Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ ಭೂಕಂಪದ ಭೀಕರತೆ:...

ಟರ್ಕಿ ಭೂಕಂಪದ ಭೀಕರತೆ: ಅವಶೇಷಗಳಡಿಯಲ್ಲಿರುವ ಮಗಳ ಕೈ ಹಿಡಿದು ನಿರ್ಲಿಪ್ತವಾಗಿ ಕುಳಿತ ತಂದೆಯ ಮನಕಲಕುವ ಫೋಟೋ ವೈರಲ್

8 Feb 2023 2:42 PM IST
share
ಟರ್ಕಿ ಭೂಕಂಪದ ಭೀಕರತೆ: ಅವಶೇಷಗಳಡಿಯಲ್ಲಿರುವ ಮಗಳ ಕೈ ಹಿಡಿದು ನಿರ್ಲಿಪ್ತವಾಗಿ ಕುಳಿತ ತಂದೆಯ ಮನಕಲಕುವ ಫೋಟೋ ವೈರಲ್

ಇಸ್ತಾಂಬುಲ್: ದಕ್ಷಿಣ ಟರ್ಕಿ (Turkey) ಮತ್ತು ಉತ್ತರ ಸಿರಿಯಾದಲ್ಲಿ (Syria) ನಡೆದ ಪ್ರಬಲ ಭೂಕಂಪನದಿಂದ (earthquake) ಉಂಟಾದ ಅಪಾರ ಸಾವು ನೋವು ಜಗತ್ತನ್ನೇ ತಲ್ಲಣಗೊಳಿಸಿದೆ. ಈ ನಡುವೆ ಭೂಕಂಪದಿಂದ ಧರಾಶಾಹಿಯಾದ ಹಲವಾರು ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರಿಗಾಗಿ ನಡೆಸಲಾಗುತ್ತಿರುವ ರಕ್ಷಣಾ ಕಾರ್ಯಾಚರಣೆಯ ನಡುವೆ ಕೆಲವೊಂದು ಮನಕಲಕುವ ವಿದ್ಯಮಾನಗಳೂ ನಡೆದಿವೆ.

ಟರ್ಕಿಯ ಕಹರಮನ್ಮರಸ್‌ ಪ್ರಾಂತ್ಯದಲ್ಲಿ ನಡೆದ ಇಂತಹ ಒಂದು ಮನಕಲಕುವ ವಿದ್ಯಮಾನದ ಫೋಟೋ ಒಂದರಲ್ಲಿ ದುಃಖಪೀಡಿತ ವ್ಯಕ್ತಿಯೊಬ್ಬ ತನ್ನ ನೆಲಸಮವಾದ ಮನೆಯ ಅವಶೇಷಗಳ ಪಕ್ಕ ಕುಳಿದುಕೊಂಡಿದ್ದೇ ಅಲ್ಲದೆ ಅವಶೇಷಗಳಡಿಯಲ್ಲಿದ್ದ ಮಂಚದಲ್ಲಿ ಮಲಗಿ ಅಲ್ಲಿಯೇ ಮೃತಪಟ್ಟ ತನ್ನ ಪುತ್ರಿಯ ಕೈ ಹಿಡಿದುಕೊಂಡು ನಿರ್ಲಿಪ್ತವಾಗಿ ಕುಳಿತುಕೊಂಡಿರುವುದು ಕಾಣಿಸುತ್ತದೆ.  ಮೆಸುಟ್‌ ಹನ್ಸರ್‌ ಎಂಬ ಈ ವ್ಯಕ್ತಿಯ 15 ವರ್ಷದ ಪುತ್ರಿ ಗಾಢ ನಿದ್ದೆಯಲ್ಲಿರುವಾಗಲೇ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದ್ದಾಳೆ. ಅವಶೇಷಗಳಡಿಯಲ್ಲಿ ಆಕೆಯ ಮಂಚದ ಎರಡು ಕಾಲುಗಳು ಕಾಣಿಸುತ್ತವೆ ಹಾಗೂ ಮಂಚದಲ್ಲಿ ಆಕೆಯ ಒಂದು ಕೈಮಾತ್ರ ಕಾಣಿಸುತ್ತದೆ. ಇದನ್ನೇ ಹಿಡಿದು ತಂದೆ ಪರಿತಪಿಸುತ್ತಿರುವ ಈ ಚಿತ್ರಣ ಎಂತಹ ಕಲ್ಲು ಹೃದಯದವರ ಕಣ್ಣಲ್ಲೂ ನೀರು ತರಿಸದೇ ಇರದು.

ಇದೇ ಪ್ರದೇಶದ ಇನ್ನೊಂದೆಡೆ ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿಯಿಂದ ಇಬ್ಬರು ಮಕ್ಕಳನ್ನು ಜೀವಂತವಾಗಿ ಹೊರತೆಗೆದಿದ್ದಾರೆ.

ಉತ್ತರ ಸಿರಿಯಾದಲ್ಲಿ ನವಜಾತ ಶಿಶುವನ್ನು ಕೂಡ ರಕ್ಷಿಸುವಲ್ಲಿ ರಕ್ಷಣಾ ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ.  

This photo by Adem Altan is so powerful and devastating. Father Mesut Hancer is holding the hand of his deceased 15-year-old daughter, Irmak, as she lies on her bed.

If you can please support those in Turkey who were impacted by the earthquake. #RIPIrmak pic.twitter.com/HDGo19CP3z

— Jason Gregor (@JasonGregor) February 7, 2023

Mesut Hancer holds his 15yo daughter Irmak's hand after she died in Monday's massive earthquake. She is just one of over 8,000 people killed in Turkey and Syria. This photo reminds us of the loss & pain each family will feel forever. (Pix by @AdemAltan3) https://t.co/66edvZdsa2 pic.twitter.com/8dEvECgA9Q

— Raziye Akkoç (@RazAkkoc) February 8, 2023

#Turkey - Mesut Hancer holds the hand of his 15-year-old daughter Irmak, who died in the earthquake in Kahramanmaras.
@AdemAltan3 #AFP pic.twitter.com/69ipyEOcJD

— AFP Photo (@AFPphoto) February 8, 2023
share
Next Story
X