Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರೂ ಉಪನಾಮ ಬಳಸಲು ಏಕೆ ಹೆದರುತ್ತೀರಿ?:...

ನೆಹರೂ ಉಪನಾಮ ಬಳಸಲು ಏಕೆ ಹೆದರುತ್ತೀರಿ?: ಗಾಂಧಿ ಕುಟುಂಬನ್ನು ಕುಟುಕಿದ ಪ್ರಧಾನಿ ಮೋದಿ

10 Feb 2023 12:46 PM IST
share
ನೆಹರೂ ಉಪನಾಮ ಬಳಸಲು ಏಕೆ ಹೆದರುತ್ತೀರಿ?: ಗಾಂಧಿ ಕುಟುಂಬನ್ನು ಕುಟುಕಿದ ಪ್ರಧಾನಿ ಮೋದಿ

ಹೊಸ ದಿಲ್ಲಿ: ಸುಮಾರು 600ಕ್ಕೂ ಹೆಚ್ಚು ಯೋಜನೆಗಳಿಗೆ ಗಾಂಧಿ ಹಾಗೂ ನೆಹರೂ ಹೆಸರುಗಳನ್ನು ಇಡಲಾಗಿದೆ. ಹೀಗಿದ್ದೂ, ಜಹರಲಾಲ್ ನೆಹರೂ ತಲೆಮಾರಿನವರು ನೆಹರೂ ಉಪನಾಮ ಬಳಸಲು ಏಕೆ ಹಿಂಜರಿಯುತ್ತಾರೆ ಎಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಗಾಂಧಿ ಕುಟುಂಬವನ್ನು ಕುಟುಕಿದ್ದಾರೆ. ನಾನು ಈ ವರದಿಯನ್ನು ಪರಿಶೀಲಿಸಿಲ್ಲ ಎಂದು ಹೇಳಿ ಪತ್ರಿಕಾ ವರದಿಯೊಂದನ್ನು ಪ್ರದರ್ಶಿಸಿದ ಮೋದಿ, ಯಾವುದೇ ಸರ್ಕಾರ ದೇಶದ ಪ್ರಥಮ ಪ್ರಧಾನಿ ನೆಹರೂ ಅವರ ಹೆಸರನ್ನು ಸರ್ಕಾರಿ ಯೋಜನೆಗಳಿಗೆ ನಾಮಕರಣ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಹೇಗೆ ಪ್ರತಿಭಟಿಸುತ್ತಿತ್ತು ಎಂಬುದರತ್ತ ಬೊಟ್ಟು ಮಾಡಿದರು ಎಂದು hindustantimes.com ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ವಂದನಾ ನಿರ್ಣಯದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಯಾವುದೇ ಕಾರಣಕ್ಕೆ ಸರ್ಕಾರಿ ಯೋಜನೆಗಳಿಗೆ ನೆಹರೂ ಹೆಸರು ನಾಮಕರಣ ಮಾಡದಿದ್ದರೆ ಕಾಂಗ್ರೆಸ್ ಪಕ್ಷವು ಪ್ರತಿಭಟಿಸುತ್ತಿತ್ತು. ಹೀಗಿದ್ದೂ, ನೆಹರೂ ತಲೆಮಾರು ಏಕೆ ಅವರ ಉಪನಾಮ ಬಳಸಲು ಹಿಂಜರಿಯುತ್ತಿದೆ? ಯಾವುದರ ಬಗ್ಗೆ ಅವರಿಗೆ ನಾಚಿಕೆಯಾಗುತ್ತಿದೆ?" ಎಂದು ಹೇಳಿದರು.

ಭಾರತವು ಒಂದು ನಿರ್ದಿಷ್ಟ ಕುಟುಂಬದ ಸ್ವತ್ತಲ್ಲ. ಈ ದೇಶವು ಅದರ ಸಾಮಾನ್ಯ ಜನರು ಹಾಗೂ ತಲೆಮಾರಿನ ಸಂಪ್ರದಾಯದ ಪ್ರಯತ್ನದಿಂದ ನಿರ್ಮಾಣವಾಗಿದೆ ಎಂದು ಕಿಡಿ ಕಾರಿದ ಅವರು, ರಾಜ್ಯಗಳ ಕಿರಕುಳದ ಆರೋಪವನ್ನು ಪ್ರಸ್ತಾಪಿಸಿ, ನನಗೆ ಒಕ್ಕೂಟ ವ್ಯವಸ್ಥೆಯ ಅರ್ಥ ತಿಳಿದಿದೆ ಮತ್ತು ಸರ್ಕಾರವು "ಸಹಕಾರಿ-ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆ"ಯನ್ನು ಎತ್ತಿ ಹಿಡಿದಿದೆ ಎಂದು ಸಮರ್ಥಿಸಿಕೊಂಡರು.

"ಇಷ್ಟು ಮಾತ್ರವಲ್ಲ; ಓರ್ವ ಪ್ರಧಾನಿಯು ಅರ್ಧ ಶತಮಾನದ ಕಾಲ 356ನೇ ವಿಧಿಯನ್ನು 50 ಬಾರಿ ಬಳಸಿದರು. ಅವರ ಹೆಸರು ಇಂದಿರಾ ಗಾಂಧಿ" ಎಂದೂ ಕಾಂಗ್ರೆಸ್ ಪಕ್ಷದ ಕಾಲೆಳೆದರು.

share
Next Story
X