Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಆಗಮಿಸುವ ಚೀನಾ,ಜಪಾನ್ ಸಹಿತ 6...

ಭಾರತಕ್ಕೆ ಆಗಮಿಸುವ ಚೀನಾ,ಜಪಾನ್ ಸಹಿತ 6 ದೇಶಗಳ ಪ್ರಯಾಣಿಕರಿಗೂ ಕೋವಿಡ್ ಪರೀಕ್ಷೆಯ ಅಗತ್ಯವಿಲ್ಲ

10 Feb 2023 10:06 PM IST
share
ಭಾರತಕ್ಕೆ ಆಗಮಿಸುವ ಚೀನಾ,ಜಪಾನ್ ಸಹಿತ 6 ದೇಶಗಳ ಪ್ರಯಾಣಿಕರಿಗೂ ಕೋವಿಡ್ ಪರೀಕ್ಷೆಯ ಅಗತ್ಯವಿಲ್ಲ

ಹೊಸದಿಲ್ಲಿ,ಫೆ.2: ಚೀನಾ (ಹಾಂಕಾಂಗ್ ಸಹಿತ),ಜಪಾನ್, ದಕ್ಷಿಣ ಕೊರಿಯ, ಸಿಂಗಾಪುರ ಹಾಗೂ ಥೈಲ್ಯಾಂಡ್‌ಗಳಿಂದ ಭಾರತಕ್ಕೆ ಆಗಮಿಸುವ ಸಂದರ್ಶಕರು, ಫೆಬ್ರವರಿ ತಮ್ಮ ಆಗಮನ ಪೂರ್ವದ ಕೋವಿಡ್-19 ಪರೀಕ್ಷಾ ವರದಿಯನ್ನು ಸಲ್ಲಿಸುವ ಅಗತ್ಯವಿಲ್ಲ ಮತ್ತು ಅವರು ‘ಏರ್ ಸುವಿಧಾ’ ಆನ್‌ಲೈನ್ ಪೋರ್ಟಲ್ ಮೂಲಕ ಸ್ವಯಂ- ಆರೋಗ್ಯ ಘೋಷಣೆಯನ್ನು ಅಪ್‌ಲೋಡ್ ಮಾಡಿದರೆ ಸಾಕೆಂದು ಕೇಂದ್ರ ಸರಕಾರ(Central Govt)ವು ಶುಕ್ರವಾರ ತಿಳಿಸಿದೆ.

ಕಳೆದ ನಾಲ್ಕು ವಾರಗಳಲ್ಲಿ ಕೋವಿಡ್19 ಪ್ರಕರಣಗಳ ಏರಿಕೆಯಲ್ಲಿ ಗಣನೀಯ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಕೋವಿಡ್-19 ಪ್ರಕರಣಗಳ ಇಳಿಕೆಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಆಗಮನಕಾರರಿಗಾಗಿನ ಮಾರ್ಗದರ್ಶಿ ಸೂತ್ರಗಳನ್ನು ತನ್ನ ಸಚಿವಾಲಯವು ಪರಿಷ್ಕರಿಸಿರುವುದಾಗಿ ರಾಜೇಶ್ ಭೂಷಣ್(Rajesh Bhushan) ಅವರು ನಾಗರಿಕ ವಾಯುಯಾನ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಬನ್ಸಾಲ್(Rajeev Bansal)ಅವರಿಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಕಳೆದ 28 ದಿನಗಳಲ್ಲಿ ಹೊಸ ಕೋವಿಡ್-29 ಪ್ರಕರಣಗಳ ಸಂಖ್ಯೆಯು ಅದಕ್ಕೂ ಹಿಂದಿನ 28 ದಿನಗಳಿದ್ದುದಕ್ಕಿಂತ ಶೇ.89ರಷ್ಟು ಇಳಿಕೆಯಾಗಿದೆಯೆಂದು ವಿಶ್ವ ಆರೋಗ್ಯ ಸಂಸ್ಥೆಯು ಪ್ರಕಟಿಸಿರುವ ಅಂಕಿಅಂಶಗಳನ್ನು ಕೂಡಾ ತಾನು ಆರೋಗ್ಯ ಸಚಿವಾಲಯವು ಗಮನಕ್ಕೆ ತೆಗೆದುಕೊಂಡಿದೆಯೆಂದು ಭೂಷಣ್ ತಿಳಿಸಿದ್ದಾರೆ.

ಭಾರತದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಪ್ರಸಕ್ತ ದಿನಕ್ಕೆ 100ಕ್ಕೂ ಕಡಿಮೆ ಪ್ರಕರಣಗಳು ವರದಿಯಾಗುತ್ತಿವೆಯೆಂದು ಭೂಷಣ್ ಹೇಳಿದ್ದಾರೆ.

share
Next Story
X