Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಚಾರ ನಿಯಮ ಉಲ್ಲಂಘನೆ: 1,880 ಪ್ರಕರಣಗಳ...

ಸಂಚಾರ ನಿಯಮ ಉಲ್ಲಂಘನೆ: 1,880 ಪ್ರಕರಣಗಳ ದಂಡ ವಸೂಲಿ

7 Feb 2023 10:34 PM IST
share
ಸಂಚಾರ ನಿಯಮ ಉಲ್ಲಂಘನೆ: 1,880 ಪ್ರಕರಣಗಳ ದಂಡ ವಸೂಲಿ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಸೂಚನೆಯಂತೆ ದಂಡ ಶುಲ್ಕದಲ್ಲಿ ಶೇ.50 ರಿಯಾಯ್ತಿಯಡಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮಂಗಳವಾರ 1,880 ಪ್ರಕರಣಗಳಲ್ಲಿ 4,49,950 ರೂ. ಶುಲ್ಕ ವಸೂಲಿ ಮಾಡಲಾಗಿದೆ.
ಇ ಚಲನ್‌ನಲ್ಲಿ 1,789 ಪ್ರಕರಣಗಳಲ್ಲಿ 4,18,350 ರೂ., ಸ್ಥಳದಲ್ಲೇ ದಂಡದ 91 ಪ್ರಕರಣಗಳಲ್ಲಿ 31,600 ರೂ. ಶುಲ್ಕ ವಸೂಲಿ ಮಾಡಲಾಗಿದೆ.

ಸಂಚಾರ ಪೂರ್ವ ಠಾಣೆಯಲ್ಲಿ ಇ ಚಲನ್‌ನಡಿ 578 ಪ್ರಕರಣಗಳಲ್ಲಿ 1,25,750 ರೂ., ಸ್ಥಳದಲ್ಲೇ 30 ಪ್ರಕರಣಗಳಲ್ಲಿ 9,600 ರೂ. ಸಹಿತ 608 ಪ್ರಕರಣಗಳಲ್ಲಿ 1,35,350 ರೂ. ಮತ್ತು ಸಂಚಾರ ಪಶ್ಚಿಮದಲ್ಲಿ 302 ಪ್ರಕರಣಗಳಲ್ಲಿ 72,400 ರೂ., ಸ್ಥಳದಲ್ಲೇ 8 ಪ್ರಕರಣಗಳಲ್ಲಿ 3,700 ರೂ. ಸಹಿತ 310 ಪ್ರಕರಣಗಳಲ್ಲಿ 76,100 ರೂ. ವಸೂಲಿ ಮಾಡಲಾಗಿದೆ.

ಸಂಚಾರ ಉತ್ತರದಲ್ಲಿ 231ಪ್ರಕರಣಗಳಲ್ಲಿ 58,650 ರೂ., ಸ್ಥಳದಲ್ಲೇ 44 ಪ್ರಕರಣಗಳಲ್ಲಿ 14,400 ರೂ. ಸಹಿತ 275 ಪ್ರಕರಣಗಳಲ್ಲಿ 73,050 ರೂ., ಸಂಚಾರ ದಕ್ಷಿಣದಲ್ಲಿ 336 ಪ್ರಕರಣಗಳಲ್ಲಿ 80,300 ರೂ., ಸ್ಥಳದಲ್ಲೇ 9 ಪ್ರಕರಣಗಳಲ್ಲಿ 3,900 ರೂ. ಸಹಿತ 345 ಪ್ರಕರಣಗಳಲ್ಲಿ 84,200 ರೂ.ವಸೂಲಿ ಮಾಡಲಾಗಿದೆ.

ಎಸಿಪಿ ಸಂಚಾರ ಕಚೇರಿಯಲ್ಲಿ ಇ ಚಲನ್‌ನಲ್ಲಿ 71 ಪ್ರಕರಣಗಳಲ್ಲಿ 20,150 ರೂ., ಮಂಗಳೂರು ಒನ್ ಕೇಂದ್ರದಲ್ಲಿ ಇ ಚಲನ್‌ನಲ್ಲಿ 229 ಪ್ರಕರಣಗಳಲ್ಲಿ 51 ಸಾವಿರ ರೂ., ಅಂಚೆ ಕಚೇರಿಗಳಲ್ಲಿ ಇ ಚಲನ್‌ನಲ್ಲಿ 42 ಪ್ರಕರಣಗಳಲ್ಲಿ 10,100 ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್‌ರ ಪ್ರಕಟನೆ ತಿಳಿಸಿದೆ.

share
Next Story
X