Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಮಾನ ನಾಗರಿಕ ಸಂಹಿತೆ ಅಪ್ರಸ್ತುತ:...

ಸಮಾನ ನಾಗರಿಕ ಸಂಹಿತೆ ಅಪ್ರಸ್ತುತ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

8 Feb 2023 2:48 PM IST
share
ಸಮಾನ ನಾಗರಿಕ ಸಂಹಿತೆ ಅಪ್ರಸ್ತುತ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ಲಕ್ನೋ: ಪ್ರಸ್ತಾವಿ ಸಮಾನ ನಾಗರಿಕ ಸಂಹಿತೆ (UCC) ಅಪ್ರಸ್ತುತವಾಗಿದ್ದು, ಭಾರತದಂತಹ ವಿವಿಧ ಧರ್ಮಗಳಿರುವ, ಬಹುಸಂಸ್ಕೃತಿಯ ಮತ್ತು ಬಹುಭಾಷೆಯ ದೇಶಗಳಿಗೆ ಪ್ರಯೋಜನಕಾರಿಯೂ ಅಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಹೇಳಿದೆ. 

ಇದನ್ನು ಅನುಷ್ಠಾನಕ್ಕೆ ತರುವುದರಿಂದ ಅವರಿಗೆ ನೀಡಲಾದ "ವೈಯಕ್ತಿಕ ಕಾನೂನು" ಸೌಲಭ್ಯವನ್ನು ನಿರಾಕರಿಸಿದಂತಾಗುತ್ತದೆ ಹಾಗೂ ಇದು ಸಂವಿಧಾನದ ಸ್ಫೂರ್ತಿಗೆ ವಿರುದ್ಧ ಎಂದು ಅಭಿಪ್ರಾಯಪಟ್ಟಿದೆ.

"ಸಂಸತ್ತಿನಲ್ಲಿ ಬಹುಮತ ಇರುವ ಅಂಶದ ಪ್ರಯೋಜನ ಪಡೆದುಕೊಂಡು ಸರ್ಕಾರ ಯುಸಿಸಿ ಆಂಗೀಕರಿಸಿ ಜಾರಿಗೆ ತಂದಲ್ಲಿ, ಇದು ದೇಶದ ಏಕತೆಗೆ ಮತ್ತು ಸಾಮರಸ್ಯದ ಬಂಧಕ್ಕೆ ಧಕ್ಕೆ ತರಲಿದೆ. ಇದು ದೇಶದ ಪ್ರಗತಿಗೆ ಮಾರಕವಾಗಲಿದ್ದು, ಯಾವುದೇ ಫಲಪ್ರದ ಫಲಿತಾಂಶ ನೀಡಲು ಸಾಧ್ಯವಿಲ್ಲ" ಎಂದು ಲಕ್ನೋದ ನಸ್ವತುಲ್ ಉಲೆಮಾದಲ್ಲಿ ನಡೆದ ಸಮಿತಿಯ ಆಡಳಿತ ಮಂಡಳಿ ಸಭೆಯಲ್ಲಿ ಅಭಿಪ್ರಾಯಕ್ಕೆ ಬರಲಾಗಿದೆ.

ಮುಸ್ಲಿಂ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಲು ಹಾಗೂ ಅದು ಬೆಳೆಯಲು ಅನುಕೂಲವಾಗುವಂತೆ ಮುಸ್ಲಿಮರು ಹೆಚ್ಚು ಹೆಚ್ಚು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಬೇಕು ಎಂದು ಮಂಡಳಿ ಮನವಿ ಮಾಡಿದೆ.

"ಧರ್ಮ ಹಾಗೂ ನಿಷ್ಠೆ ಎನ್ನುವುದು ಅವರವರ ನಂಬಿಕೆ ಹಾಗೂ ಆತ್ಮಸಾಕ್ಷಿಗೆ ಬಿಟ್ಟ ವಿಚಾರ. ಇದರಲ್ಲಿ ಯಾವುದೇ ಹಸ್ತಕ್ಷೇಪ ಬೇಡ ಎಂದು ಮಂಡಳಿ ಸ್ಪಷ್ಟಪಡಿಸಿದೆ.

"ಒಂದು ಧರ್ಮವನ್ನು ಅನುಸರಿಸುವ ನಿರ್ಧಾರ ಸಹಜ. ಸಂವಿಧಾನ ಇದನ್ನು ಮೂಲಭೂತ ಹಕ್ಕಾಗಿ ಗೌರವಿಸಿದೆ. ಆದ್ದರಿಂದ ಪ್ರತಿಯೊಬ್ಬರಿಗೂ ಅವರ ಆಯ್ಕೆಯ ಧರ್ಮ ಆಚರಿಸುವ ಹಕ್ಕು ಇದೆ. ಆದಾಗ್ಯೂ ಹಲವು ರಾಜ್ಯಗಳಲ್ಲಿ ನಾಗರಿಕ ಈ ಮೂಲ ಹಕ್ಕನ್ನು ನಿರಾಕರಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ. ಅಲ್ಲದೇ ಅವರ ಸ್ವಂತ ಇಚ್ಛೆಯಂತೆ ಒಂದು ಧರ್ಮದಿಂದ ಇನ್ನೊಂದಕ್ಕೆ ಬದಲಾಗಲು ಸ್ವತಂತ್ರರು" ಎಂದು ಹೇಳಿದೆ.

ಇದನ್ನು ಓದಿ: ಮೆಹಂದಿ ಹಚ್ಚಿಕೊಂಡು ಮೂರ್ಛೆ ಹೋದ ಬಾಲಕಿ: ಇದೊಂದು ಅಸಹಜ ಪ್ರಕರಣವೆಂದ ವೈದ್ಯರು

share
Next Story
X