Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಗೋ ಬ್ಯಾಕ್' ಆಕ್ರೋಶಕ್ಕೆ ಮಂಡ್ಯ...

'ಗೋ ಬ್ಯಾಕ್' ಆಕ್ರೋಶಕ್ಕೆ ಮಂಡ್ಯ ಉಸ್ತುವಾರಿಯಿಂದ ಆರ್.ಅಶೋಕ್ ಪಲಾಯನ: ಕಾಂಗ್ರೆಸ್

''ಸೋತು ಓಡಿಹೋಗುವವರನ್ನು ಸಾಮ್ರಾಟ ಎನ್ನುವುದಿಲ್ಲ''

11 Feb 2023 12:00 AM IST
share
ಗೋ ಬ್ಯಾಕ್ ಆಕ್ರೋಶಕ್ಕೆ ಮಂಡ್ಯ ಉಸ್ತುವಾರಿಯಿಂದ ಆರ್.ಅಶೋಕ್ ಪಲಾಯನ: ಕಾಂಗ್ರೆಸ್
''ಸೋತು ಓಡಿಹೋಗುವವರನ್ನು ಸಾಮ್ರಾಟ ಎನ್ನುವುದಿಲ್ಲ''

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್.ಅಶೋಕ್ ಅವರನ್ನು ಬಿಡುಗಡೆಗೊಳಿಸಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್, '''#BJPvsBJP ಕಿತ್ತಾಟದ ಕಿಡಿ ಹೊತ್ತಿ ಕೆಂಡವಾಗಿ, ಕೆಂಡ ಜ್ವಾಲೆಯಾಗಿದೆ, ಬಿಜೆಪಿ ಭಸ್ಮವಾಗುವುದು ನಿಶ್ಚಿತ. 'ಗೋ ಬ್ಯಾಕ್' ಆಕ್ರೋಶಕ್ಕೆ ಮಂಡ್ಯ ಉಸ್ತುವಾರಿಯಿಂದ @RAshokaBJP ಪಲಾಯನ ಮಾಡುವ ಮೂಲಕ ಬಿಜೆಪಿ ಒಳಜಗಳ ಬೀದಿಗೆ ಬಿದ್ದಿದೆ'' ಎಂದು ಟೀಕಿಸಿದೆ. 

''ಬಿಜೆಪಿಯ ಗುಂಪುಗಾರಿಕೆ ರಾಜ್ಯವನ್ನು ನುಂಗುತ್ತಿದೆ, ಯಾರ "ಸಂತೋಷ"ಕ್ಕಾಗಿ ಇದೆಲ್ಲ?'' ಎಂದು ಬಿಜೆಪಿಯನ್ನು ಪ್ರಶ್ನೆ ಮಾಡಿದೆ. 

''ಅಶೋಕ್  ಅವರೇ, ಮಂಡ್ಯ ಉಸ್ತುವಾರಿಯಿಂದ ಪಲಾಯನ ಮಾಡಿದ್ದು ಏಕೆ? ಇದು ಪಲಾಯನವೇ ಅಥವಾ ಉಚ್ಛಾಟನೆಯೇ? ಒಂದು ಜಿಲ್ಲೆಯ ಉಸ್ತುವಾರಿಯನ್ನು ನಿಭಾಯಿಸಲಾಗದ ಅಸಾಮರ್ಥ್ಯವೇ? ಅಥವಾ ಪಕ್ಷದೊಳಗಿನ ಶತ್ರುಗಳ ಎದುರು ಸೋಲೊಪ್ಪಿಕೊಂಡಿದ್ದೆ? ಹೀಗೆ ಸೋತು ಓಡಿಹೋಗುವವರನ್ನು ಸಾಮ್ರಾಟ ಎನ್ನುವುದಿಲ್ಲ, ಉತ್ತರ ಕುಮಾರ ಎನ್ನುತ್ತಾರೆ'' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಅಶೋಕ್‌ ಮುಕ್ತ: ಸಿಎಂ ಬೊಮ್ಮಾಯಿ

ವಿಧಾನಸೌಧದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 'ಸಚಿವ ಅಶೋಕ್‌ ಅವರು ತನ್ನನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಮುಕ್ತ ಮಾಡಿ ಎಂದು​ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಆಶೆಯಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಮುಕ್ತ  ಮಾಡುವ ನಿರ್ಧಾರ ಕೈಗೊಂಡಿದ್ದೇವೆ. ಇನ್ನೂ ಯಾರನ್ನೂ ನೇಮಕ ಮಾಡಿಲ್ಲ ಎಂದು ಹೇಳಿದ್ದಾರೆ' ಎಂದು ತಿಳಿಸಿದ್ದಾರೆ. 

. 

'@RAshokaBJP ಅವರೇ,
ಮಂಡ್ಯ ಉಸ್ತುವಾರಿಯಿಂದ ಪಲಾಯನ ಮಾಡಿದ್ದು ಏಕೆ?

ಇದು ಪಲಾಯನವೇ ಅಥವಾ ಉಚ್ಛಾಟನೆಯೇ?

ಒಂದು ಜಿಲ್ಲೆಯ ಉಸ್ತುವಾರಿಯನ್ನು ನಿಭಾಯಿಸಲಾಗದ ಅಸಾಮರ್ಥ್ಯವೇ?

ಅಥವಾ ಪಕ್ಷದೊಳಗಿನ ಶತ್ರುಗಳ ಎದುರು ಸೋಲೊಪ್ಪಿಕೊಂಡಿದ್ದೆ?

ಹೀಗೆ ಸೋತು ಓಡಿಹೋಗುವವರನ್ನು ಸಾಮ್ರಾಟ ಎನ್ನುವುದಿಲ್ಲ, ಉತ್ತರ ಕುಮಾರ ಎನ್ನುತ್ತಾರೆ!#BJPvsBJP

— Karnataka Congress (@INCKarnataka) February 10, 2023

#BJPvsBJP ಕಿತ್ತಾಟದ ಕಿಡಿ ಹೊತ್ತಿ ಕೆಂಡವಾಗಿ, ಕೆಂಡ ಜ್ವಾಲೆಯಾಗಿದೆ,
ಬಿಜೆಪಿ ಭಸ್ಮವಾಗುವುದು ನಿಶ್ಚಿತ.

'ಗೋ ಬ್ಯಾಕ್' ಆಕ್ರೋಶಕ್ಕೆ ಮಂಡ್ಯ ಉಸ್ತುವಾರಿಯಿಂದ @RAshokaBJP ಪಲಾಯನ ಮಾಡುವ ಮೂಲಕ ಬಿಜೆಪಿ ಒಳಜಗಳ ಬೀದಿಗೆ ಬಿದ್ದಿದೆ.

ಬಿಜೆಪಿಯ ಗುಂಪುಗಾರಿಕೆ ರಾಜ್ಯವನ್ನು ನುಂಗುತ್ತಿದೆ,
ಯಾರ "ಸಂತೋಷ"ಕ್ಕಾಗಿ ಇದೆಲ್ಲ @BJP4Karnataka?

— Karnataka Congress (@INCKarnataka) February 10, 2023
share
Next Story
X