Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಗರ ಗೋವಿನ ವೇಷದ ನಾಟಕ ಆ ಮೂಕ...

ಬಿಜೆಪಿಗರ ಗೋವಿನ ವೇಷದ ನಾಟಕ ಆ ಮೂಕ ಪ್ರಾಣಿಗಳಿಗೂ ಅರಿವಾಗಿದೆ: ಎಚ್.ಸಿ ಮಹದೇವಪ್ಪ ಟೀಕೆ

9 Feb 2023 1:02 PM IST
share
ಬಿಜೆಪಿಗರ ಗೋವಿನ ವೇಷದ ನಾಟಕ ಆ ಮೂಕ ಪ್ರಾಣಿಗಳಿಗೂ ಅರಿವಾಗಿದೆ: ಎಚ್.ಸಿ ಮಹದೇವಪ್ಪ ಟೀಕೆ

ಬೆಂಗಳೂರು: 'ಇರೋ ಬರೋ ಗೋಮಾಳಗಳನ್ನೆಲ್ಲಾ ಆಕ್ರಮಿಸಿ RSS ಸಂಸ್ಥೆಗಳಿಗೆ ಕೊಡುತ್ತಿರುವ ಬಿಜೆಪಿ ಪಕ್ಷದವರು Cow Hug Day ಅಂತ ಮಾಡಿ ತಮ್ಮ ಭೂ ಹಗರಣಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ' ಎಂದು ಮಾಜಿ ಸಚಿವ ಎಚ್.ಸಿ ಮಹದೇವಪ್ಪ ಆರೋಪಿಸಿದ್ದಾರೆ. 

ಪ್ರೇಮಿಗಳ ದಿನದಂದು (ಫೆ.14) ಗೋವುಗಳನ್ನು ಅಪ್ಪಿಕೊಳ್ಳಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಸೂಚನೆ ನೀಡಿದ್ದು,  ಈ ಸಂಬಂಧ ಗುರುವಾರ ಟ್ವೀಟ್ ಮಾಡಿರುವ ಎಚ್.ಸಿ ಮಹದೇವಪ್ಪ, ಬಿಜೆಪಿ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. 

''ಗೋವುಗಳ ಆಹಾರಕ್ಕೆ ಬೇಕಾದ ಗೋಮಾಳಗಳನ್ನು ಅಕ್ರಮವಾಗಿ ಲಪಟಾಯಿಸಿ, ಗೋಮಾಂಸ ರಫ್ತಿನಲ್ಲಿ ದೇಶವನ್ನು 2 ಸ್ಥಾನಕ್ಕೆ ಏರಿಸಿರುವ ಬಿಜೆಪಿಗರ ಗೋವಿನ ಪ್ರೀತಿಯನ್ನು ಕಂಡರೆ ನಗಬೇಕೋ ಅಳಬೇಕೋ ಎಂದು ತಿಳಿಯುತ್ತಿಲ್ಲ. ಬಿಜೆಪಿಗರೇ ನಿಮ್ಮ ಗೋವಿನ ವೇಷದ ನಾಟಕ ಆ ಮೂಕ ಪ್ರಾಣಿಗಳಿಗೂ ಅರಿವಾಗಿದೆ Cow Hug Day ಅಂತ ಹೋಗಿ ಸುಮ್ಮನೇ ಯಾಕೆ ಒದೆಸಿಕೊಳ್ಳುವಿರಿ'' ಎಂದು ವ್ಯಂಗ್ಯವಾಡಿದ್ದಾರೆ. 

ಗೋವುಗಳ ಆಹಾರಕ್ಕೆ ಬೇಕಾದ ಗೋಮಾಳಗಳನ್ನು ಅಕ್ರಮವಾಗಿ ಲಪಟಾಯಿಸಿ, ಗೋಮಾಂಸ ರಫ್ತಿನಲ್ಲಿ ದೇಶವನ್ನು 2 ಸ್ಥಾನಕ್ಕೆ ಏರಿಸಿರುವ ಬಿಜೆಪಿಗರ ಗೋವಿನ ಪ್ರೀತಿಯನ್ನು ಕಂಡರೆ ನಗಬೇಕೋ ಅಳಬೇಕೋ ಎಂದು ತಿಳಿಯುತ್ತಿಲ್ಲ

ಬಿಜೆಪಿಗರೇ ನಿಮ್ಮ ಗೋವಿನ ವೇಷದ ನಾಟಕ ಆ ಮೂಕ ಪ್ರಾಣಿಗಳಿಗೂ ಅರಿವಾಗಿದೆ

Cow Hug Day ಅಂತ ಹೋಗಿ ಸುಮ್ಮನೇ ಯಾಕೆ ಒದೆಸಿಕೊಳ್ಳುವಿರಿ pic.twitter.com/I2xKjAhUUA

— Dr H.C.Mahadevappa (@CMahadevappa) February 9, 2023

ಇರೋ ಬರೋ ಗೋಮಾಳಗಳನ್ನೆಲ್ಲಾ ಆಕ್ರಮಿಸಿ RSS ಸಂಸ್ಥೆಗಳಿಗೆ ಕೊಡುತ್ತಿರುವ @BJP4Karnataka ಪಕ್ಷದವರು Cow Hug Day ಅಂತ ಮಾಡಿ ತಮ್ಮ ಭೂ ಹಗರಣಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ pic.twitter.com/Lg3MCBOvEq

— Dr H.C.Mahadevappa (@CMahadevappa) February 9, 2023
share
Next Story
X