Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕಾಸಿಗಾಗಿ ಪ್ರಶ್ನೆ’ ಹಗರಣದಲ್ಲಿ...

‘ಕಾಸಿಗಾಗಿ ಪ್ರಶ್ನೆ’ ಹಗರಣದಲ್ಲಿ ಶಾಮೀಲಾದವರಲ್ಲಿ 6 ಮಂದಿ ಬಿಜೆಪಿ ಎಂಪಿಗಳು: ಜೈರಾಮ್ ರಮೇಶ್‌

10 Feb 2023 11:05 PM IST
share
‘ಕಾಸಿಗಾಗಿ ಪ್ರಶ್ನೆ’ ಹಗರಣದಲ್ಲಿ ಶಾಮೀಲಾದವರಲ್ಲಿ 6 ಮಂದಿ ಬಿಜೆಪಿ ಎಂಪಿಗಳು: ಜೈರಾಮ್ ರಮೇಶ್‌

ಹೊಸದಿಲ್ಲಿ,ಫೆ.10: ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ವಿರುದ್ಧ ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನಡೆಸಿದ ಪ್ರಬಲ ವಾಗ್ದಾಳಿಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್‌(Jairam Ramesh) ಅವರು ಟೀಕಿಸಿದ್ದಾರೆ ಹಾಗೂ ಅವರು ಕೆಲವು ಹೊಸ ಪ್ರಶ್ನೆಗಳನ್ನು ಮೋದಿಯವರ ಮುಂದಿರಿಸಿದ್ದಾರೆ.

‘‘ ಗುರುವಾರ ಪ್ರಧಾನಿ ತನ್ನ ಸುದೀಘ ವಾಗ್‌ ಆಡಂಬರದ ಭಾಷಣದಲ್ಲಿ ಪ್ರಧಾನಿಯವರು ಸಂಸತ್‌ನಲ್ಲಿ ನಡೆದಿತ್ತೆನ್ನಲಾದ ‘ಕಾಸಿಗಾಗಿ ಪ್ರಶ್ನೆ ’ಹಗರಣಕ್ಕಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟವನ್ನು ದೂಷಿಸಿದ್ದಾರೆ. ಆದರೆ ವಾಸ್ತವಿಕವಾಗಿ ಈ ಹಗರಣದಲ್ಲಿ ಶಾಮೀಲಾದ 11 ಮಂದಿಯ ಪೈಕಿ ಆರು ಮಂದಿ ಬಿಜೆಪಿಯವರಾಗಿದ್ದಾರೆ’’ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.

2005ರಲ್ಲಿ ಕೋಬ್ರಾಪೋಸ್ಟ್ ಎಂಬ ಆನ್‌ಲೈನ್ ಸುದ್ದಿಸಂಸ್ಥೆಯು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ, ಲೋಕಸಭೆಯಲ್ಲಿ ಸರಕಾರಕ್ಕೆ ಇರಿಸು ಮುರಿಸುವುಂಟು ಮಾಡುವಂತಹ ಪ್ರಶ್ನೆಗಳನ್ನು ಕೇಳುವುದಕ್ಕಾಗಿ 11 ಮಂದಿ ಸಂಸದರು ಲಂಚ ಪಡೆಯುತ್ತಿರುವುದನ್ನು ಬಯಲಿಗೆಳೆದಿತ್ತು. ಈ ಕುಟುಕು ಕಾರ್ಯಾಚರಣಣೆಯ ವಿಡಿಯೋವನ್ನು ಖಾಸಗಿ ಟಿವಿವಾಹಿನಿ ಪ್ರಸಾರ ಮಾಡಿತ್ತು.

ಅದಾನಿ ಹಗರಣಕ್ಕೆ ಸಂಬಂಧಿಸಿ ತನ್ನ ಸರಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಲೋಕಸಭೆಯಲ್ಲಿ ವಾಗ್ದಾಲಿ ನಡೆಸಿದ ಮರುದಿನ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿಯವರು ಹಿಂದಿನ ಯುಪಿಎ ಸರಕಾರದ 10 ವರ್ಷಗಳ ಆಳ್ವಿಕೆಯು ದೇಶವನ್ನು ನಿಸ್ತೇಜಗೊಳಿಸಿತ್ತು ಎಂದು ಹೇಳಿದ್ದರು.

ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾರ್ಪಣೆ ಸಂದರ್ಭ ರಾಜ್ಯಸಭೆಯಲ್ಲಿ ಗುರುವಾರ ಮಾತನಾಡಿದ ಮೋದಿ ಅವರು, ‘‘ 2004ರಿಂದ 2014ರ ಅವಧಿಯು ಹಗರಣಗಳ ದಶಕವಾಗಿದೆ ಹಾಗೂ ಪ್ರತಿಯೊಂದು ಅವಕಾಶವನ್ನೂ ಬಿಕ್ಕಟ್ಟಾಗಿ ಪರಿವರ್ತಿಸುವುದೇ ಯುಪಿಎನ ಟ್ರೇಡ್‌ಮಾರ್ಕ್ ಆಗಿದೆ ’’ ಎಂದರು. ಮೋದಿಯನ್ನು ನಿಂದಿಸುವುದೇ ತನ್ನ ಹಿಡಿಯಬೇಕಾದ ದಾರಿಯಾಗಿದೆ ಎಂದು ಕಾಂಗ್ರೆಸ್ ಭಾವಿಸಿರಬಹುದು. ಆದರೆ ಭಾರತದ 140 ಕೋಟಿ ಮಂದಿ ತನ್ನ ರಕ್ಷಕವಚವಾಗಿದ್ದಾರೆಂದು ಹೇಳಿದ್ದರು.

share
Next Story
X