗೆ ತಂದಿರುವುದೂ ನಿಜ. ಆದರೆ ಬಹಳಷ್ಟು ಬಡವರು ಗಲಭೆಗಳಿಂದ ಹತಾಶರಾಗಿದ್ದಾರೆ. ವ್ಯಾಪಾರಸ್ಥರು ಸಂಕಷ್ಟ ಅನುಭವಿಸಿದ್ದಾರೆ. ಒಂದು ರೀತಿಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿದ್ದವು. ನಗರದಲ್ಲಿ ಶಾಂತಿ ಸ್ಥಾಪಿಸಬೇಕು ಎಂಬುದು ಎಲ್ಲರ ಉದ್ದೇಶವೂ ಆಗಿದೆ. ಈ ಉದ್ದೇಶವನ್ನು ಮತ್ತಷ್ಟು ಉತ್ತಮಪಡಿಸಲು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂಬುದು ನನ್ನ ಒತ್ತಾಸೆಯಾಗಿದೆ ಎಂದರು.

ನಗರದಲ್ಲಿ ನನ್ನ ಕುರಿತಂತೆ ಫ್ಲೆಕ್ಸ್ ಅಳವಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಅಭಿಮಾನಿಗಳು ಹೇಳಿದ ರೀತಿ ಇದೆ ಅಷ್ಟೆ. ಇದು ನನ್ನ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾನು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದಕ್ಕೆ ಜನರಿಂದ ಯಾವ ವಿರೋಧವೂ ಇಲ್ಲ. ಈಶ್ವರಪ್ಪ ಮತ್ತು ನಾನು ಒಂದೇ ಕಾರಿನಲ್ಲಿ ಡ್ರೈವಿಂಗ್ ಮಾಡುತ್ತಿದ್ದೇವೆ. ಈಶ್ವರಪ್ಪನವರು ಡ್ರೈವಿಂಗ್ ಮಾಡುತ್ತಿದ್ದು, ಅವರಿಗೆ ದಣಿವಾದಾಗ ನಾನೂ ಸ್ವಲ್ಪ ದೂರ ಡ್ರೈವಿಂಗ್ ಮಾಡಬೇಕೆಂಬ ಬಯಕೆ ಇದೆ. ಅವರು ಅವಕಾಶ ಕೊಟ್ಟರೆ ಡ್ರೈವಿಂಗ್ ಮಾಡುತ್ತೇನೆ ಇಲ್ಲವೇ ಅವರ ಪಕ್ಕದಲ್ಲಿಯೇ ಕುಳಿತುಕೊಳ್ಳುವೆ ಎಂದರು.

ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಈಗಲೂ ಪ್ರಯತ್ನ ನಡೆಯುತ್ತಿದೆ. ಕಾರ್ಖಾನೆಯ ವ್ಯಾಪ್ತಿಯನ್ನು ರೆಡ್ ಝೋನ್ ಎಂದು ಘೋಷಣೆಯಾಗಿರುವುದರಿಂದ ಯಾವುದೇ ಹೊಸ ಕಾರ್ಖಾನೆ ಆರಂಭವಾಗುವುದಿಲ್ಲ. ಆದ್ದರಿಂದ ಕೊನೇ ಪಕ್ಷ ಸರ್ಕಾರ ಬಂಡವಾಳ ಹೂಡಬೇಕು ಅಥವಾ ಖಾಸಗಿಯವರಿಗೆ ವಹಿಸಿಕೊಡಬೇಕು. ಜಿಲ್ಲೆಯಲ್ಲಿ ಇರುವ ಏಕೈಕ ಸರ್ಕಾರಿ ಕಾರ್ಖಾನೆ ಇದಾಗಿರುವುದರಿಂದ ಇದನ್ನು ಉಳಿಸುವ  ಪ್ರಯತ್ನ  ಆಗುತ್ತಿದೆ ಎಂದರು.

share
Next Story
X