Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನೀವು ಊಟಕ್ಕೋದ್ರೂ ನಾನ್ ಭಾಷಣ...

'ನೀವು ಊಟಕ್ಕೋದ್ರೂ ನಾನ್ ಭಾಷಣ ನಿಲ್ಸಲ್ಲ..': ವೈರಲ್ ಆಯ್ತು ಬಿಜೆಪಿ ರಾಜ್ಯಾಧ್ಯಕ್ಷರ ವಿಡಿಯೋ

9 Feb 2023 10:58 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೀವು ಊಟಕ್ಕೋದ್ರೂ ನಾನ್ ಭಾಷಣ ನಿಲ್ಸಲ್ಲ..: ವೈರಲ್ ಆಯ್ತು ಬಿಜೆಪಿ ರಾಜ್ಯಾಧ್ಯಕ್ಷರ ವಿಡಿಯೋ

ಬೆಂಗಳೂರು: ಬಿಜೆಪಿ ರಾಜ್ಯ  ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾಷಣದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಾದ್ಯಂತ ವೈರಲ್ ಆಗುತ್ತಿದೆ. 

ಫೆಬ್ರವರಿ 6ರಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ವಿಜಯ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡಿದ್ದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿತ್ತಿದ್ದ ವೇಳೆಗೆ ಕಾರ್ಯಕರ್ತರು ಊಟಕ್ಕೆ ಹೊರಡುತ್ತಾರೆ. ತಕ್ಷಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು, ''ರಾಜ್ಯಾಧ್ಯಕ್ಷರ ಭಾಷಣ ಮುಗಿಯದೇ ಯಾರೂ ಊಟಕ್ಕೆ ಹೋಗುವಂತಿಲ್ಲ'' ಎಂದು ಮೈಕ್​ನಲ್ಲಿ ಕಾರ್ಯಕರ್ತರಿಗೆ ಸೂಚನೆ ನೀಡುತ್ತಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ''ನೀವು ಊಟಕ್ಕೋದ್ರೂ ನಾನ್ ಭಾಷಣ ನಿಲ್ಸಲ್ಲ. ನಂದು ಭಾಷಣ ಪೂರ್ತಿ ಮಾಡಿಯೇ ಕೂರೋದು'' ಎಂದಿದ್ದಾರೆ.

ಇದೀಗ ಈ ವಿಡಿಯೋ ಫೇಸ್ ಬುಕ್, ಟ್ವಿಟರ್ ಹಾಗೂ ವಾಟ್ಸ್ಯಾಪ್ ಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಬಿಜೆಪಿ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. 

''ಬಿಜೆಪಿ ಅಧ್ಯಕ್ಷರ ಭಾಷಣ ತಿರಸ್ಕರಿಸಿದ ಹಾಗೆ ರಾಜ್ಯ ಬಿಜೆಪಿಯ ಬಿಜೆಪಿಯನ್ನು ತಿರಸ್ಕರಿಸುವ ಕಾಲ ದೂರ ಇಲ್ಲ'' ಎಂದು 
ಅರ್ಜುನ್ ಗೌಡ ಹಾಸನ @arjungowda_002 ಎಂಬವರು ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. 

''ಅಧ್ಯಕ್ಷರ ಭಾಷಣ ಕೇಳಿದ್ರೆ ಮಾತ್ರ ಊಟ ಅಂತೆ, ಇಷ್ಟು ಗತಿಗೆಟ್ಟ ಪರಿಸ್ಥಿತಿ'' ಎಂದು ಮತ್ತೊಬ್ಬರು ಟ್ವೀಟಿಸಿದ್ದಾರೆ. 

''ಬಿಜೆಪಿ ಕಾರ್ಯಕರ್ತರಿಗೆ ಒಂದು ಪೋಸ್ಟ್ ಗೆ ಕೇವಲ 2 ರೂಪಾಯಿ ಕೊಟ್ಟು, ನಾಯಕರ ಭಾಷಣ ಕೇಳಿದ ಮೇಲೆನೇ ಊಟ ಕೊಡೋದು ಅನ್ನೋದು, ಹಸಿವಿನಲ್ಲಿರುವ ಬಡವನ ಮೇಲೆ ದರ್ಪ ತೋರುವ ಬಿಜೆಪಿಗರ ಬ್ರಾಹ್ಮಣ್ಯದ ಮನಸ್ಥಿತಿ ತೋರುತ್ತದೆ ಜೊತೆಗೆ ಬಿಜೆಪಿ ಕಾರ್ಯಕರ್ತರ ಗುಲಾಮಿತನ ಕೂಡ ಎದ್ದು ಕಾಣುತ್ತದೆ'' ಎಂದು ದೀಪು ಗೌಡ @DEEPUVAJRAMUNI ಎಂಬವರು ಪ್ರತಿಕ್ರಿಯಿಸಿದ್ದಾರೆ. 
 

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ವಿಜಯ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ನಡೆದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @CTRavi_BJP, ಶಾಸಕರಾದ ಶ್ರೀ @kumarbangarappa,ಜಿಲ್ಲಾಧ್ಯಕ್ಷರಾದ ಶ್ರೀ ಟಿ ಡಿ ಮೇಘರಾಜ್ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. pic.twitter.com/PfuAOmmPro

— Nalinkumar Kateel (@nalinkateel) February 6, 2023

ಪಿಟಿಲ್ ಕುಯ್ಯುವ ಭಾಷಣ ಕೇಳೋಕೆ ಆಗದೆ ಎದ್ದು ಹೋಗುತ್ತಿರುವ ಬಿಜೆಪಿ ಕಾರ್ಯಕರ್ತರು pic.twitter.com/bEuIQhMttt

— Che_ಕೃಷ್ಣ (@ChekrishnaCk) February 8, 2023

ಬಿಜೆಪಿ ಕಾರ್ಯಕರ್ತರಿಗೆ ಒಂದು ಪೋಷ್ಟಿಗೆ ಕೇವಲ 2 ರೂಪಾಯಿ ಕೊಟ್ಟು, ನಾಯಕರ ಭಾಷಣ ಕೇಳಿದ ಮೇಲೆನೇ ಊಟ ಕೊಡೋದು ಅನ್ನೋದು, ಹಸಿವಿನಲ್ಲಿರುವ ಬಡವನ ಮೇಲೆ ದರ್ಪ ತೋರುವ ಬಿಜೆಪಿಗರ ಬ್ರಾಹ್ಮಣ್ಯದ ಮನಸ್ಥಿತಿ ತೋರುತ್ತದೆ ಜೊತೆಗೆ ಬಿಜೆಪಿ ಕಾರ್ಯಕರ್ತರ ಗುಲಾಮಿತನ ಕೂಡ ಎದ್ದು ಕಾಣುತ್ತದೆ.#BJPFails #slavedog #BjpGulams pic.twitter.com/oD2Xg6X0tE

— DEEPU GOWDRU (@DEEPUVAJRAMUNI) February 7, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X