Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮನರೇಗಾ ಯೋಜನೆಗೆ ಅನುದಾನ ಕಡಿತ | ...

ಮನರೇಗಾ ಯೋಜನೆಗೆ ಅನುದಾನ ಕಡಿತ | ದಿನಕ್ಕೆ 600 ರೂ. ವೇತನ ನಿಗದಿಗೊಳಿಸಲು ಕೂಲಿಕಾರರ ಆಗ್ರಹ

ಮಂಡ್ಯದಿಂದ ಪಾದಯಾತ್ರೆ ಮೂಲಕ ಬಂದ ಕಾರ್ಮಿಕರಿಂದ ಫ್ರೀಡಂ ಪಾರ್ಕ್ ಬಳಿ ಧರಣಿ

8 Feb 2023 8:06 PM IST
share
ಮನರೇಗಾ ಯೋಜನೆಗೆ ಅನುದಾನ ಕಡಿತ |  ದಿನಕ್ಕೆ 600 ರೂ. ವೇತನ ನಿಗದಿಗೊಳಿಸಲು ಕೂಲಿಕಾರರ ಆಗ್ರಹ
ಮಂಡ್ಯದಿಂದ ಪಾದಯಾತ್ರೆ ಮೂಲಕ ಬಂದ ಕಾರ್ಮಿಕರಿಂದ ಫ್ರೀಡಂ ಪಾರ್ಕ್ ಬಳಿ ಧರಣಿ

ಬೆಂಗಳೂರು, ಫೆ.8: ರಾಜ್ಯದಲ್ಲಿ ಕೃಷಿ ಕೂಲಿಕಾರರಿಗೆ ಕಡ್ಡಾಯವಾಗಿ ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಹಾಗೂ ದಿನಕ್ಕೆ 600 ರೂಪಾಯಿ ವೇತನ ನಿಗದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯದ ಕೃಷಿ, ಗ್ರಾಮೀಣ ಕಾರ್ಮಿಕರು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ಕೃಷಿ-ಕೂಲಿಕಾರರ ಸಂಘದ ನೇತೃತ್ವದಲ್ಲಿ ಮಂಡ್ಯದಿಂದ ಪಾದಯಾತ್ರೆ ಮೂಲಕ ಬುಧವಾರ ಇಲ್ಲಿನ ಫ್ರೀಡಂ ಪಾರ್ಕಿನ ಮೈದಾನದ ಬಳಿ ಸಮಾವೇಶಗೊಂಡ ಹೋರಾಟಗಾರರು, ನಿಗದಿತ ವೇತನ ಜೊತೆಗೆ ತುಟ್ಟಿ ಭತ್ಯೆ, ಭವಿಷ್ಯ ನಿಧಿ, ಆರೋಗ್ಯ ವಿಮಾ ಸೌಲಭ್ಯ, ಸಾಮಾಜಿಕ ಭದ್ರತೆಗಾಗಿಕ ಡ್ಡಾಯವಾಗಿ ಪಿಂಚಣಿ ಕೊಡಬೇಕೆಂದು ಒತ್ತಾಯಿಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಕೃಷಿ ಕೂಲಿ ಕಾರ್ಮಿಕರ ಸಂಘದರಾಷ್ಟ್ರೀಯ ಕಾರ್ಯದರ್ಶಿಬಿ.ವೆಂಕಟ್ ಮಾತನಾಡಿ, ನರೇಂದ್ರ ಮೋದಿ ಒಂದು ದಿನ ಬಂದು ನರೇಗಾ ಕೆಲಸ ಮಾಡಿದರೆ ಕೂಲಿಕಾರರ ಸಂಕಷ್ಟ ಏನೆಂದು ತಿಳಿಯುತ್ತದೆ ಎಂದು ತಿಳಿಸಿದರು.

ಅಲ್ಲದೆ, ಮನರೇಗಾ ಯೋಜನೆಯನ್ನೇ ನಂಬಿರುವ ಗ್ರಾಮೀಣ ಕಾರ್ಮಿಕರು, ಕೃಷಿ ಕೂಲಿಕಾರರನ್ನು ಉದ್ಯೋಗ ವಂಚಿತರನ್ನಾಗಿ ಮಾಡಲು ಕೇಂದ್ರ ಸರ್ಕಾರ ಮನರೇಗಾ ಯೋಜನೆಗೆ ಅನುದಾನ ಕಡಿತ ಮಾಡಿದೆ. ಫೆ.1ರಂದು ಮಂಡನೆಯಾದ ಬಜೆಟ್‍ನಲ್ಲಿ ಸಾಮಾನ್ಯ ಜನರ ಬದುಕಿನ ನಿರೀಕ್ಷೆಗಳನ್ನೇ ಸುಳ್ಳು ಮಾಡಿದ್ದು, ಬಡವರು ಬದುಕುವ ಶಕ್ತಿಯನ್ನೆ ಕಸಿದುಕೊಳ್ಳಲು ಸಾರ್ವಜನಿಕ ವಲಯಗಳಿಗೂ ಅನುದಾನ ಕಡಿತ ಮಾಡಿದೆಎಂದು ಟೀಕಿಸಿದರು.

ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಮಾದು ಮಾತನಾಡಿ, ಬೀಡಿಕಾರ್ಮಿಕರು, ಹಮಾಲಿ ಕಾರ್ಮಿಕರು, ತೋಟಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಇರುವಂತೆ ಗ್ರಾಮೀಣ ಕೃಷಿ ಕೂಲಿಕಾರರಿಗೂ ಕಲ್ಯಾಣ ಮಂಡಳಿ ರಚಿಸಬೇಕು. ವಿಮಾ, ಆರೋಗ್ಯ ಸೌಲಭ್ಯ ಕಾರ್ಡುಗಳನ್ನು ಒದಗಿಸಬೇಕುಎಂದು ಒತ್ತಾಯಿಸಿದರು.

ಸಂಘದರಾಜ್ಯ ಕಾರ್ಯದರ್ಶಿ ಚಂದ್ರಪ್ಪ ಹೊಸ್ಕೇರಾ ಮಾತನಾಡಿ, ನಾಲ್ಕು ದಶಕಗಳಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡದೆ ವಂಚಿಸುತ್ತಾ ಬಂದಿದ್ದು, ಅವರನ್ನೆಲ್ಲ ಒಕ್ಕಲೆಬ್ಬಿಸುವ ದಾರಿ ಹುಡುಕುತ್ತಿದ್ದಾರೆ.ಆದರೆ, ಜನವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ತಂದು ಬಂಡವಾಳ ಶಾಹಿಗಳನ್ನು ಸತ್ಕರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಕಿತ್ತೊಗೆಯಲು ನಾವು ಪಣತೊಟ್ಟು ಪಾದಯಾತ್ರೆ ಮತ್ತು ಈ ಸಮಾವೇಶ ನಡೆಸುತ್ತಿದ್ದೇವೆ ಎಂದು ಎಚ್ಚರಿಕೆ ನೀಡಿದರು.

share
Next Story
X