Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿ: ಪೊಲೀಸ್ ಭದ್ರತೆಯಲ್ಲಿ...

ಕಲಬುರಗಿ: ಪೊಲೀಸ್ ಭದ್ರತೆಯಲ್ಲಿ ‘ಸಾವರ್ಕರ್ ಮಾಫಿನಾಮ’ ನಾಟಕ ಪ್ರದರ್ಶನ

10 Feb 2023 9:43 PM IST
share
ಕಲಬುರಗಿ: ಪೊಲೀಸ್ ಭದ್ರತೆಯಲ್ಲಿ ‘ಸಾವರ್ಕರ್ ಮಾಫಿನಾಮ’ ನಾಟಕ ಪ್ರದರ್ಶನ

ಕಲಬುರಗಿ:  ಮೈಸೂರು ರಂಗಾಯಣ ನಿರ್ನದೇಶಕ ಅಡ್ಡಂಡ ಕಾರ್ಯಪ್ಪ ನಿರ್ದೇಶನದ  'ಟಿಪ್ಪು ನಿಜ ಕನಸುಗಳು' ನಾಟಕ ಪ್ರದರ್ಶನದ ವಿರೋಧಿಸಿ ನಗರದ ಜಗತ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ‘ಸಾವರ್ಕರ್ ಮಾಫಿನಾಮ’ ಬೀದಿ ನಾಟಕದ ದೃಶ್ಯವೊಂದನ್ನು ಪ್ರದರ್ಶನ ಮಾಡಿದರು.

''‘ಸಾವರ್ಕರ್ ಮಾಫಿನಾಮ’ ನಾಟಕ ಪ್ರದರ್ಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ನಮಗೆ ಅನುಮತಿ ನೀಡಲಿಲ್ಲ'' ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹೇಳಿದರು.

ನಾಟಕದ ದೃಶ್ಯದಲ್ಲಿ ಅಂಡಮಾನ್ ಜೈಲಿನಲ್ಲಿದ್ದ ಸಾವರ್ಕರ್ ಯಾವ ರೀತಿಯಲ್ಲಿ ಬ್ರಿಟಿಷರ ಮುಂದೆ ಮಂಡಿಯೂರಿದ್ದ. ಹಾಗೂ ಯಾವ ರೀತಿಯಲ್ಲಿ ಕ್ಷಮಾಪಣೆ ಪತ್ರ ಬರೆದಿದ್ದ ಎಂದು ತೋರಿಸಿಕೊಡಲಾಯಿತು.

ಈ ವೇಳೆ ಮಾತನಾಡಿದ ಕಾರ್ಯಕರ್ತರು, ''ಹಿಂದೂ-ಮುಸ್ಲಿಮರ ನಡುವೆ ಒಡಕು ಮೂಡಿಸುವ ಸಲುವಾಗಿ ಈ ಕೃತಿ ರಚಿಸಿದ್ದಾರೆ. ನಗರದ ಶಾಂತಿಯನ್ನು ಕೆಡಿಸುವ ಹುನ್ನಾರವನ್ನು ಮಾಡಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಆರ್ಎಸ್ಎಸ್ನ ಯಾವೊಂದು ನಾಯಿಯೂ ತನ್ನ ಜೀವ ಬಿಟ್ಟಿಲ್ಲ. ದೇಶದಲ್ಲಿ ಕೋಮು ದಳ್ಳುರಿ ಹೆಚ್ಚಿಸಲು ಕೋಮುವಾದಿಗಳು ಪ್ರಚೋದನೆ ಮಾಡುತ್ತಿದ್ದಾರೆ'' ಎಂದು ಹೇಳಿದರು.

ಹೋರಾಟಗಾರರಾದ ಕೆ.ನೀಲಾ, ಮೀನಾಕ್ಷಿ ಬಾಳಿ, ಅರ್ಜುನ ಭದ್ರೆ, ಜಗದೇವಿ ನೂಲಕರ್, ಗುಲಾಬೂರಾಣಿ, ಸುಧಾಮ ಧನ್ನಿ, ಮರೆಪ್ಪ ಹಳ್ಳಿ, ಮಲ್ಲಣ್ಣ ಮಸ್ಕಿ, ಮಲ್ಲಿಕಾರ್ಜುನ ಹಳ್ಳಿ, ಬಸವರಾಜ, ಪಾಂಡುರಂಗ ಮಾವಿನಕರ್, ಸಿದ್ರಾಮ, ಪ್ರಭು ಖಾನಾಪುರೆ, ಡಾ.ಅಶೋಕ, ಸಂಗಯ್ಯ ಎಸ್.ಹಳ್ಳದಮಠ, ಶರಣಬಸಪ್ಪ ಮಮಶೆಟ್ಟಿ ಇತರರಿದ್ದರು.

ಇದಕ್ಕೂ ಮುನ್ನ ಪಂಡಿತ ರಂಗ ಮಂದಿರದಲ್ಲಿ ನಡೆದ ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನದಲ್ಲಿ ಸ್ವಾಮೀಜಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು. ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ಬಸವರಾಜ ಮತ್ತಿಮಡು ಸೇರಿದಂತೆ ಅನೇಕ ಗಣ್ಯರು ನಾಟಕ ವೀಕ್ಷಿಸಿದರು. 

ಮಾಧ್ಯಮದವರೊಂದಿಗೆ ಮಾತನಾಡಿದ ತೆಲ್ಕೂರ್, ನಿನ್ನೆ ಬೀದರ್ ನಲ್ಲಿ ಹೌಸ್ ಫುಲ್ ಪ್ರದರ್ಶನ ಇಂದು ಕಲಬುರಗಿ ಯಲ್ಲಿ ಕೂಡ ಹೌಸ್ ಫುಲ್ ಆಗಿದೆ. ವಿರೋಧ ಮಾಡುವವರು ಇನ್ನೊಂದೆರಡು ದಿನ ನಾಟಕ ಕಲಬುರಗಿಯಲ್ಲಿ ಪ್ರದರ್ಶನ ಮಾಡುವ ವ್ಯವಸ್ಥೆ ಬಗ್ಗೆ ಚರ್ಚಿಸಲಾಗುವುದು ಎಂದರು.

share
Next Story
X