Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ರಕರ್ತ ಶಶಿಕಾಂತ್ ವಾರಿಶೆ ಸಾವಿನ...

ಪತ್ರಕರ್ತ ಶಶಿಕಾಂತ್ ವಾರಿಶೆ ಸಾವಿನ ತನಿಖೆಗೆ ವ್ಯಾಪಕ ಆಗ್ರಹ, ಕೊಲೆ ಶಂಕೆ

9 Feb 2023 9:21 PM IST
share
ಪತ್ರಕರ್ತ ಶಶಿಕಾಂತ್ ವಾರಿಶೆ ಸಾವಿನ ತನಿಖೆಗೆ ವ್ಯಾಪಕ ಆಗ್ರಹ, ಕೊಲೆ ಶಂಕೆ

ಮುಂಬೈ,ಫೆ.9: ಮಹಾರಾಷ್ಟ್ರದ ಪತ್ರಕರ್ತ ಶಶಿಕಾಂತ್ ವಾರಿಶೆ(Shashikant Varishe) ಅವರ ನಿಗೂಢ ಸಾವಿನ ಬಗ್ಗೆ ವ್ಯಾಪಕ ಆಕ್ರೋಶ ಹಾಗೂ ಆಘಾತ ವ್ಯಕ್ತವಾಗಿದೆ. ವಾರಿಶೆ ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಮಹಾರಾಷ್ಟ್ರದ ಪತ್ರಕರ್ತರು ಹಾಗೂ ಮಾನವಹಕ್ಕು ಹೋರಾಟಗಾರರು ಆಗ್ರಹಿಸಿದ್ದಾರೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪೆಟ್ರೋಲ್ ಬಂಕೊಂದರ ಸಮೀಪ 48 ವರ್ಷದ ವಾರಿಶೆ ಅವರ ಮೇಲೆ ಕಾರೊಂದು ಹರಿದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಕೊಂಕಣ್ ಪ್ರದೇಶದಲ್ಲಿರುವ ವಿವಾದಾತ್ಮಕ ತೈಲ ಸಂಸ್ಕರಣಾ ಸ್ಥಾವರ ಯೋಜನೆಯನ್ನು ಬಯಲಿಗೆಳೆಯುವ ವರದಿಯನ್ನು ಪ್ರಕಟಿಸಿದ ಮಾರನೇ ದಿನವೇ ಅವರು ರಸ್ತೆ ಅವಘಡದಲ್ಲಿ ಸಾವಿಗೀಡಾಗಿದ್ದರು. ವಾರಿಶೆ ಸಾವು ಅವಘಡವಲ್ಲ ಕೊಲೆ ಎಂದು  ಹಲವಾರು ಮಾಧ್ಯಮ ಸಂಘಟನೆಗಳು ಆರೋಪಿಸಿವೆ. ಅವರ ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಮಹಾರಾಷ್ಟ್ರ ಸರಕಾರವನ್ನು ಆಗ್ರಹಿಸಿವೆ. ಬಹುಕೋಟಿ ಡಾಲರ್ ಮೌಲ್ಯದ ಯೋಜನೆಯ ಕುರಿತಾಗಿ ಅವರು ಬರೆದ ಲೇಖನಗಳನ್ನು ಹಲವು ಮಂದಿಯ ಕೆಂಗಣ್ಣಿಗೆ ಕಾರಣವಾಗಿದ್ದು, ಅವರನ್ನು ಕೊಲೆಗೈಯಲಾಗಿದೆಯೆಂದು ಅವು ಆಪಾದಿಸಿವೆ.

ಸೋಮವಾರ ಪ್ರಕಟವಾದ ಲೇಖನದಲ್ಲಿ ಹೆಸರಿಸಲ್ಪಟ್ಟಿದ್ದ ಭೂವ್ಯವಹಾರಗಳ ಡೀಲರ್ ಪಂಡರಿನಾತ್ ಆಂಬ್ರೇಕರ್ ಚಲಾಯಿಸುತ್ತಿದ್ದ ಎಸ್‌ಯುವಿ ವಾಹನವು ಶಶಿಕಾಂತ್ ಅವರಿಗೆ ಢಿಕ್ಕಿ ಹೊಡೆದಿತ್ತು.

ಗಂಭೀರ ಗಾಯಗೊಂಡಿದ್ದ ವಾರಿಶೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. 42 ವರ್ಷದ ಆಂಬ್ರೇಕರ್ ವಿರುದ್ಧ ಪೊಲೀಸರು ಈಗ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಮೊದಲಿಗೆ ಆತನ ವಿರುದ್ಧ ಸಾವಿಗೆ ಕಾರಣವಾದ ದಂಡನೀಯ ಅಪರಾಧ ಎಸಗಿದ ಆರೋಪವನ್ನು ಹೊರಿಸಲಾಗಿತ್ತು.

ಮಹಾನಗರಿ ಟೈಮ್ಸ್‌ನಲ್ಲಿ ಪ್ರಕಟವಾದ ಲೇಖನದಲ್ಲಿ ವಾರಿಶೆ ಅವರು, ಲ್ಯಾಂಡ್‌ಡೀಲರ್ ಅಂಬ್ರೇಕರ್ ಅವರನ್ನು ಕ್ರಿಮಿನಲ್ ಎಂಬುದಾಗಿ ಬಣ್ಣಿಸಿದ್ದರು ಹಾಗೂ ಆತ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಂತಹ ಉನ್ನತಮಟ್ಟದ ರಾಜಕೀಯ ನಾಯಕರ ಜೊತೆ ಫೋಟೊ ತೆಗೆಸಿಕೊಂಡಿದ್ದಾನೆ ಎಂದು ವರದಿಯಲ್ಲಿ ಬರೆದಿದ್ದರು.

ಅಂಬ್ರೇಕರ್ ವರು ರತ್ನಗಿರಿ ತೈಲಸಂಸ್ಕರಣಾಗಾರ ಹಾಗೂ ಪೆಟ್ರೋಲ್ ಯೋಜನೆಯ ಬೆಂಬಲಿಗನೆಂದು ಹೇಳಲಾಗುತ್ತಿದೆ. ಈ ಯೋಜನೆಯನ್ನು ವಿರೋಧಿಸಿ ಶಶಿಕಾಂತ್ ಅವರು ಮರಾಠಿ ಸುದ್ದಿಪತ್ರಿಕೆಗಳಲ್ಲಿ ಸರಣಿ ಲೇಖನಗಳನ್ನು ಬರೆದಿದ್ದರು.

share
Next Story
X