Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಸಂಸದನಿಂದ ‘ಸತಿ’ಯ ವೈಭವೀಕರಣ:...

ಬಿಜೆಪಿ ಸಂಸದನಿಂದ ‘ಸತಿ’ಯ ವೈಭವೀಕರಣ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ; ಕಲಾಪ ಮಂದೂಡಿಕೆ

7 Feb 2023 10:44 PM IST
share
ಬಿಜೆಪಿ ಸಂಸದನಿಂದ ‘ಸತಿ’ಯ ವೈಭವೀಕರಣ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ; ಕಲಾಪ ಮಂದೂಡಿಕೆ

ಹೊಸದಿಲ್ಲಿ, ಫೆ.7: ‘ ಸತಿ’ ಪದ್ದತಿಯನ್ನು ಬಿಜೆಪಿ ಸಂಸದ ಚಂದ್ರ ಪ್ರಕಾಶ್ ಜೋಶಿ ವೈಭವೀಕರಿಸುತ್ತಿದ್ದಾರೆಂದು ಆರೋಪಿಸಿ ಪ್ರತಿಪಕ್ಷ ಸದಸ್ಯರು ಸದನದ ಕಲಾಪದ ವೇಳೆ ಗದ್ದಲವೆಬ್ಬಿಸಿದ್ದರಿಂದ ಲೋಕಸಭೆ(Lok Sabha)ಯನ್ನು ಮಂಗಳವಾರ ಸ್ವಲ್ಪ ಹೊತ್ತು ಮುಂದೂಡಲಾಯಿತು.

ರಾಜಸ್ತಾನದ ಮೇವಾರ ಪ್ರಾಂತದ ರಾಣಿ ಪದ್ಮಾವತಿಯನ್ನು ಉಲ್ಲೇಖಿಸುವಾಗ ಲೋಕಸಭಾ ಸದಸ್ಯ ಚಂದ್ರಪ್ರಕಾಶ್ ಜೋಶಿ(Chandraprakash Joshi) ಅವರು ಸತಿ ಪದ್ದತಿಯನ್ನು ವೈಭವೀಕರಿಸಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್,ಆರ್‌ಜೆಡಿ, ಸಿಪಿಎಂ ಸೇರಿದಂತೆ ವಿವಿಧ ಪ್ರತಿಪಕ್ಷಗಳ ನಾಯಕರು ಆರೋಪಿಸಿದರು.

ರಾಷ್ಟ್ರಪತಿ ಭಾಷಣದ ವಂದನಾನಿರ್ಣಯದ ಕುರಿತ ಚರ್ಚೆಯಲ್ಲಿ ಪಾಲ್ಗೊಂಡ ರಾಜಸ್ತಾನದ ಚಿತ್ತೋರ್‌ಗಢ ಸಂಸದರಾದ ಚಂದ್ರಪ್ರಕಾಶ್ ಜೋಶಿ, ‘‘ರಾಣಿ ಪದ್ಮಾವತಿ ತನ್ನ ಮುಖವನ್ನು ಅಲ್ಲಾವುದ್ದೀನ್ ಖಿಲ್ಜಿಗೆ ಎಂದೂ ತೋರಿಸಲಿಲ್ಲ. ಬದಲಿಗೆ ಆಕೆ ತನ್ನ 16 ಸಾವಿರ ಸಂಗಡಿಗ ಮಹಿಳೆಯರ ಜೊತೆ ಅಗ್ನಿಕುಂಡಕ್ಕೆ ಜಿಗಿದಳು. ಆದರೆ ನಿಮ್ಮ ಸರಕಾರವು ಸರಕಾರವು ಈ ಸ್ಥಳದ ಸುತ್ತ ಅಡೆತಡೆಗಳನ್ನು ನಿರ್ಮಿಸಿತ್ತು. ಆದರೆ ನಮ್ಮ ಸರಕಾರವು ಈ ತಾಣಕ್ಕೆ ಮಾನ್ಯತೆ ನೀಡಿದೆ ಎಂದು ಹೇಳಿದ್ದರು.

ಚಂದ್ರಪ್ರಕಾಶ್ ಅವರ ಹೇಳಿಕೆಯನ್ನು ಪ್ರತಿಪಕ್ಷಗಳ ಸದಸ್ಯರು ತೀವ್ರವಾಗಿ ಪ್ರತಿಭಟಿಸಿದರು ಹಾಗೂ ಸ್ಪೀಕರ್ ಪೀಠದ ಎದುರಿನ ಅಂಗಣಕ್ಕೆ ಧಾವಿಸಿದರು.

