Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕುಟುಂಬದ ಸ್ಥಿತಿ ಬಗ್ಗೆ...

ಕುಟುಂಬದ ಸ್ಥಿತಿ ಬಗ್ಗೆ ಬೆಂಗಳೂರಿನಲ್ಲಿರುವ ಸಿರಿಯಾ ವಿದ್ಯಾರ್ಥಿಗಳ ಆತಂಕ

10 Feb 2023 3:19 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕುಟುಂಬದ ಸ್ಥಿತಿ ಬಗ್ಗೆ ಬೆಂಗಳೂರಿನಲ್ಲಿರುವ ಸಿರಿಯಾ ವಿದ್ಯಾರ್ಥಿಗಳ ಆತಂಕ

ಬೆಂಗಳೂರು: ಉನ್ನತ ವ್ಯಾಸಂಗಕ್ಕಾಗಿ ಬೆಂಗಳೂರಿಗೆ ಆಗಮಿಸಿರುವ ಸಿರಿಯಾ ವಿದ್ಯಾರ್ಥಿಗಳು, ಭೂಕಂಪಪೀಡಿತ ಪ್ರದೇಶಗಳ ತಮ್ಮ ಕುಟುಂಬಗಳ ಸ್ಥಿತಿ ಬಗ್ಗೆ ಆತಂಕಿತರಾಗಿದ್ದಾರೆ.

ಸಿರಿಯಾ ಮೂಲದ 41 ಮಂದಿ ವಿದ್ಯಾರ್ಥಿಗಳು ಬೆಂಗಳೂರಿನ ಜೈನ್ ಸ್ವಾಯತ್ತ ವಿಶ್ವವಿದ್ಯಾನಿಲಯದಲ್ಲಿ ಸ್ಟಡಿ ಇಂಡಿಯಾ ಪ್ರೋಗ್ರಾಂ ಅಡಿಯಲ್ಲಿ ಅಧ್ಯಯನ ಮಾಡುತ್ತಿದ್ದು, ತಮ್ಮ ಕುಟುಂಬಗಳು ಮನೆಗೆ ಮರಳಿದ್ದಾರೆಯೇ ಎಂಬ ಬಗ್ಗೆ ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ವಿದ್ಯಾರ್ಥಿಗಳು ನಿನ್ನೆ ಸಂಜೆ ಕ್ಯಾಂಪಸ್‌ನಲ್ಲಿ ಐಕಮತ್ಯದ ಪಾದಯಾತ್ರೆ ನಡೆಸಿದರು. 2019ಯಲ್ಲಿ ಪ್ರವೇಶ ಪಡೆದಿರುವ ಇವರು ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದಾಗಿ ತಮ್ಮ ದೇಶಕ್ಕೆ ಮರಳಲು ಸಾಧ್ಯವಾಗಿರಲಿಲ್ಲ.

"ನಾನು ಟೋರ್ಟಸ್ ಎಂಬ ನಗರದಿಂದ ಬಂದಿದ್ದು, ಪೋಷಕರು ದಮಾಸ್ಕಸ್, ಲಟಾಕಿಯಾ ಮತ್ತು ಟೋರ್ಟಸ್‌ನಲ್ಲಿ ಇದ್ದಾರೆ. ಲಟಾಕಿಯಾ ನಗರ ಭೂಕಂಪದಿಂದ ಹಾನಿಗೀಡಾಗಿದ್ದು, ಹಲವು ಮಂದಿ ಮೃತಪಟ್ಟಿದ್ದಾರೆ ಅಥವಾ ನಡುಗುವ ಚಳಿಯಲ್ಲಿ ನಿರ್ಗತಿಕರಾಗಿದ್ದಾರೆ. ನನ್ನ ಮಕ್ಕಳು ಕೂಡಾ ಅಲ್ಲಿದ್ದು, ನಿಜಕ್ಕೂ ಭಯವಾಗುತ್ತಿದೆ" ಎಂದು ನಸ್ರೀಸ್ ಎಂಬ ಪಿಎಚ್‌ಡಿ ವಿದ್ಯಾರ್ಥಿನಿ ಹೇಳುತ್ತಾರೆ.

"ಫೆಬ್ರುವರಿ 6ರಂದು ಬೆಳಿಗ್ಗೆ ನಮ್ಮ ದೇಶದಲ್ಲಿ ಭೂಕಂಪ ಆಗಿರುವ ಬ್ರೇಕಿಂಗ್ ನ್ಯೂಸ್ ಅನ್ನು ಸಾಮಾಜಿಕ ಜಾಲತಾಣಗಲ್ಲಿ ನೊಡಿದೆ. ಅದು 7.8ರಷ್ಟು ತೀವ್ರತೆಯ ಕಂಪನವಾಗಿತ್ತು. ಹಾನ್ಸ್‌ನಲ್ಲಿರುವ ನನ್ನ ಸಹೋದರ ಮತ್ತು ಕುಟುಂಬದ ಬಗ್ಗೆ ಆತಂಕಿತನಾಗಿ ಕರೆ ಮಾಡಿದಾಗ ಅವರು ಚೆನ್ನಾಗಿದ್ದಾರೆ ಎಂದು ತಿಳಿಸಿದರು. ಆದರೆ ಮನೆಯೇ ತಲೆ ಮೇಲೆ ಬೀಳುವಷ್ಟು ಜೋರಾಗಿ ಭೂಮಿ ಕಂಪಿಸಿತು ಎಂದು ಸಹೋದರ ಹೇಳಿದ್ದಾಗಿ" ಹಾಮ್ಸ್ ಮೂಲದ ಮುಹನ್ನದ್ ಡಾರ್ಕ್ ಅಲ್ಸೆಬಾಯಿ ವಿವರಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X