Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಾರ್ವಭೌಮತೆಯ ರಕ್ಷಣೆಗೆ ಬದ್ಧ ಚೀನಾಕ್ಕೆ...

ಸಾರ್ವಭೌಮತೆಯ ರಕ್ಷಣೆಗೆ ಬದ್ಧ ಚೀನಾಕ್ಕೆ ಸಂದೇಶ ರವಾನಿಸಿದ ಬೈಡನ್

8 Feb 2023 11:11 PM IST
share
ಸಾರ್ವಭೌಮತೆಯ ರಕ್ಷಣೆಗೆ ಬದ್ಧ ಚೀನಾಕ್ಕೆ ಸಂದೇಶ ರವಾನಿಸಿದ ಬೈಡನ್

ವಾಷಿಂಗ್ಟನ್, ಫೆ.8: ಚೀನಾದೊಂದಿಗೆ ಸ್ಪರ್ಧೆಯ ವಿಷಯಕ್ಕೆ ಬಂದರೆ, ಅಮೆರಿಕದ ಸ್ಥಿತಿಯು ದಶಕಗಳ ಹಿಂದೆ ಇದ್ದ ರೀತಿಗಿಂತ ಈಗ ಉತ್ತಮವಾಗಿದೆ. ಆದರೆ ನಮ್ಮ ಸಾರ್ವಭೌಮತೆಗೆ ಅಪಾಯ ಎದುರಾದರೆ ನಾವೇನು ಮಾಡುತ್ತೇವೆ ಎಂಬುದನ್ನು ಚೀನಾದ ಬೇಹುಗಾರಿಕೆ ಬಲೂನನ್ನು ಹೊಡೆದುರುಳಿಸುವ ಮೂಲಕ ಕಳೆದ ವಾರ ಜಗತ್ತಿಗೆ ತೋರಿಸಿಕೊಟ್ಟಿದ್ದೇವೆ ಎಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್(Joe Biden) ಹೇಳಿದ್ದಾರೆ.

ಪ್ರತೀ ವರ್ಷದಂತೆ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಬೈಡನ್, ಅಮೆರಿಕ ಸ್ಪರ್ಧೆಯನ್ನು ಎಂದಿಗೂ ಸ್ವಾಗತಿಸುತ್ತದೆ. ಆದರೆ ಸ್ಪರ್ಧೆಯು ಸಂಘರ್ಷದ ರೂಪ ತಳೆಯಬಾರದು ಎಂದರು. ಪ್ರಜಾಪ್ರಭುತ್ವಗಳು ಬಲಗೊಳ್ಳುತ್ತಿವೆ ಮತ್ತು ನಿರಂಕುಶ ಪ್ರಭುತ್ವಗಳು ದುರ್ಬಲಗೊಳ್ಳುತ್ತಿವೆ .  ಅಮೆರಿಕವು ಭವಿಷ್ಯದ ಉದ್ದಿಮೆ ಮತ್ತು ಮೈತ್ರಿಯಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಅಟ್ಲಾಂಟಿಕ್ ಹಾಗೂ ಪೆಸಿಫಿಕ್ ಪ್ರದೇಶದಲ್ಲಿ ಅಮೆರಿಕದ ಪಾಲುದಾರರ ಮಧ್ಯೆ ಸೇತುವೆ ರಚನೆಯಾಗುತ್ತಿದೆ. ಉಕ್ರೇನ್ ಯುದ್ಧ ಅಂತ್ಯಗೊಳ್ಳುವವರೆಗೂ ಇಡೀ ವಿಶ್ವವು ಉಕ್ರೇನ್ ಜತೆ ನಿಲ್ಲುವಂತೆ ಮಾಡುವಲ್ಲಿ ಅಮೆರಿಕ ಯಶಸ್ವಿಯಾಗಿದೆ ಎಂದು ಬೈಡನ್  ಪ್ರತಿಪಾದಿಸಿದ್ದಾರೆ.

ದ್ವಿಪಕ್ಷೀಯತೆಯ ಅಗತ್ಯವನ್ನು ಪ್ರತಿಪಾದಿಸಿದ ಬೈಡನ್ `ಡೆಮೊಕ್ರಾಟರು ಮತ್ತು ರಿಪಬ್ಲಿಕನರು ಒಗ್ಗೂಡಿರುವುದು ಉತ್ತಮ ಸಂಕೇತವಾಗಿದೆ. ಬಲಿಷ್ಟ ಯುರೋಪ್‍ಗಾಗಿ ಇವರಿಬ್ಬರು ಒಗ್ಗೂಡಿದ್ದಾರೆ. ನಮ್ಮ ರಾಷ್ಟ್ರ ಮತ್ತು ಜನರ ಸಂಪರ್ಕಕ್ಕೆ ಸೇತುವೆಗಳನ್ನು ನಿರ್ಮಿಸಲು, ಒಂದು ತಲೆಮಾರಿನ ಮೂಲಸೌಕರ್ಯ ಕಾನೂನನ್ನು ತರಲು ಸಂಘಟಿತರಾಗಿದ್ದೇವೆ' ಎಂದರು. ತಮ್ಮ ಸರಕಾರದ ಆರ್ಥಿಕ ಸಾಧನೆಯನ್ನು ಸಮರ್ಥಿಸಿಕೊಂಡ ಅವರು, ಈ ಹಿಂದಿನ ಸರಕಾರ 4 ವರ್ಷಗಳಲ್ಲಿ ಮಾಡಿರದ ಸಾಧನೆಯನ್ನು ಆರ್ಥಿಕ ಕ್ಷೇತ್ರದಲ್ಲಿ ತಮ್ಮ ಸರಕಾರ ಎರಡೇ ವರ್ಷದಲ್ಲಿ ಮಾಡಿ ತೋರಿಸಿದೆ ಎಂದು ಹೇಳಿದರು. 

share
Next Story
X