ಜೋಶಿ ಅವರು ಸತಿ ಪದ್ದತಿಯನ್ನು ವೈಭವೀಕರಿಸುತ್ತಿದ್ದಾರೆಂದು ಪ್ರತಿಪಕ್ಷ ಸದಸ್ಯರಾದ ಎನ್‌ಸಿಪಿಯ ಸುಪ್ರಿಯಾ ಸುಲೆ, ಡಿಎಂಕೆಯ ಎ. ರಾಜಾ, ಕಾಂಗ್ರೆಸ್‌ನ ಕೆ. ಮುರಳೀಧರನ್ ಹಾಗೂ ಎಐಎಂಐಎಂನ ಇಮ್ತಿಯಾಝ್ ಝಲೀಲ್ ಖಂಡಿಸಿದರು. ಸದನದಲ್ಲಿ ಗದ್ದಲ ನಿಲ್ಲದೆ ಇದ್ದಾಗ ಸ್ಪಿಕರ್ ಅವರು ಸಂಕ್ಷಿಪ್ತ ಅವಧಿಗೆ ಸದನವನ್ನು ಮುಂದೂಡಿದರು. ಮಧ್ಯಾಹ್ನದ ವೇಳೆ ಲೋಕಸಬಾ ಕಲಾಪ ಮತ್ತೆ ಆರಂಭಗೊಂಡಾಗ ಸಿಂಗ್ ಅವರು ತನ್ನ ಹೇಳಿಕೆಯ ಬಗ್ಗೆ ಸ್ಪಷ್ಟೀಕರಣ ನೀಡಿದರು.

‘‘ನನ್ನ ಭಾಷಣದಲ್ಲಾಗಲಿ, ನಾನಾಗಲಿ ಅಥವಾ ನನ್ನ ಪಕ್ಷವಾಗಲಿ ಸತಿ ಪದ್ದತಿಯನ್ನು ಆಚರಣೆಯನ್ನು ಬೆಂಬಲಿಸಿಲ್ಲ. ನನ್ನ ಭಾಷಣದ ಅನುವಾದದಲ್ಲಿ ಆದ ತಪ್ಪಿನಿಂದಾಗ ಈ ತಪ್ಪುತಿಳುವಳಿಕೆಯುಂಟಾಗಿದೆ. ನಾನು ನೇರ ನಡೆನುಡಿ ಹಾಗೂ ದಯಾಳು ವ್ಯಕ್ತಿತ್ವದವನೆಂದು ಹೇಳಲು ಇಚ್ಛಿಸುತ್ತೇನೆ. ನನ್ನ ತವರು ರಾಜ್ಯವಾದ ರಾಜಸ್ಥಾನದಲ್ಲಿ ಬಿಜೆಪಿ ನಾಯ ಭೈರೋನ್‌ಸಿಂಗ್ ಶೇಖಾವತ್ ಅವರು ಸತಿಪದ್ದತಿಯನ್ನು ಪ್ರಬಲವಾಗಿ ವಿರೋಧಿಸಿದ್ದರು ಎಂದರು.

‘‘ನಾನಾಗಲಿ ಅಥವಾ ನನ್ನ ಪಕ್ಷವಾಗಲಿ ಸತಿ ಪದ್ದತಿಯ ಆಚರಣೆಯನ್ನು ಒಪ್ಪುವುದಿಲ್ಲ. ರಾಜಕೀಯಕ್ಕಿಂತ ಮೊದಲು ದೇಶಸೇವೆಯೇ ನನ್ನ ಪಕ್ಷದ ಆದ್ಯತೆಯಾಗಿದೆ ಎಂದವರು ಹೇಳಿದರು.

ಮುಂದುವರಿದು ಮಾತನಾಡಿದ ಅವರು, ಮೀರಾ ಅವರ ಭಕ್ತಿಯ ಹಾಗೂ ಪದ್ಮಾವತಿ ಅವರ ತ್ಯಾಗದ ಭವ್ಯಪರಂಪರೆಯನ್ನು ಮೀರಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಹೇಳಿದರು.

share
Next Story
X